ಶಿವಮೊಗ್ಗದ ಪ್ರಮುಖ ಪೊಲೀಸ್ ಘಟಕಕ್ಕೆ ಬೀಗ ಜಡಿದ ಹಿರಿಯ ಅಧಿಕಾರಿ, ಕಾರಣವೇನು? ಯಾವುದದು ವಿಭಾಗ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಶಿವಮೊಗ್ಗದ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಕಚೇರಿಗೆ ಹಿರಿಯ ಅಧಿಕಾರಿಯೊಬ್ಬರು ಬೀಗ ಜಡಿದಿದ್ದಾರೆ. ಇದರು ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬೀಗ ಜಡಿದಿದ್ದು ಯಾರು? ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಶಿವಮೊಗ್ಗದ ಡಿಎಆರ್ ಗ್ರೌಂಡ್ ಆವರಣದಲ್ಲಿರುವ ಐಎಸ್ಡಿ ಕಚೇರಿಗೆ ತೆರಳಿದ್ದರು. ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ, ಬೀಗ ಜಡಿದಿದ್ದಾರೆ. VIDEO … Read more