ತೀರ್ಥಹಳ್ಳಿ ಹಣಗೆರೆಯ ರೈತನ ಮಗಳಿಗೆ 11 ಚಿನ್ನದ ಪದಕ

Hanagere-Divya-Gets-11-gold-medal

SHIVAMOGGA LIVE | UNIVERSITY | 17 ಜೂನ್ 2022 ಕುವೆಂಪು ವಿಶ್ವ ವಿದ್ಯಾನಿಲಯದ 31 ಮತ್ತು 32ನೇ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದು ಚಿನ್ನದ ಬೇಟೆಯಾಡಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಅತ್ಯಧಿಕ ಸ್ವರ್ಣ ಪದಕ ಬಹುಮಾನಗಳಿಗೆ ಪಾತ್ರವಾಗಿರುವುದು ವಿಶೇಷವಾಗಿದೆ. 2019-20 ಸಾಲಿನ ಶೈಕ್ಷಣಿಕ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ಪ್ರಣೀತಾ ಎಂ. ಟಿ. ಅವರು ಒಟ್ಟು 8 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿದ್ದಾರೆ. ಇನ್ನು 2020-21 … Read more