ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್‌ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

Bagina-to-Bhadra-dam-by-DK-Shivakumar.

ಭದ್ರಾವತಿ: ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ (Bhadra Dam) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಿನ ಅರ್ಪಿಸಿ ರಾಜ್ಯ ಸರ್ಕಾರದ ₹ 2 ಕೋಟಿ ಅನುದಾನದಲ್ಲಿ ನಿರ್ಮಿಸಿದ ಪ್ರವಾಸಿ ಮಂದಿರವನ್ನು ಉದ್ಘಾಟಿಸಿದರು. ಬಳಿಕ ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ನೀರಾವರಿ ನಿಗಮದ ಸಹಯೋಗದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.  ಡಿಸಿಎಂ ಏನೆಲ್ಲ ಹೇಳಿದರು? ನಾಡಿನ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದರೆ ಮಾತ್ರ ರೈತರ ಜೀವನ ಸುಭದ್ರವಾಗಿರಲು ಸಾಧ್ಯ. ಅಚ್ಚುಕಟ್ಟು ರೈತರ ಹೃದಯ ಶ್ರೀಮಂತಿಕೆಯಿಂದ ಜಲಾಶಯ ತುಂಬಿದೆ. ಇಲ್ಲಿ ರೈತರ ಹಿತ ಕಾಯಲು ಸರ್ಕಾರ … Read more

ನಾಳೆ ಭದ್ರಾವತಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

DK-Shivakumar-in-Shimoga-JanaDhwani-Rally

ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೆ.12 ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ (District) ಆಗಮಿಸಲಿದ್ದಾರೆ. ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್‌ ಕಟ್ಟಲಾಗಿದೆ?

ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ

DK-Shivakumar-visit-to-shimoga-city

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಮೈಕ್ರೋ ಫೈನಾನ್ಸ್‌ಗಳ (Finance) ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಇವತ್ತು ಬೇರೆಲ್ಲ ಸಭೆಗಳನ್ನು ರದ್ದುಗೊಳಿಸಿ ಈ ವಿಚಾರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಮೈಕ್ರೋ ಫೈನಾನ್ಸ್‌ಗಳ ಬಡ್ಡಿದರ ಅಧಿಕವಿದೆ. ಒಂದು ಕೋಟಿಗು ಹೆಚ್ಚು ಕುಟುಂಬಗಳು ಈ ಫೈನಾನ್ಸ್‌ಗಳ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಕಾನೂನು ಸಲಹೆ, ಸಾಧಕ, … Read more

ಶಿವಮೊಗ್ಗಕ್ಕೆ ಇಂದು ಸಂಜೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

DK-Shivakumar-in-Shimoga-JanaDhwani-Rally

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (Shivakumar) ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಇವತ್ತು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಹೊರಟು ಸಂಜೆ 6 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಇಂದು ಸಂಜೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಜ.31ರ ಬೆಳಗ್ಗೆ 8.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅವರ … Read more

‘ಹೆಬ್ಬಾಳ್ಕರ್‌ ಮೇಲಿನ ಆತ್ಮೀಯತೆಗೆ ಡಿಕೆಶಿನೆ ಇದನ್ನೆಲ್ಲ ಮಾಡಿಸಿರಬಹುದುʼ

251224 KS Eshwarappa Press meet in Shimoga press trust

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಸಿ.ಟಿ.ರವಿ ಪ್ರಕರಣವನ್ನು ಸರ್ಕಾರ CID ತನಿಖೆಗೆ ವಹಿಸುವ ಬದಲು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕಿತ್ತು. ಪ್ರಕರಣದ ಪ್ರಮುಖ ಸಂಗತಿಗಳು ನ್ಯಾಯಾಂಗ ತನಿಖೆಯಿಂದ ಮಾತ್ರವೆ ಹೊರಬರಲು ಸಾಧ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸೌಧದಲ್ಲಿ ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿ ಪೂರ್ತಿ ಐದು ಜಿಲ್ಲೆ ಸುತ್ತಿಸಿದ್ದಾರೆ. ಇದರ ಸೂಕ್ತ ತನಿಕೆ ಆಗಬೇಕಿದ್ದರೆ ನ್ಯಾಯಾಂಗ ತನಿಖೆಯೇ ಸರಿ ಎಂದರು. ಪೊಲೀಸ್ ಇಲಾಖೆಯ ವೈಫಲ್ಯವನ್ನು ಕಾಂಗ್ರೆಸ್ … Read more

ಶಿವಮೊಗ್ಗದಲ್ಲಿ ಸಿಎಂ, ಡಿಸಿಎಂ, ಸರ್ಕಾರದ ಹೆಸರಲ್ಲಿ ರುದ್ರಾಭಿಷೇಕ

Rudrabhisheka-by-youth-congress-in-Shimoga

SHIVAMOGGA LIVE NEWS | 20 MAY 2024 SHIMOGA : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ. ಇನ್ನು ನಾಲ್ಕು ವರ್ಷ ಸುಭದ್ರವಾಗಿ ಸರ್ಕಾರ ನಡೆಯಲಿ ಎಂದು ಯುವ ಕಾಂಗ್ರೆಸ್‌ ವತಿಯಿಂದ ರುದ್ರಾಭಿಷೇಕ (Rudrabhisheka) ನೆರವೇರಿಸಲಾಯಿತು. ವೀರಶೈವ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಕಾಶಿ ವಿಶ್ವನಾಥ ದೇಗುಲದಲ್ಲಿ ರುದ್ರಾಭೀಷೇಕ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಮಾತನಾಡಿದ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಪಿ.ಗಿರೀಶ್‌, ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ … Read more

ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ

DK-Shivakumar-Birthday-in-Shimoga

SHIVAMOGGA LIVE NEWS | 16 MAY 2024 SHIMOGA : ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ವಿವಿಧೆಡೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹುಟ್ಟುಹಬ್ಬ (Birthday) ಆಚರಿಸಿದರು. ವಿವಿಧೆಡೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ? ವಿಶೇಷ ಪೂಜೆ : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿ.ಕೆ.ಶಿವಕುಮಾರ್‌ ಅವರಿಗೆ ಉತ್ತಮ ಆರೋಗ್ಯ, ಉನ್ನತ ಸ್ಥಾನ, ರಾಜ್ಯದ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿ … Read more

ಶಿವಮೊಗ್ಗಕ್ಕೆ ನಾಳೆ ರಾಹುಲ್‌ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್‌, ಹೇಗಿದೆ ಭದ್ರತೆ?

Rahul-Gandhi-dummy-convoy-in-shimoga-city.

SHIVAMOGGA LIVE NEWS | 1 MAY 2024 ELECTION NEWS : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಇವತ್ತು ಪೊಲೀಸರು ಭದ್ರತೆ ಪರಿಶೀಲಿಸಿದರು. ರಾಹುಲ್‌ ಗಾಂಧಿ ಅವರಿಗೆ ಜೆಡ್‌ ಸೆಕ್ಯೂರಿಟಿ ಇದೆ. ಆದ್ದರಿಂದ ಕಾರ್ಯಕ್ರಮ ನಡೆಯುವ ವೇದಿಕೆ ಸುತ್ತಮುತ್ತ ರಾಹುಲ್‌ ಗಾಂಧಿ ಅವರ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದರು. ಇನ್ನು, ವಿಮಾನ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಅವರು … Read more

ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಅಂದವರಿಗೆ ಶಿವಮೊಗ್ಗದಲ್ಲಿ ಡಿಕೆಶಿ ತಿರುಗೇಟು, ಏನಂದ್ರು ಡಿಸಿಎಂ?

DK-Shivakumar-In-Shimoga-Gurantee-Samavesha

SHIVAMOGGA LIVE NEWS | 25 FEBRUARY 2024 SHIMOGA : ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಐದು ಪ್ರಮುಖ ಸಂಗತಿ ಪ್ರಸ್ತಾಪಿಸಿದರು. ಡಿಕೆಶಿ ಭಾಷಣದ 5 ಪ್ರಮುಖ ಪಾಯಿಂಟ್‌ ಗ್ಯಾರಂಟಿ ಯೋಜನೆ ಜಾರಿಯಾಗಿದ್ದು ಜಾತಿ ಮೇಲಲ್ಲ. ನೀತಿ ಮೇಲೆ. ಗ್ಯಾರಂಟಿ, ವಾರಂಟಿ, ಕ್ವಾಲಿಟಿ ಎಲ್ಲವು ನಿರಂತರವಾಗಿರುತ್ತದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಗ್ಯಾರಂಟಿ … Read more

ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್‌ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ

240224 Women in Guarantee Samavesha in Shimoga

SHIVAMOGGA LIVE NEWS | 24 FEBRUARY 2024 SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಇವತ್ತು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು‌‌. ಹಾಡುಗಳಿಗೆ ಹೆಜ್ಜೆ ಹಾಕಿದರು. ಘೋಷಣೆಗಳನ್ನು ಕೂಗಿದರು‌. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಯ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪೆಂಡಾಲ್‌ನಲ್ಲಿ ಹಾಕಲಾಗಿದ್ದ ಚೇರುಗಳು ಭರ್ತಿಯಾಗಿ, ಕ್ರೀಡಾಂಗಣದ ಆವರಣದಲ್ಲಿ ಮಹಿಳೆಯರು ನಿಂತು ಕಾರ್ಯಕ್ರಮ ವೀಕ್ಷಿಸಿದರು‌. ಡಾ.ರಾಜ್, ಅಪ್ಪು ಹಾಡಿಗೆ ಮಹಿಳೆಯರ ಡಾನ್ಸ್ ಗ್ಯಾರಂಟಿ … Read more