ಭದ್ರಾವತಿಯಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕೃತಿಗೆ ಬೆಂಕಿ, ಆಕ್ರೋಶ

040122 Bhadravathi BJP protest against DK Suresh

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  4 ಜನವರಿ 2022 ಸಂಸದ ಡಿ.ಕೆ.ಸುರೇಶ್ ವಿರುದ್ಧ ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿಯ ಮಧ್ವಾಚಾರ್ಯ ಸರ್ಕಲ್ ಬಿಜೆಪಿ ಭದ್ರಾವತಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಸಂಸದ ಡಿ.ಕೆ.ಸುರೇಶ್ ಅವರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿ ಬಿಜೆಪಿ ಅಧ್ಯಕ್ಷ  ಎಂ.ಪ್ರಭಾಕರ್, ಜಿಲ್ಲಾ ಪ್ರಧಾನ … Read more

ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕೃತಿಗೆ ಬೆಂಕಿ

030121 BJP Protest Against DK Suresh in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  3 ಜನವರಿ 2022 ಮುಖ್ಯಮಂತ್ರಿ ಅವರು ಭಾಗವಹಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಸಂಸದ ಡಿ.ಕೆ.ಸುರೇಶ್ ನಡೆ ಖಂಡಿಸಿ, ಶಿವಮೊಗ್ಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಡಿ.ಕೆ.ಸುರೇಶ್ ಅವರ ಪ್ರತಿಕೃತಿಯನ್ನು ದಹಿಸಿ, ಆಕ್ರೋಶ ವ್ಯಕ್ತಪಡಿಸಲಾಯಿತು. ಗೋಪಿ ಸರ್ಕಲ್’ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಡಿ.ಕೆ.ಸುರೇಶ್ ಅವರ ನಡೆಯನ್ನು ಬಿಜೆಪಿ ಮುಖಂಡರು ಖಂಡಿಸಿದರು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ … Read more

ತೀರ್ಥಹಳ್ಳಿ ಕಾಂಗ್ರೆಸ್​​​ನ ಇಂದಿರಾ ಕ್ಯಾಂಟೀನ್​​ಗೆ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಭೇಟಿ

190621 DK Suresh Visit Thirthahalli Indira Canteen 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JUNE 2021 ಮಾಜಿ ಸಚಿವ ಕಿಮ್ಮನೆ ರತ್ನಾಕರ್‍ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ವತಿಯಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಮತ್ತು ಸೇವಾ ಸಿಂಧೂ ಯೋಜನೆ ಈಗ ರಾಜ್ಯದ ಕಾಂಗ್ರೆಸ್ ಮುಖಂಡರ ಗಮನ ಸೆಳದಿದೆ. ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರು, ಇವರೆಡೂ ಯೋಜನೆಗಳ ಕುರಿತು ಮಾಹಿತಿ ಪಡೆದರು. ಇಂದಿರಾ ಕ್ಯಾಂಟೀನ್‍ ಮತ್ತು ಸೇವಾ ಸಿಂಧೂ ಯೋಜನೆಯ ನಿರ್ವಹಣೆ ಕುರಿತು … Read more