ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
ಶಿವಮೊಗ್ಗ: ಸ್ತ್ರೀರೋಗ ತಜ್ಞೆ (Doctor) ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್ (34) ಆತ್ಮಹತ್ಯೆ ಪ್ರಕರಣ ಅಶ್ವಥನಗರ ಬಡಾವಣೆಯನ್ನು ತಲ್ಲಣಗೊಳಿಸಿದೆ. ನೆಂಟರು, ಇಷ್ಟರು ದಿಗ್ಭ್ರಮೆಗೀಡಾಗಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿ ಇದ್ದರು ನೆಮ್ಮದಿ ಕಾಣದೆ ತಾಯಿ, ಮಗ ನೇಣಿಗೆ ಕೊರಳೊಡ್ಡಿದ್ದಾರೆ. ಒಂದೇ ಹೊತ್ತಲ್ಲಿ ತಾಯಿ, ಮಗ ನೇಣಿಗೆ ಡಾ. ಜಯಶ್ರೀ ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ. ಪ್ರತಿಷ್ಠಿತ ಕುಟುಂಬ, ಕೋಟಿ ಕೋಟಿ ಆಸ್ತಿಯ ಒಡತಿಯಾದರು ಹಮ್ಮು, ಅಹಮ್ಮು ತೋರಿದವರಲ್ಲ. ಗಟ್ಟಿಗಿತ್ತಿಯಾಗಿದ್ದ ಡಾ. ಜಯಶ್ರೀ ತಮ್ಮ ಮನೆಯ … Read more