ಚಿಕಿತ್ಸೆ ನೆಪದಲ್ಲಿ ಭದ್ರಾವತಿಯಲ್ಲಿ ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ, ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020 ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು … Read more