ಸೌಂದರ್ಯ ವರ್ಧನೆ, ಕೂದಲು ಕಸಿ ಮಾಡಿಸಿಕೊಳ್ಳುವವರೆ ಹುಷಾರ್‌, ಶಿವಮೊಗ್ಗದಲ್ಲಿ ವೈದ್ಯರ ಎಚ್ಚರಿಕೆ

Shimoga-Dermatologists-press-meet-at-Press-Trust

ಶಿವಮೊಗ್ಗ: ಅರ್ಹತೆ ಇಲ್ಲದವರು ಚರ್ಮ ರೋಗದ ಚಿಕಿತ್ಸೆ, ಸೌಂದರ್ಯ ವರ್ಧನೆಯ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. ಇದರಿಂದ ಜನರ ಪ್ರಾಣಕ್ಕೆ ಅಪಾಯಕ್ಕೆ ಎದುರಾಗಿದೆ. ಆದ್ದರಿಂದ ಅನರ್ಹರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಈ ಕುರಿತು ಎಚ್ಚೆತ್ತುಕೊಳ್ಳಬೇಕು ಎಂದು ಸಹ್ಯಾದ್ರಿ ಡರ್ಮಾ ಆಸೋಸಿಯೇಷನ್‌ ಮನವಿ ಮಾಡಿದೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚರ್ಮ ರೋಗ ತಜ್ಞರು, ಚರ್ಮರೋಗಕ್ಕೆ ಚಿಕಿತ್ಸೆ ನೀಡುವ ನೆಪದಲ್ಲಿ ಹಲವರು ಜನರ ಪ್ರಾಣಕ್ಕೆ ಸಂಚಕಾರ ತರುತ್ತಿದ್ದಾರೆ ಎಂದು ಆರೋಪಿಸಿದರು. ವೈದ್ಯರು ಏನೇನು ಹೇಳಿದರು? ಇಲ್ಲಿದೆ ಪಾಯಿಂಟ್ಸ್‌ ಅರ್ಹತೆ ಇಲ್ಲದ … Read more

ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ

Dr-Raveesh-Dr-Shubratha-new-IMA-Shimoga-President-and-secretary

ಶಿವಮೊಗ್ಗ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ (Doctors) ಶಿವಮೊಗ್ಗ ಶಾಖೆ ನೂತನ ಅಧ್ಯಕ್ಷರಾಗಿ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿಯಾಗಿ ಡಾ. ಕೆ.ಎಸ್. ಶುಭ್ರತಾ ಹಾಗೂ ಖಜಾಂಚಿಯಾಗಿ ಡಾ. ಹೆಚ್.ಎಲ್.ಶಶಿಧರ್ ಅಧಿಕಾರ ವಹಿಸಿಕೊಂಡರು. 2025-26ನೇ ಸಾಲಿನ ಹೊಸ ಕಾರ್ಯಕಾರಿ ಮಂಡಳಿ ಆಯ್ಕೆಯ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯ ಕ್ಷರಾಗಿ ಡಾ. ಬಿ.ಎ.ಸುಭಾಷ್, ಡಾ. ರಾಮಚಂದ್ರ ಬಾದಾಮಿ, ಸಹ ಕಾರ್ಯದರ್ಶಿಗಳಾಗಿ ಡಾ. ಎಂ. ಆರ್.ಸತೀಶ್, ಡಾ. ರಾಕೇಶ್ ಬಿಸಿ ಲೇಹಳ್ಳಿ, ಮಹಿಳಾ ವೈದ್ಯ ಘಟಕದ ಅಧ್ಯಕ್ಷರಾಗಿ ಡಾ. ಕೌಸ್ತುಭ ಅರುಣ್ ಮತ್ತು … Read more

ವೈದ್ಯರಿಂದ ಶಿವಮೊಗ್ಗದಲ್ಲಿ ಅಮೃತ ನಡಿಗೆ, ವೈದ್ಯಕೀಯ ಸಂಘದಿಂದ ಎರಡು ದಿನ ವಿಭಿನ್ನ ಕಾರ್ಯಕ್ರಮ

260925-IMA-president-Dr-Shridha-press-meet-in-shimoga.webp

ಶಿವಮೊಗ್ಗ: ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸೆ.27 ಮತ್ತು 28ರಂದು ಆಯೋಜಿಸಲಾಗಿದೆ. ಎರಡು ದಿನ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ ಎಂದು ಐಎಂಎ (Doctors) ಪದಾಧಿಕಾರಿಗಳು ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಂಎ ಶಿವಮೊಗ್ಗದ ಅಧ್ಯಕ್ಷ ಡಾ. ಶ್ರೀಧರ್.ಎಸ್, ಸೆ.27ರ ಬೆಳಗ್ಗೆ 8 ಗಂಟೆಗೆ ಅಮೃತ ನಡಿಗೆ ಜಾಥಾ ಅಯೋಜಿಸಲಾಗಿದೆ. ಸಂಜೆ ರಾಮನ್ ಸಹೋದರಿಯರಿಂದ ವೀಣಾವಾದನ, ವೈದ್ಯರ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ ಎಂದರು. ‘ಅಮೃತ ಸಂಭ್ರಮ’ ಹೊತ್ತಿಗೆ, ವೈದ್ಯರ ಮಾಹಿತಿ ಇರುವ ‘ಪ್ರವರ’ … Read more

ಶಿವಮೊಗ್ಗಕ್ಕೆ 350ಕ್ಕೂ ಹೆಚ್ಚು ಡಾಕ್ಟರ್‌ಗಳು, ಎರಡು ದಿನ ಪ್ರಮುಖ ಚರ್ಚೆ, ಏನಿದು ಕಾರ್ಯಕ್ರಮ?

Shimoga-Lingayath-Doctors-Press-meet

ಶಿವಮೊಗ್ಗ: ಇಂಟರ್‌ನ್ಯಾಷನಲ್ ಲಿಂಗಾಯತ ಯೂತ್ ಫೋರಮ್ ಶಿವಮೊಗ್ಗ ಚಾಪ್ಟರ್‌ನಿಂದ ಸೆ.20 ಮತ್ತು 21ರಂದು ಬೆಳಗ್ಗೆ 9.30ಕ್ಕೆ ನಗರದ ಸರ್ಜಿ ಕನ್ವೆಷನ್ ಹಾಲ್‌ನಲ್ಲಿ ಡಾಕ್ಟರ್‌ ಪ್ರಿನ್ಯುರ್ ಸಮ್ಮಿಟ್ (Doctors Summit) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಧನಂಜಯ ಸರ್ಜಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದರಾದ ಬಿ.ವೈ.ರಾಘವೇಂದ್ರ, ಡಾ. ಪ್ರಭಾ ಮಲ್ಲಿಕಾರ್ಜುನ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೆಂಗಳೂರು ರಾಮಯ್ಯ ಆಸ್ಪತ್ರೆ ಮುಖ್ಯ ಕಾರ್ಯನಿರ್ವಾಹಕ … Read more

ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್‌ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

Nanjappa-Hospital-Doctors-Cancer-operation

ಶಿವಮೊಗ್ಗ: ರಕ್ತನಾಳದಲ್ಲಿ ರಂಧ್ರವಾಗಿ ರಕ್ತಸ್ರಾವವಾಗಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಿವಮೊಗ್ಗದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಸೂಜಿ ಗಾತ್ರದ ರಂಧ್ರದ ಮೂಲಕ ಶಸ್ತ್ರಚಿಕಿತ್ಸೆ (Operation) ನಡೆಸಲಾಗಿದೆ. ಒಂದೇ ದಿನದಲ್ಲಿ ಮಹಿಳೆ ಗುಣವಾಗಿ ಮನೆಗೆ ಮರಳಿದ್ದಾರೆ. ಇದೇ ಮೊದಲ ಬಾರಿಗೆ ಈ ಭಾಗದಲ್ಲಿ ಇಂತಹ ಚಿಕಿತ್ಸೆ ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆ ವೈದ್ಯರು, ಗಾಡಿಕೊಪ್ಪದಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಆಧುನಿಕ ಇಂಟರ್‌ವೆನ್ಷನಲ್‌ ತಂತ್ರಜ್ಞಾನಿಂದ ಸ್ಪ್ಲೆನಿಕ್‌ ಆರ್ಟರಿ ಎಂಬೋಲೈಸೇಶನ್‌ ಚಿಕಿತ್ಸೆಯನ್ನು … Read more

ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಕೇಸ್‌ ದಾಖಲಿಸುವ ಎಚ್ಚರಿಕೆ | ಪರಿಹಾರ ನಿಗದಿಗೆ ಸಭೆ | ತೂಕದ ಯಂತ್ರ ಹರಾಜು

7-AM-FATAFAT-NEWS.webp

ನೋಂದಣಿ ಮಾಡಿಸದಿದ್ದರೆ ಆಸ್ಪತ್ರೆ, ವೈದ್ಯರ ವಿರುದ್ಧ ಕೇಸ್ SHIMOGA : ಆಯುಷ್‌ ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007ರ ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡದೆ ಅಥವಾ ನವೀಕರಿಸದೆ ಆಯುಷ್‌ ಚಿಕಿತ್ಸೆ ನೀಡುತ್ತಿದ್ದಲ್ಲಿ ಆಸ್ಪತ್ರೆ, ವೈದ್ಯರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://kpme.karnataka.gov.in ವೆಬ್‌ಸೈಟ್‌ ವೀಕ್ಷಿಸಬಹುದು ಎಂದು ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಂಜೆ 6 ಗಂಟೆವರೆಗೆ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಕಾರಣವೇನು?

111220 OPD Closed in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020 ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿದೆ. ಡಿಸೆಂಬರ್ 11ರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿವೆ. ಎಲ್ಲಾ ಆಸ್ಪತ್ರೆಗಳ ಒಪಿಡಿಯನ್ನು 12 ತಾಸು ಬಂದ್ ಆಗಿರಲಿವೆ. ವೈದ್ಯರ ಪ್ರತಿಭಟನೆಗೆ ಕಾರಣವೇನು? ಆಯುರ್ವೇದ ವೈದ್ಯರಿಗೆ … Read more

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ಕೊಡಿ, ಕೋವಿಡ್ ಪರೀಕ್ಷೆ ಒತ್ತಡ ಕಡಿಮೆ ಮಾಡಿ

210820 Doctors Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ತಾಲೂಕು ಆರೋಗ್ಯಾಧಿಕಾರಿ ಸಾವಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು, ಆರೋಗ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗೆ ಕರ್ತವ್ಯ ಒತ್ತಡ ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ.ನಗೇಂದ್ರ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಸಿಇಒ ಪ್ರಶಾಂತ್ ಮಿಶ್ರಾ ಅವರ ಒತ್ತಡವೆ ಇದಕ್ಕೆ … Read more

ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಬೀದಿಗಿಳಿದ ಡಾಕ್ಟರ್ಸ್, ರಕ್ಷಣೆಗೆ ಒತ್ತಾಯಿಸಿ ಮಾನವ ಸರಪಳಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಭಾರಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸಿದರು. ಐಎಂಎ ಸಭಾಂಗಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಶಿವಮೊಗ್ಗದ ವಿವಿಧ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಗಳ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವೈದ್ಯರ ಪ್ರತಿಭಟನೆಗೆ ಕಾರಣವೇನು? ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ಕನ್ನಡಪರ … Read more