ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

Police-Van-Jeep-at-Shimoga-Nehru-Road

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಲಿಸುತ್ತಿದ್ದ ಆಟೋವನ್ನು (Auto) ಅಡ್ಡಗಟ್ಟಿ ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಬ್ಯಾಗ್‌ನಲ್ಲಿ ಎರೆಡು ಲಕ್ಷ ರೂ. ಹಣವಿತ್ತು ಎಂದು ಆರೋಪಿಸಲಾಗಿದೆ. ನಗರದ ಕೆ.ಆರ್‌.ಪುರಂನಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ಅಲ್ಲಾಭಕ್ಷ್‌ ಎಂಬುವವರು ದೂರು ನೀಡಿದ್ದಾರೆ. ಹೇಗಾಯ್ತು ಘಟನೆ? ಏನಿದು ಹಣ? ನಗರದ ವಿವಿಧ ಆಟೋ ಚಾಲಕರು ತುರ್ತು ಸಂದರ್ಭದಲ್ಲಿ ನೆರವಿಗೆ ಫಂಡ್‌ ರಚಿಸಿಕೊಂಡಿದ್ದಾರೆ. ಅಲ್ಲಾಭಕ್ಷ್‌ ಅವರಿಗೆ ಅದರ ಉಸ್ತುವಾರಿ ವಹಿಸಲಾಗಿದೆ. ಜುಲೈ 5ರಂದು ಫಂಡ್‌ … Read more

ಶಿವಮೊಗ್ಗದಲ್ಲಿ 39 ದ್ವಿಚಕ್ರ ವಾಹನಗಳು ಬಹಿರಂಗ ಹರಾಜು

Doddapete-Police-Station-General-Image.

ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾರಸುದಾರರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಹರಾಜು (Auction) ಮಾಡಲಾಗುತ್ತಿದೆ. ಜೂನ್ 16 ರಂದು ಬೆಳಗ್ಗೆ 9ಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ದೊಡ್ಡಪೇಟೆ ಪೊಲೀಸ್ ಇನ್ಸ್‌ಪೆಕ್ಟರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌

Sacred-Thread-controversy-complaint-filed

ಶಿವಮೊಗ್ಗ : ಸಿ.ಇ.ಟಿ ಪರೀಕ್ಷೆ ಬರೆಯಲು ಕೇಂದ್ರದೊಳಗೆ ತೆರಳುವಾಗ ವಿದ್ಯಾರ್ಥಿಗಳ ಜನಿವಾರ (sacred thread) ಮತ್ತು ಕಾಶಿದಾರ ತೆಗೆಸಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದೆ. ಇನ್ನೊಂದೆಡೆ, ಸಚಿವರು, ಶಾಸಕರು ಸೇರಿ ಹಲವು ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಬುಧವಾರ ಮತ್ತು ಗುರುವಾರ ಸಿ.ಇ.ಟಿ ಪರೀಕ್ಷೆ ನಡೆಯಿತು. ಶಿವಮೊಗ್ಗದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇದ್ದ ಸಿ.ಇ.ಟಿ ಸೆಂಟರ್‌ನಲ್ಲಿ, ಮೂವರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಸೂಚಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಲಾಗಿದ್ದು, … Read more

ಶಿವಮೊಗ್ಗದಲ್ಲಿ ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದೇವರ ವಿಗ್ರಹಗಳೇ ಮಾಯ, ಆಗಿದ್ದೇನು?

Police-Jeep-With-Light-New.

ಶಿವಮೊಗ್ಗ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮೂರ್ತಿಗಳನ್ನೇ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಆನಂದರಾವ್‌ ಬಡಾವಣೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಇದನ್ನೂ ಓದಿ » ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ ಬೆಳಗ್ಗೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಹುಂಡಿ ಒಡೆದು ಸುಮಾರು 8 ಸಾವಿರ ರೂ. ಕಳ್ಳತನ ಮಾಡಲಾಗಿತ್ತು. ಇನ್ನು, ಒಳಗಿದ್ದ ಚೌಡೇಶ್ವರಿ ಮತ್ತು ಗಣಪತಿ ದೇವರ ಹಿತ್ತಾಳೆ … Read more

ಹೊಸ ವರ್ಷಾಚರಣೆ ಮಧ್ಯೆ ಶಿವಮೊಗ್ಗದಲ್ಲಿ ಭೀಕರ ಅಪಘಾತ, ಓರ್ವ ಬಲಿ

Car Mishap in Shimoga MKK Road

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಅಪಘಾತ ಸಂಭವಿಸಿ ಬೈಕ್‌ (Bike) ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್‌ ಬಳಿಕ ತಡರಾತ್ರಿ ಘಟನೆ ಸಂಭವಿಸಿದೆ. ಈ ಸಂಬಂಧ ಇನ್ನಷ್ಟೆ ಪ್ರಕರಣ ದಾಖಲಾಗಬೇಕಿದೆ. ಸರ್ಕಲ್‌ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ.  ಮೊಪೆಡ್‌ನಲ್ಲಿದ್ದ ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಹೆಸರು ಇನ್ನಷ್ಟೆ ತಿಳಿದು … Read more

ಖಾಸಗಿ ಬಸ್‌ ನಿಲ್ದಾಣ, ಪಾರ್ಸಲ್‌ ಕೊಟ್ಟು ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್

bike theft reference image

SHIMOGA NEWS, 17 NOVEMBER 2024 : ಖಾಸಗಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೊಂಡಾ ಆಕ್ಟೀವಾ (BIKE) ಕಳ್ಳತನವಾಗಿದೆ. ಬಸ್ಸಿಗೆ ಪಾರ್ಸಲ್‌ ಕೊಟ್ಟು ಬರುವಷ್ಟರಲ್ಲಿ ಕಳ್ಳರು ದ್ವಿಚಕ್ರ ವಾಹನ ಕಳುವಾಗಿದೆ. ಉದ್ಯಮಿ ಅಂದಾವರ ಎಂಬುವವರಿಗೆ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನವನ್ನು ಅವರ ಟಾರ್ಪಲ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನೊಬ್ಬ ಕೊಂಡೊಯ್ದಿದ್ದ. ಖಾಸಗಿ ಬಸ್‌ ನಿಲ್ದಾಣದ ಪ್ಲಾಟ್‌ಫಾರಂ ಬಳಿ ನಿಲ್ಲಿಸಿ, ಬಸ್ಸಿಗೆ ಪಾರ್ಸಲ್‌ ಕಳುಹಿಸಲು ತೆರಳಿದ್ದ. ಕೆಲವೇ ಕ್ಷಣದಲ್ಲಿ ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ … Read more

ಕಸದ ವಿಚಾರ, ಕೈ ಕೈ ಮಿಲಾಯಿಸಿದ ಅಕ್ಕಪಕ್ಕದ ಮನೆಯವರು

crime name image

ಇದನ್ನೂ ಓದಿ » ಶಿವಮೊಗ್ಗ | ಮಳೆಗೆ ಕೊಚ್ಚಿ ಹೋದ ಹಳಿ ಕೆಳಗಿನ ಜೆಲ್ಲಿ, ರೈಲುಗಳ ಸಂಚಾರ ವಿಳಂಬ ಇದನ್ನೂ ಓದಿ » ಶಿವಮೊಗ್ಗ | ಬೈಕ್‌ನಲ್ಲಿ ಹಳ್ಳ ದಾಟುತ್ತಿದ್ದಾಗ ಕೊಚ್ಚಿ ಹೋದ ವ್ಯಕ್ತಿ ಇದನ್ನೂ ಓದಿ » ಬಾವಿಗೆ ಬಿದ್ದು ತಳದಲ್ಲಿ ಗಿಡಗಳನ್ನು ಹಿಡಿದು ಕುಳಿತಿದ್ದ ಮಹಿಳೆ ಇದನ್ನೂ ಓದಿ » ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತ, ಸ್ಥಳಕ್ಕೆ ಸಂಸದ ಭೇಟಿ

ಶಿವಮೊಗ್ಗದಲ್ಲಿ ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

Doddapete-Police-raid-on-Lodge-in-Shimoga.

SHIMOGA, 13 AUGUST 2024 : ವಿಷ ಸೇವಿಸಿ ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ವಿಜಯಾ ಗ್ಯಾರೇಜ್‌ ಸಮೀಪ ಮನೆಯಲ್ಲಿ ಘಟನೆ ಸಂಭವಿಸಿದೆ. ಭುವನೇಶ್ವರಿ, ಅವರ ಸಹೋದರ ಮಾರುತಿ ಮತ್ತು ಮಗ ದರ್ಶನ್‌ ಮೃತರು. ಇವರು ಸೋಮವಾರವೆ ವಿಷ ಸೇವಿಸಿದ್ದಾರೆ ಎಂದ ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹಾಗಾಗಿ ಇವತ್ತು ಮನೆ ಬಳಿ ಬಂದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, … Read more

ಶಿವಮೊಗ್ಗದಲ್ಲಿ 1.50 ಲಕ್ಷ ರೂ. ಜೊತೆ ಪರಾರಿಯಾಗಿದ್ದಾತ ಅರೆಸ್ಟ್‌, ಏನಿದು ಕೇಸ್?

Police-Jeep-in-Shimoga-city

SHIVAMOGGA LIVE NEWS | 14 JULY 2024 SHIMOGA : ಟ್ರಾನ್ಸ್‌ಪೋರ್ಟ್‌ ಕಚೇರಿ ಮುಂಭಾಗ ನಿಲ್ಲಿಸಿದ್ದ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಹಣ (Money) ಕಳ್ಳತನ ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಬಡಾವಣೆಯ ನರಸಿಂಹಮೂರ್ತಿ ಬಂಧಿತ. ಕಳ್ಳತನ ಆಗಿದ್ದು ಹೇಗೆ? ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ಸವಾರ್‌ಲೈನ್‌ ರಸ್ತೆಯ ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. ಈ ಸಂದರ್ಭ ನರಸಿಂಹಮೂರ್ತಿ … Read more