ದೇಶಾದ್ಯಂತ ಪೆಟ್ರೋಲ್, ಡಿಸೇಲ್ ದರ ತುಸು ಇಳಿಕೆ ಸಂಭವ

Petrol-Price-General-Image.jpg

SHIVAMOGGA LIVE NEWS | 1 NOVEMBER 2022 MUMBAI | ಸದ್ಯದಲ್ಲೇ ಪೆಟ್ರೋಲ್, ಡಿಸೇಲ್ ದರದಲ್ಲಿ ತುಸು ಇಳಿಕೆಯಾಗುವ (PETROL PRICE) ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ. ದರ ಏರಿಕೆ ಬಿಸಿಯನ್ನು ಕೊಂಚ ತಗ್ಗಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2ರೂ.ನಷ್ಟು ಇಳಿಕೆಯಾಗುವ ಸಂಭವವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಪ್ರಸ್ತುತ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ (PETROL PRICE) ದರ ಪ್ರತಿ ಲೀಟರ್ … Read more

ವಾಟ್ಸಪ್ ಸೇವೆ ಸ್ಥಗಿತ, ಮೆಸೇಜ್ ಕಳುಹಿಸಲು ಸಾಧ್ಯವಾಗದೆ ಬಳಕೆದಾರರ ಪರದಾಟ

Whatsapp-General-Image

SHIMOGA | ಜಗತ್ತಿನಾದ್ಯಂತ ವಾಟ್ಸಪ್ ಸ್ಥಗಿತಗೊಂಡಿದೆ. ಹಾಗಾಗಿ ಮೆಸೇಜ್ ಕಳುಹಿಸಲಾಗದೆ ಬಳಕೆದಾರರು ಪರದಾಡುತ್ತಿದ್ದಾರೆ. (WHATSAPP DOWN) ತಾಂತ್ರಿಕ ತೊಂದರೆಯಿಂದಾಗಿ ವಾಟ್ಸಪ್ ಸೇವೆ ಸ್ಥಗಿತಗೊಂಡಿದೆ. ಕಳೆದ ಒಂದು ಗಂಟೆಯಿಂದ ವಾಟ್ಸಪ್ ನಲ್ಲಿ ಮೆಸೇಜು ಕಳಹಿಸಲು ಸಾಧ್ಯವಾಗುತ್ತಿಲ್ಲ. ತಾಂತ್ರಿಕ ದೋಷದ ಕುರಿತು ವಾಟ್ಸಪ್ ಸಂಸ್ಥೆ ಪ್ರತಿಕ್ರಿಯೆ ನೀಡಿದ್ದು, ಕೆಲವೆ ಹೊತ್ತಿನಲ್ಲಿ ಸರಿಪಡಿಸುದಾಗಿ ಭರವಸೆ ನೀಡಿದೆ. ಇನ್ನು, ವಾಟ್ಸಪ್ ಸ್ಥಗಿತಗೊಳ್ಳುತ್ತಿದ್ದಂತೆ ನೆಟ್ಟಿಗರು ಟ್ವೀಟ್ ಮಾಡಲು ಆರಂಭಿಸಿದ್ದಾರೆ. ಗ್ರಹಣದ ದಿನವೇ ವಾಟ್ಸಪ್ ಗೆ ಗ್ರಹಣ ಸೇರಿದಂತೆ ವಿವಿಧ ಮೀಮ್ಸ್ ಮೂಲಕ ಆಕ್ರೋಶ ಹಂಚಿಕೊಳ್ಳುತ್ತಿದ್ದಾರೆ. … Read more

ಶಿವಮೊಗ್ಗದಲ್ಲಿ ಸೇತುವೆ ಮೇಲಿಂದ ತುಂಗಾ ನದಿಗೆ ಧುಮುಕಿದ ಯುವಕ, ರಕ್ಷಣಾ ಕಾರ್ಯ ನೋಡಲು ಜನವೋ ಜನ

101021 Shimoga Youth Rescued in Tunga River

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2021 ಸೇತುವೆ ಮೇಲಿನಿಂದ ತುಂಗಾ ಹೊಳೆಗೆ ಜಿಗಿದು, ನಡು ನೀರಲ್ಲಿ ಸಿಲುಕಿದ್ದ ಯುವಕನೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು, ಕಾರ್ಯಾಚರಣೆ ವೀಕ್ಷಿಸಲು ಭಾರಿ ಜನ ಸೇರಿದ್ದರಿಂದ ಸೇತುವೆ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬೆಕ್ಕಿನಕಲ್ಮಠ ಬಳಿ ಸೇತುವೆ ಮೇಲಿನಿಂದ ಯುವಕನೊಬ್ಬ ತುಂಗಾ ಹೊಳೆಗೆ ಹಾರಿದ್ದಾನೆ. ಆತನನ್ನು ತನ್ವೀರ್ ಎಂದು ಗುರುತಿಸಲಾಗಿದೆ. ಸೇತುವೆಯಿಂದ ಹಾರಿದನಂತೆ..! ತನ್ವೀರ್, ಹೊಸ ಸೇತುವೆ ಮೇಲಿಂದ ತುಂಗಾ ಹೊಳೆಗೆ ಹಾರಿದ್ದಾನೆ … Read more

ಗಾಡಿಕೊಪ್ಪ ಬಳಿ ತುಂಗಾ ಚಾನಲ್ಗೆ ಬಿದ್ದ ಸಾಗರದ ವ್ಯಕ್ತಿ, ನಡು ರಾತ್ರಿ 80 ಅಡಿಯಿಂದ ರಕ್ಷಣೆ

160321 Rescue of Person from Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 MARCH 2021 ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ತುಂಗಾ ಚಾನಲ್‍ಗೆ ವ್ಯಕ್ತಿಯೊಬ್ಬ ಬಿದ್ದಿದ್ದು, ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ | ಸೆಲ್ಫಿ ಗಂಡಾಂತರ, ತುಂಗಾ ಡ್ಯಾಂನಲ್ಲಿ ಕಾಲು ಜಾರಿ ನದಿಗೆ ಬಿದ್ದ ಯುವಕ, ಪತ್ತೆಯಾಯ್ತು ಮೃತದೇಹ ಸಾಗರದ ಸಂತೋಷ್ (45) ಎಂಬುವವರು ತುಂಗಾ ಚಾನಲ್‍ಗೆ ಬಿದ್ದಿದ್ದರು. ಅವರು ಚಾನಲ್‍ಗೆ ಬೀಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ … Read more