ಶಿವಮೊಗ್ಗ ಸಿಟಿಯ 300ಕ್ಕೂ ಹೆಚ್ಚು ರೌಡಿಗಳಿಗೆ ಬಿಸಿ ಮುಟ್ಟಿಸಿದ್ರು ಹೊಸ ಎಸ್.ಪಿ, ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್
ಶಿವಮೊಗ್ಗ ಲೈವ್.ಕಾಂ | 13 ಮೇ 2019 ನಗರದಲ್ಲಿ ಕಾರ್ಯಾಚರಿಸುತ್ತಿರುವ ರೌಡಿಗಳಿಗೆ ಶಿವಮೊಗ್ಗದ ಖಾಕಿ ಪಡೆ, ಇವತ್ತು ಸರಿಯಾಗಿ ಬಿಸಿ ಮುಟ್ಟಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ನೇತೃತ್ವದಲ್ಲಿ ನಡೆದ ರೌಡಿ ಪರೇಡ್’ನಲ್ಲಿ, ಖಡಕ್ ವಾರ್ನಿಂಗ್ ನೀಡಲಾಗಿದೆ. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇವತ್ತು ರೌಡಿ ಪರೇಡ್ ನಡೆಯಿತು. ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಪರೇಡ್’ನಲ್ಲಿ ಪಾಲ್ಗೊಂಡಿದ್ದ ರೌಡಿಗಳಿಗೆ ವಾರ್ನಿಂಗ್ ನೀಡಿದರು. 300ಕ್ಕೂ ಹೆಚ್ಚು ರೌಡಿಗಳು ಭಾಗಿ ಶಿವಮೊಗ್ಗ ನಗರದಲ್ಲಿ ಕಾರ್ಯಾಚರಿಸುತ್ತಿರುವ … Read more