BREAKING NEWS | ಡಾ.ಧನಂಜಯ ಸರ್ಜಿಗೆ ಬಿಜೆಪಿ ಟಿಕೆಟ್
SHIVAMOGGA LIVE NEWS | 12 MAY 2024 ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರಿಂದ ಚುನಾವಣ ಕಣ ಮತ್ತಷ್ಟು ರಂಗೇರಿದೆ. ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ತೀವ್ರ ಕುತೂಹಲವಿತ್ತು. ಡಾ. ಧನಂಜಯ ಸರ್ಜಿ ಸೇರಿ ಹಲವರ ಹೆಸರು ಮುನ್ನೆಲೆಗೆ ಬಂದಿತ್ತು. ಕೇಂದ್ರಿಯ ಚುನಾವಣಾ ಸಮಿತಿ ಅಂತಿಮವಾಗಿ ಧನಂಜಯ ಸರ್ಜಿ … Read more