‘ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಿ’, ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

041221 Siddaramaiah At Shimoga MLC election campaign

JUST MAHITI : ಮದ್ಯಪಾನ ಮಾಡಿ ವಾಹನ ಚಲಾವಣೆ, ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿಯಮ ಪಾಲಿಸದವರ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದ ಮುಂಭಾಗ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಂಬುಲೆನ್ಸ್‌ಗಳಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಟ್ಟುನಿಟ್ಟು ಸಂಚಾರ ನಿಯಮಗಳು ಇದ್ದರೂ ಉಲ್ಲಂಘನೆ ಪ್ರಕರಣ ವರದಿಯಾಗುತ್ತಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ತಪ್ಪು ಮಾಡದವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. … Read more

ಭದ್ರಾವತಿಯಲ್ಲಿ ಮದ್ಯ ಸೇವಿಸಿದ್ದವನಿಗೆ 11 ಸಾವಿರ ರೂ. ದಂಡ, ಕಾರಣವೇನು?

New-Town-Police-Station-Bhadravathi

SHIVAMOGGA LIVE NEWS | 7 DECEMBER 2023 BHADRAVATHI : ಮದ್ಯ ಸೇವಿಸಿ ಹೆಲ್ಮೆಟ್‌ ಧರಿಸಿದ ದ್ವಿಚಕ್ರ ವಾಹನ ಚಲಾಯಿಸಿದ ಅರೋಪದ ಹಿನ್ನೆಲೆ ಬೈಕ್‌ ಸವಾರನಿಗೆ 11 ಸಾವಿರ ರೂ. ದಂಡ ವಿಧಿಸಲಾಗಿದೆ. ಭದ್ರಾವತಿಯ ಜಯಶ್ರೀ ಸರ್ಕಲ್‌ನಲ್ಲಿ ವಾಹನ ತಪಾಸಣೆ ವೇಳೆ ಈತ ಸಿಕ್ಕಿಬಿದ್ದಿದ್ದ. ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ಭದ್ರಾವತಿ ನ್ಯಾಯಾಲಯದ ಪ್ರಿನ್ಸಿಪಲ್‌ ಸಿವಿಲ್‌ ನ್ಯಾಯಾಧೀಶರು ವಾಹನ ಸವಾರ ರಬ್ಬರ್‌ ಕಾಡು ನಿವಾಸಿ ಕುಮಾರ್‌ ಎಂಬಾತನಿಗೆ 11 ಸಾವಿರ ರೂ. … Read more