ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ, ಯಾವ್ಯಾವ ದಿನ?

Drinking-Water-Tap

ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ಡಿಸೆಂಬರ್‌ 11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು (Water Supply) ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಡಿಸೆಂಬರ್‌ … Read more

ಭದ್ರಾವತಿಯ ಕೆಲವೆಡೆ ಕುಡಿಯುವ ನೀರಿನ ಬಣ್ಣ ವ್ಯತ್ಯಾಸ, ಯಾಕೆ? ಪೌರಾಯುಕ್ತರು ಹೇಳಿದ್ದೇನು?

Bhadravathi-Nagarasabhe-File-Image-New

ಭದ್ರಾವತಿ: ಮಳೆಯಿಂದಾಗಿ ಕೆಲವು ಭಾಗಗಳಲ್ಲಿ ನೀರಿನ (Drinking Water) ಬಣ್ಣದಲ್ಲಿ ವ್ಯತ್ಯಾಸವಾಗಿದೆ. ಈ ನೀರನ್ನು ಜನರು ಒಂದು ದಿನ ಬಿಟ್ಟು ಮರುದಿನ ಬಳಸಬಹುದು ಅಥವಾ ನೀರನ್ನು ಬಿಸಿ ಮಾಡಿ ಬಳಸಬಹುದು. ಇದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಪೌರಾಯುಕ್ತ ಎನ್.ಕೆ ಹೇಮಂತ್ ತಿಳಿಸಿದ್ದಾರೆ. ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ತುರ್ತು ಸಭೆಯಲ್ಲಿ ಪೌರಾಯುಕ್ತ ಹೇಮಂತ್‌ ಮಾಹಿತಿ ನೀಡಿದರು. ಮಳೆಯಿಂದಾಗಿ ಭದ್ರಾ ಜಲಾಶಯದಿಂದ ನದಿಗೆ ಹರಿಯುತ್ತಿರುವ ನೀರಿನ ಜೊತೆಗೆ ಚರಂಡಿ, … Read more

ಶಿವಮೊಗ್ಗ ನಗರದ ವಿವಿಧೆಡೆ ಅ.14ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ, ಎಲ್ಲೆಲ್ಲಿ?

Drinking-Water-Tap

ಶಿವಮೊಗ್ಗ: ಲಾಲ್ ಬಹುದ್ದೂರು ಶಾಸ್ತ್ರಿ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಶಾಂತಿನಗರ, ಬೊಮ್ಮನಕಟ್ಟೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಅ.14 ರಂದು ದೈನಂದಿನ ಕುಡಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕುಡಿಯುವ ನೀರು ಪೂರೈಕೆ ಇರಲ್ಲ, ಯಾವ್ಯಾವ ಬಡಾವಣೆ?

Drinking-Water-Tap

Date: 10/10/2025 ಶಿವಮೊಗ್ಗ: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ.8 ಕೊಳವೆ ಮಾರ್ಗದ ಲಿಂಕಿಂಗ್ ಮಾಡಲಾಗುತ್ತದೆ. ಆದ್ದರಿಂದ ಈ ಕೊಳವೆ ಮಾರ್ಗದಿಂದ ವಿವಿಧ ಬಡಾವಣೆಗೆ ಅ.11ರಂದು ನೀರು ಸರಬರಾಜು (Drinking Water) ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಂತಿನಗರ, ನವುಲೆ, ಚಾನಲ್ ಏರಿಯಾ, ಬಸವೇಶ್ವರನಗರ, ಕುವೆಂಪುನಗರ, ದೇವರಾಜ್ ಅರಸು ಬಡಾವಣೆ, ಬೊಮ್ಮನಕಟ್ಟೆ, ಜೆ.ಹೆಚ್.ಪಟೇಲ್ ಬಡಾವಣೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗಲಿದೆ. ಇದನ್ನೂ … Read more

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಯಾವಾಗ?

Drinking-Water-Tap

ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದೆ. ಆದ್ದರಿಂದ ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯವಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್‌ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ವ್ಯತ್ಯಯ, ಯಾವಾಗ?

Drinking-Water-Tap

ಶಿವಮೊಗ್ಗ: ಮೆಸ್ಕಾಂನಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಸ್ಥಗಿತ ಮಾಡಲಾಗುತ್ತಿದೆ. ಈ ಕಾರಣಕ್ಕೆ ಮೇ 25 ಮತ್ತು 26 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್‌ ಮೊಬೈಲ್‌ ಸ್ವಿಚ್‌ ಆಫ್‌

ಕುಡಿಯುವ ನೀರಿನ ಘಟಕದ ಕಾಯಿನ್‌ ಬಾಕ್ಸ್‌ ಒಡೆದು ಹಣ ದೋಚಿದ ಖದೀಮರು, ಎಲ್ಲಿ?

Police-Jeep-With-Light-New.

ಶಿವಮೊಗ್ಗ : ಶುದ್ಧ ಕುಡಿಯುವ ನೀರಿನ ಘಟಕದಲ್ಲಿರುವ ಕಾಯಿನ್‌ ಬಾಕ್ಸ್‌ (Coin Box) ಒಡೆದು ಹಣ ಕಳ್ಳತನ ಮಾಡಲಾಗಿದೆ. ಗೆಜ್ಜೇನಹಳ್ಳಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಘಟಕದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗೆಜ್ಜೇನಹಳ್ಳಿಯಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 5 ರೂ. ಕಾಯಿನ್‌ ಹಾಕಿದರೆ 20 ಲೀಟರ್‌ ಶುದ್ಧ ಕುಡಿಯುವ ನೀರು ಬರುತ್ತದೆ. ಕಳೆದ ಗುರುವಾರ ನೀರಿನ ಘಟಕದ ಕಾಯಿನ್‌ ಬಾಕ್ಸ್‌  (Coin Box) ಒಡೆದು ಸುಮಾರು 8 ಸಾವಿರ ರೂ. ಹಣ ದೋಚಲಾಗಿದೆ ಎಂದು … Read more

ಸಾಗರ ಪಟ್ಟಣ, ಮಾರ್ಚ್‌ 5ರವರೆಗೆ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಯಾಕೆ?

Drinking-Water-Tap

ಸಾಗರ : ಪಟ್ಟಣದ ಗಾಂಧಿನಗರದಲ್ಲಿರುವ ನೀರು ಶುದ್ಧೀಕರಣ ಘಟಕ – 1ರ ಫಿಲ್ಟರ್‌ಬೆಡ್ ನಿರ್ವಹಣೆ ಹಾಗೂ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮಾರ್ಚ್‌ 5ರ ವರೆಗೆ ಕುಡಿಯುವ ನೀರು (water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ನೀರು ಪೂರೈಕೆ ವ್ಯತ್ಯಯ? ಅಣಲೆಕೊಪ್ಪ, ಬೀಡಿ ಕ್ವಾಟ್ರರ್ಸ್‌, ಗಣೇಶ ನಗರ, ಶ್ರೀಗಂಧ ಸಂಕೀರ್ಣ, ಕೆಳದಿ ರಸ್ತೆ, ಅಗಡಿಮಠ, ಟ್ಯಾಕ್ಸ್ ಆಫೀಸ್ ಹಿಂಭಾಗದ ಬಡಾವಣೆ, ಶಿರವಾಳ ರಸ್ತೆ, ಶ್ರೀಧರನಗರ, ಹಮಾಲಿ ಕ್ವಾಟ್ರರ್ಸ್‌, ಅರಮನೆಕೇರಿ, ಸುಭಾಷ್ ನಗರ, ಎಸ್.ಆರ್.ಎಸ್. … Read more

ಶಿವಮೊಗ್ಗದಲ್ಲಿ ನೀರಿನ ಸಂಪರ್ಕ ಕಡಿತದ ವಾರ್ನಿಂಗ್‌, ಕಾರಣವೇನು?

Drinking-Water-Tap

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ನೀರಿನ (water) ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5ರ ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು … Read more

ಶಿವಮೊಗ್ಗ ಸಿಟಿಗೆ 2 ದಿನ ಕುಡಿಯುವ ನೀರು ಬರಲ್ಲ, ಯಾವಾಗ?

Drinking-Water-Tap

SHIVAMOGGA LIVE NEWS, 12 DECEMBER 2024 ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್‌ ವ್ಯತ್ಯಯವಾಲಿದೆ. ಹಾಗಾಗಿ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು (WATER) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನೂ ಓದಿ » ಹೆದ್ದಾರಿಯಲ್ಲೇ ಮಂಗಗಳ ಕಾಳಗ, ವಾಹನ ಸಂಚಾರ ಸ್ಥಗಿತ