ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಡ್ರೈವರ್ ಮೇಲೆ ಕಂಡಕ್ಟರ್ನಿಂದ ಹಲ್ಲೆ, ಕಾರಣವೇನು?
SHIVAMOGGA LIVE NEWS | 7 AUGUST 2023 SHIMOGA : ಬಸ್ ಚಾಲನೆ ವಿಚಾರವಾಗಿ ಚಾಲಕ (Driver) ಮತ್ತು ಕಂಡಕ್ಟರ್ ಮಧ್ಯೆ ಜಗಳವಾಗಿದೆ. ಈ ವೇಳೆ ಚಾಲಕನ ಮೇಲ್ಲೆ ಹಲ್ಲೆ ನಡೆದಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿವಮೊಗ್ಗ – ಕೊಯಮತ್ತೂರು ಕೆಎಸ್ಆರ್ಟಿಸಿ ಬಸ್ ಚಾಲಕ (Driver) ಪೆದ್ದಣ್ಣ (58) ಹಲ್ಲೆಗೊಳಗಾದವರು. ನಿರ್ವಾಹಕ ಕಂ ಚಾಲಕ ನಾಗರಾಜ ನರೇಂದ್ರ ಎಂಬುವವರ ವಿರುದ್ಧ ಆರೋಪ ಕೇಳಿ ಬಂದಿದೆ. ಏನಿದು ಪ್ರಕರಣ? ಜು.25ರಂದು ಪೆದ್ದಣ್ಣ ಅವರು ಕರ್ತವ್ಯಕ್ಕೆ ಹಾಜರಾಗಿ … Read more