ವಿನೋಬನಗರ 100 ಅಡಿ ರಸ್ತೆಯಲ್ಲಿ ಸಿಟಿ ಬಸ್ ಕಂಡಕ್ಟರ್, ಡ್ರೈವರ್ ಮೇಲೆ ಹಲ್ಲೆ

vinobanagara police station

SHIVAMOGGA LIVE NEWS | 8 ಮಾರ್ಚ್ 2022 ಕಂಡಕ್ಟರ್ ಒಬ್ಬರ ಜೊತೆ ಸಿಟಿ ಬಸ್ಸಿನಲ್ಲಿ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಸ್ಸಿನಲ್ಲಿದ್ದ ಲೀವರ್’ನಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿದ್ದು. ಜಗಳ ಬಿಡಿಸಲು ಬಂದ ಡ್ರೈವರ್ ಮೇಲೂ ಹಲ್ಲೆಯಾಗಿದೆ. ಕಂಡಕ್ಟರ್ ಈರಣ್ಣ, ಡ್ರೈವರ್ ಖಲೀಲ್ ಗಾಯಗೊಂಡಿದ್ದಾರೆ. ವಿನೋಬನಗರದ 100 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ವಿನೋಬನಗರ 100 ಅಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಸಿಟಿ ಬಸ್ ಅಡ್ಡಗಟ್ಟಿ ನಾಲ್ವರು ಬಸ್ ಹತ್ತಿದ್ದಾರೆ. ಏಕಾಏಕಿ ಕಂಡಕ್ಟರ್ … Read more

ಗೋಪಿ ಸರ್ಕಲ್ ಬಳಿ ಸೈಡ್ ಕೊಡುವ ವಿಚಾರದಲ್ಲಿ ಕೈ ಕೈ ಮಿಲಾಯಿಸಿದ ಆಟೋ ಚಾಲಕ, ಬೈಕ್ ಸವಾರ

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಸೈಡ್ ಕೊಡುವ ವಿಚಾರದಲ್ಲಿ ಆಟೋ ಚಾಲಕ ಮತ್ತು ಬೈಕ್ ಸವಾರನ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರರು ಹಲ್ಲೆ ಮಾಡಿಕೊಂಡಿದ್ದಾರೆ. ಗೋಪಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದರು. ಗೋಪಿ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಆಟೋ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ವಿಶ್ವನಾಥ್ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿಯಾಗಿದೆ. ಮಾತಿಗೆ ಮಾತು ಬೆಳೆದು ಇಬ್ಬರು ಪರಸ್ಪರರ … Read more

ಜೈಲ್ ಸರ್ಕಲ್’ನಲ್ಲಿ ಆಟೋ ಹತ್ತಿ ಐದು ಲಕ್ಷದ ವಸ್ತುಗಳನ್ನು ಬಿಟ್ಟು ಹೋದ ಪ್ರಯಾಣಿಕ

140921 Auto Driver Returns 5 lakh worth items

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಪ್ರಯಾಣಿಕರೊಬ್ಬರು ಆಟೋದಲ್ಲೇ ಬಿಟ್ಟು ಹೋಗಿದ್ದ ಐದು ಲಕ್ಷ ಮೌಲ್ಯದ ವಸ್ತುಗಳನ್ನು ಚಾಲಕ ಪೊಲೀಸರಿಗೆ ಒಪ್ಪಿಸಿ, ವಾರಸುದಾರರಿಗೆ ಸೇರುವಂತೆ ನೋಡಿಕೊಂಡು ಪ್ರಾಮಾಣಿಕತೆ ಮೆರೆದಿದ್ದಾರೆ. ಕರ್ನಾಟಕ ಸಂಘದ ಆಟೋ ನಿಲ್ದಾಣದ ಚಾಲಕ ಮಜೀದ್ ಅವರು ಐದು ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೆ ವಾರಸುದಾರರ ಕೈ ಸೇರುವಂತೆ ನೋಡಿಕೊಂಡಿದ್ದಾರೆ. ಏನಿದು ಪ್ರಕರಣ? ಜೈಲ್ ರಸ್ತೆಯಲ್ಲಿ ಪ್ರಯಾಣಿಕರೊಬ್ಬರು ಆಟೋ ಹತ್ತಿದ್ದರು. ಗುಂಡಪ್ಪ ಶೆಡ್ ತನಕ ಆಟೋದಲ್ಲಿ ತೆರಳಿದ್ದರು. … Read more

ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಪ್ರಯಾಣಿಕರ ಪ್ರಾಣ ಉಳಿಸಿ ಕೊನೆಯುಸಿರೆಳೆದ ಡ್ರೈವರ್

050220 Bus Accident at Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020 ಬಸ್ ಚಾಲನೆ ಮಾಡುತ್ತಿದ್ದಾಗಲೇ ಖಾಸಗಿ ಬಸ್ ಚಾಲಕರೊಬ್ಬರಿಗೆ ಹೃದಯಾಘಾತವಾಗಿದೆ. ಆದರೆ ಈ ವೇಳೆಯಲ್ಲೂ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರ್ (32) ಹೃದಯಾಘಾತದಿಂದ ಮೃತರಾದ ಚಾಲಕ. ಖಾಸಗಿ ಬಸ್ ಶಿಕಾರಿಪುರದಿಂದ ಹೊನ್ನಾಳಿಗೆ ತೆರಳುತ್ತಿತ್ತು. ಕೆಂಗಟ್ಟೆ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಆ ಸಮಯದಲ್ಲೂ ಬಸಿನ ವೇಗ ತಗ್ಗಿಸಿದ ಕುಮಾರ್, ಎಡ ಭಾಗದ ಮರಕ್ಕೆ ಗುದ್ದಿಸಿ, ನಿಲ್ಲಿಸಿದ್ದಾರೆ. ಬಸ್ಸಿನಲ್ಲಿದ್ದ … Read more

ಒಡವೆ ಬ್ಯಾಗ್ ಜೊತೆಗೆ ಎಸ್ಕೇಪ್ ಆಗಿದ್ದ ಆಟೋ ಡ್ರೈವರ್ ಶಿವಮೊಗ್ಗದಲ್ಲಿ ಅರೆಸ್ಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA | 14 ನವೆಂಬರ್ 2019 ಪ್ರಯಾಣಿಕರ ಚಿನ್ನಾಭರಣದ ಬ್ಯಾಗನ್ನು ಕದ್ದು ಸಾಗಿಸಿದ್ದ ಆಟೊ ಚಾಲಕನನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 159 ಗ್ರಾಂ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಬ್ಬಲಗೆರೆಯ ಬಸವನಗೌಡ (44) ಬಂಧಿತ ಆರೋಪಿ. ನ.4ರಂದು ಎನ್.ಟಿ.ರಸ್ತೆ 7ನೇ ತಿರುವು ವಾಸಿಗಳಾದ ಇಬ್ಬರು ಮಹಿಳೆಯರು ಬಸ್ ನಿಲ್ದಾಣದಿಂದ ತಮ್ಮ ಮನೆಗೆ ಬಸವನಗೌಡನ ಆಟೊದಲ್ಲಿ ಪ್ರಯಾಣಿಸಿದ್ದರು. ತುಂಬ ಬ್ಯಾಗ್’ಗಳಿದ್ದ ಕಾರಣ ಆಟೊದಲ್ಲಿ ಬರುವಾಗ ಚಾಲಕನ ಬಳಿ ಒಡವೆಯ ಬ್ಯಾಗನ್ನು … Read more