ಶಿವಮೊಗ್ಗದಲ್ಲಿ ಇವತ್ತಿನಿಂದ ಅಥ್ಲೆಟಿಕ್ಸ್ | ಚಾಲಕರಿಗೆ ಉಚಿತ ಲೇಬರ್ ಕಾರ್ಡ್
SHIVAMOGGA LIVE NEWS | 4 DECEMBER 2024 ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್
SHIVAMOGGA LIVE NEWS | 4 DECEMBER 2024 ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್
SHIVAMOGGA LIVE NEWS | 29 JUNE 2024 SHIMOGA : ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ (Auto Drivers) ಇವತ್ತು ದೇವರ ಮೇಲೆ ಆಣೆ ಮಾಡಿಸಲಾಯಿತು. ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವುದಿಲ್ಲ ಎಂದು ಸಂಚಾರ ಪೊಲೀಸರು ಪ್ರತಿಜ್ಞೆ ಸ್ವೀಕರಿಸುವಂತೆ ಮಾಡಿದರು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ವಿವಿಧೆಡೆ ಸಂಚಾರ ನಿಯಮ ಉಲ್ಲಂಘಿಸಿದ 25 ಆಟೋಗಳನ್ನು ವಶಕ್ಕೆ ಪಡೆಯಲಾಯಿತು. ಆಟೋಗಳ ದಾಖಲೆ ಪರಿಶೀಲಿಸಿದ ಸಂಚಾರ ಪೊಲೀಸರು, ದಂಡ ವಿಧಿಸಿದರು. ಬಳಿಕ ಆಟೋ ಚಾಲಕರಿಂದ ಪ್ರಮಾಣ … Read more
SHIVAMOGGA LIVE NEWS | 4 SEPTEMBER 2023 SHIMOGA : ಹೊಸ ಆಟೋಗಳನ್ನು (Shimoga Auto) ನಗರದಲ್ಲಿ ಓಡಿಸಲು ಪರವಾನಿಗೆ ನೀಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ನಗರದಲ್ಲಿ ಸುಮಾರು ಒಂದು ಸಾವಿರ ಹೊಸ ಆಟೋಗಳು ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿವೆ. ಆದರೆ ಈ ಆಟೋಗಳು ನಗರದಲ್ಲಿ ಸಂಚರಿಸಲು ಪರವಾನಿಗೆ ನೀಡಿಲ್ಲ. ಪರವಾನಿಗೆ ಇಲ್ಲದೆ ಆಟೋಗಳನ್ನು ಬಾಡಿಗೆಗೆ ಓಡಿಸಲು ಆಗುವುದಿಲ್ಲ. ಸಾಲ ಮಾಡಿ ಆಟೋ ಖರೀದಿಸಿದ್ದವರು … Read more
SHIVAMOGGA LIVE NEWS | 9 AUGUST 2023 SHIMOGA : ಬಾಡಿಗೆ ವಿಚಾರದಲ್ಲಿ ಆಟೋ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು ಓರ್ವ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ (Railway Station) ಬಳಿ ಘಟನೆ ಸಂಭವಿಸಿದೆ. ಆಟೋ ಚಾಲಕ ಫಯಾಜ್ ಖಾನ್ ಮೇಲೆ ಹಲ್ಲೆ ನಡೆಸಲಾಗಿದೆ. ರೈಲ್ವೆ ನಿಲ್ದಾಣದ (Railway Station) ಮುಂದೆ ಆಟೋ ನಿಲ್ಲಿಸಿಕೊಂಡಿದ್ದಾಗ ಮಹಿಳೆಯೊಬ್ಬರು ಕಮಲಾ ನೆಹರೂ ಹಾಸ್ಟೆಲ್ವರೆಗೆ ಬಿಡುವಂತೆ ಕೇಳಿದ್ದಾರೆ. 40 … Read more
SHIVAMOGGA LIVE NEWS | 2 NOVEMBER 2022 SHIMOGA | ಪೊಲೀಸ್ ಇಲಾಖೆ ವತಿಯಿಂದ ನಗರದ ಆಟೋ ಚಾಲಕರ ಸಭೆ ನಡೆಸಿ, ಕುಂದು ಕೊರತೆ ಆಲಿಸಲಾಯಿತು. ಆ ಬಳಿಕ ಆಟೋ ಚಾಲಕರಿಗೆ ಎಂಟು ಸೂಚನೆ (8 instructions) ನೀಡಲಾಯಿತು. ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 8 ಸೂಚನೆ ನೀಡಲಾಗಿದೆ. ಹೆಚ್ಚುವರಿ ರಕ್ಷಣಾಧಿಕಾರಿ, ಡಿವೈಎಸ್ ಪಿ, ಸಾರಿಗೆ ಇಲಾಖೆ ಅಧಿಕಾರಿಗಳು, ಸಂಚಾರಿ ಠಾಣೆ ಸೇರಿದಂತೆ … Read more
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಹಳೆ ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ ಮಾಡಿದ, ಟ್ರಾಫಿಕ್ ಠಾಣೆ ಎಎಸ್ಐ ಮತ್ತು ಆಟೋ ಚಾಲಕರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ NSUI ಘಟಕದ ವತಿಯಿಂದ ಸನ್ಮಾನ ಕಾರ್ಯ ನಡೆಸಲಾಯಿತು. ಪೂರ್ವ ಸಂಚಾರಿ ಠಾಣೆ ಆವರಣದಲ್ಲಿ ಎಎಸ್ಐ ಶ್ರೀನವಾಸ್, ಆಟೋ ಚಾಲಕರಾದ ಅರ್ಜುನ್ ಮತ್ತು ಕಾಂತ ಅವರನ್ನು ಸನ್ಮಾನಿಸಲಾಯಿತು. ಗುರುವಾರ ರಾತ್ರಿ ಮಂಜುನಾಥ ಎಂಬಾತ ಹಳೆ ಸೇತುವೆ ಮೇಲಿಂದ ತುಂಗಾ … Read more