ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಗೆ ಬೆದರಿಕೆ, ಹಣ ಕಿತ್ತುಕೊಂಡು ಪರಾರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಬೈಕ್’ನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿದ ಯುವಕರು 20 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ರಾಜು ಎಂಬುವವರು ಹಣ ಕಳೆದುಕೊಂಡಿದ್ದಾರೆ. ಬೈಕ್ ಕೀ ಹುಡುಕಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೇಗಾಯ್ತು ದರೋಡೆ? ಗಾಡಿಕೊಪ್ಪ ನಿವಾಸಿ ರಾಜು ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಅವರ ಬೈಕ್’ನ ಕೀ … Read more

SPECIAL REPORT | ಶಿವಮೊಗ್ಗದಲ್ಲಿ ಶೇ.2ಕ್ಕೆ ಕುಸಿದ ಕರೋನ, ಎರಡನೆ ಅಲೆ ಭೀತಿಯಲ್ಲಿ ಆಡಳಿತ, ಕಾರಣಗಳೇನು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ |SHIMOGA NEWS | 15 NOVEMBER 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿನ ಅಬ್ಬರ ತಗ್ಗಿದೆ. ಪಾಸಿಟಿವ್‍ಗಳ ಸಂಖ್ಯೆ ಇಳಿಮುಖವಾಗಿದೆ. ಸಾವಿನ ಸಂಖ್ಯೆಯು ಕಡಿಮೆಯಾಗಿದೆ. ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಾಗೆಂದು ನಿರ್ಲಕ್ಷ್ಯ ವಹಿಸುವಂತಿಲ್ಲ. ಸ್ವಲ್ಪ ಯಾಮಾರಿದರೂ ಕರೋನ ಮತ್ತೆ ಅರ್ಭಟಿಸುವ ಸಾದ್ಯತೆ ಇದೆ. ಶಿವಮೊಗ್ಗ ಜಿಲ್ಲೆ ಕೋವಿಡ್‍ನ ಎರಡನೆ ಅಲೆಗೆ ಸಿಲುಕುವ ಭೀತಿ ಇದೆ. . ಶೇ.2ಕ್ಕೆ ಇಳಿದ ಕರೋನ ಅಬ್ಬರ ಶಿವಮೊಗ್ಗದಲ್ಲಿ ಕರೋನ ಸೋಂಕಿನ ಪ್ರಮಾಣ ತಗ್ಗಿದೆ. ಜಿಲ್ಲೆಯಲ್ಲಿ ಸದ್ಯ ಕರೋನ … Read more