‘ಮೆಕ್ಕೆಜೋಳಕ್ಕೆ ಎಕರೆಗೆ 25 ಸಾವಿರ, ಭತ್ತಕ್ಕೆ 30 ಸಾವಿರ ಪರಿಹಾರ ಬೇಕು, ತಾಲೂಕು ಬರಪೀಡಿತ ಅಂತಾ ಘೋಷಿಸಬೇಕುʼ

020923-Soraba-Farmers-protest-in-front-of-Tahasildhar-office.webp

SHIVAMOGGA LIVE NEWS | 2 SEPTEMBER 2023 SORABA : ತಾಲೂಕನ್ನು ಬರಪೀಡಿತ (drought prone) ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ (Farmer) ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೊರಬ ತಾಲೂಕಿನಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಹಾನಿಗೀಡಾಗಿದ್ದು, ರೈತರ ಬದುಕು ದುಸ್ತರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಸರ್ಕಾರಗಳು ಕೈ … Read more

ಶಿವಮೊಗ್ಗ ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಕ್ರಮ, ಬಿಜೆಪಿ ಚಾರ್ಜ್‌ಶೀಟ್‌ಗೆ ಮಿನಿಸ್ಟರ್‌ ಖಡಕ್‌ ತಿರುಗೇಟು

Madhu-Bangarappa-General-Image1

SHIVAMOGGA LIVE NEWS | 30 AUGUST 2023 SHIMOGA : ವಸ್ತುಸ್ಥಿತಿಯನ್ನು ಗಮನಿಸಿ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪೀಡಿತ (drought prone) ಎಂದು ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತರ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಬರಗಾಲ ಪೀಡಿತ ಘೋಷಣೆಗೆ ಕೇಂದ್ರದ ಕಾನೂನುಗಳಿವೆ. ಆದರೆ ವಸ್ತುಸ್ಥಿತಿಯನ್ನು ಗಮನಿಸಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು. ಆ ಬಳಿಕ ರೈತರಿಗೆ … Read more