ಕೆರೆಗೆ ಉರುಳಿದ ಕಾರು, ಸಿಸಿಟಿವಿ ವಿಡಿಯೋ ವೈರಲ್‌, ಇಲ್ಲಿದೆ ಅಪಘಾತದ ಕಂಪ್ಲೀಟ್‌ ವಿವರ

Car-Drowned-in-lake-CCTV-footage

ರಿಪ್ಪನ್‌ಪೇಟೆ: ಸಮೀಪದ ಚಿಪ್ಪಗರ ಕೆರೆಗೆ ಇಂದು ಕಾರು (Car) ಪಲ್ಟಿಯಾಗಿದೆ. ತ್ಯಾಗರ್ತಿಯ ಪಾರ್ವತಮ್ಮ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ವೈರಲ್‌ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ದಿಢೀರ್‌ ಎಡಕ್ಕೆ ತಿರುಗಿ ಪಲ್ಟಿಯಾಗಿ ಕೆರೆಗೆ ಬಿದ್ದಿದೆ. ಈ ಭಯಾನಕ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಲ್ಲಿದೆ ಅವಘಡದ ಸಿಸಿಟಿವಿ ದೃಶ್ಯಾವಳಿಯ ಫೋಟೊಗಳು.  ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ತ್ಯಾಗರ್ತಿಯ ಮಹಿಳೆ ಸಾವು, ಜೀವದ ಹಂಗು ತೊರೆದು ಇಬ್ಬರನ್ನು ರಕ್ಷಿಸಿದ … Read more

ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?

Shanthamma-Layout-to-be-drowned-in-rainy-season

SHIVAMOGGA LIVE NEWS | RAIN | 28 ಮೇ 2022 ಶಿವಮೊಗ್ಗ ನಗರದಲ್ಲಿ ಸಣ್ಣದೊಂದು ಮಳೆಯಾದರೂ (RAIN) ಸಾಕು ಮೊದಲು ಮುಳುಗುವ ಬಡಾವಣೆಗಳ ಪೈಕಿ ಶಾಂತಮ್ಮ ಲೇಔಟ್ ಕೂಡ ಒಂದಾಗಿದೆ. ಪ್ರತಿಷ್ಠಿತ ಬಡಾವಣೆಯಾಗಿದ್ದ ಶಾಂತಮ್ಮ ಲೇಔಟ್’ನಲ್ಲಿ ಇನ್ಮುಂದೆ ಪ್ರತಿ ಮಳೆಗಾಲದಲ್ಲೂ ಆತಂಕದಲ್ಲೇ ಸಮಯ ದೂಡಬೇಕಾಗುತ್ತದೆ. ಪ್ರಭಾವಿ ಅನಿಸಿಕೊಂಡಿರುವ ರಾಜಕಾರಣಿಗಳು, ಉದ್ಯಮಿಗಳು ಇಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆದರೂ ಮುಳುಗಡೆ ಭೀತಿಯಿಂದ ಇಲ್ಲಿಯ ನಿವಾಸಿಗಳನ್ನು ಪಾರಲು ಮಾಡಲು ಸಾಧ್ಯವಾಗುತ್ತಿಲ್ಲ. ಶಾಂತಮ್ಮ ಲೇಔಟ್ ಮುಳುಗಲು ಪ್ರಮುಖ ಕಾರಣವೇನು? ಈ ಸಮಸ್ಯೆಗೆ … Read more

ಶಿವಮೊಗ್ಗದಲ್ಲಿ ಕಾರ್ಪೊರೇಟರ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕೇಸ್

Doddapete-Police-Station-General-Image.

SHIVAMOGGA LIVE NEWS | CORPORATOR | 24 ಮೇ 2022 ಶಿವಮೊಗ್ಗದಲ್ಲಿ ಭಾರಿ ಮಳೆ ಬಂದ ಸಂದರ್ಭ ನೆರವಿಗೆ ಬಾರದ ಕಾರ್ಪೊರೇಟರ್ ವಿರುದ್ಧ ಯುವಕರ ಗುಂಪು ಆಕ್ರೋಶ ವ್ಯಕ್ತಪಡಿಸಿತ್ತು. ಅವರ ಮನೆ ಬಳಿಗೆ ತೆರಳಿ ಪ್ರಶ್ನೆ ಮಾಡಿತ್ತು. ಇದರ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾರ್ಪೊರೇಟರ್ ರಾಜು ಅವರು SDPI ಸಂಘಟನೆಯ 25 ರಿಂದ 30 ಕಾರ್ಯಕರ್ತರು ತಮ್ಮ ಮನೆಗೆ ನುಗ್ಗಿ ಕೂಗಾಡಿದ್ದಾರೆ. ಘಟನೆ ಸಂಬಂಧ ಪಕ್ಷದ ಹಿರಿಯರೊಂದಿಗೆ … Read more

ಮಳೆ ಅವಾಂತರ 5 | ಮತ್ತೆ ಮುಳುಗಿದ ಹೊಸಮನೆ, ಕೊಚ್ಚಿ ಹೋಯ್ತು ಬದುಕು

Rain-At-Hosamane-Badavane-in-Shimoga

SHIVAMOGGA LIVE NEWS | RAIN EFFECT | 19 ಮೇ 2022 ಭಾರಿ ಮಳೆ ಹಿನ್ನೆಲೆ ಹೊಸಮನೆ ಬಡಾವಣೆ ಪುನಃ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಬೆಳಗ್ಗೆಯಿಂದ ಸುರಿದ ಮಳೆಗೆ ಹೊಸಮನೆ ಬಡಾವಣೆಯ ಕೆಲವು ಕಡೆ ನೀರು ನುಗ್ಗಿದೆ. ಮನೆಗಳು ಜಲಾವೃತವಾಗಿವೆ. ದಿನಸಿ ಸೇರಿದಂತೆ ಮನೆಯೊಳಗಿದ್ದ ಹಲವು ವಸ್ತುಗಳು ಪೀಠೋಪಕರಣಗಳು ಹಾನಿಯಾಗಿವೆ. ಪಕ್ಕದ ಚಾನೆಲ್ ತುಂಬಿ ಹರಿದಿದ್ದರಿಂದ ನೀರು ಬಡಾವಣೆಗೆ ನುಗ್ಗಿದೆ. ಚರಂಡಿ ನೀರು ಕೂಡ ಸರಾಗವಾಗಿ ಮುಂದೆ ಸಾಗದೆ ಇದ್ದಿದ್ದರಿಂದ … Read more

ಹಾಯ್ ಹೊಳೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

Drowned-Reference-Image-

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಕಾರು ತೊಳೆಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹಳಿಯಾಳ ನಿವಾಸಿ ರಾಜಾ ಭಕ್ಷಿ (37) ಮೃತ ವ್ಯಕ್ತಿ. ಇವರು ಹಾಯ್ ಹೊಳೆಯಲ್ಲಿರುವ ಸಂಬಂಧಿಯ ಮನೆಗೆ ಬಂದಿದ್ದರು. ಕಾರು ತೊಳೆಯಲು ಕೆರೆಗೆ ಬಂದಿದ್ದರು. ಕಾರು ತೊಳೆದ ಬಳಿಕ ಅವರು ಕೆರೆಗೆ ಇಳಿದಿರುವ ಸಾಧ್ಯತೆ ಇದೆ. ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದು, ಈಜು ಬಾರದ ಹಿನ್ನೆಲೆ ರಾಜಾ ಭಕ್ಷಿ … Read more

ಮುಳುಗಿತು ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ

230721 Shimoga Korpalaya Mantapa Drowned 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ. ಎರಡು ದಿನದಿಂದ ಭಾರಿ ಮಳೆಯಾಗುತ್ತಿದ್ದಂತೆ ತುಂಗಾ ಜಲಾಶಯದ ಒಳ, ಹೊರ ಹರಿವು ಹೆಚ್ಚಳವಾಗುತ್ತಿದೆ. ರಾತ್ರಿಯಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಮಂಟಪ ಮುಳುಗಡೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಹಲವರು … Read more

ಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು, ಒಬ್ಬನ ರಕ್ಷಣೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಅಕ್ಟೋಬರ್ 2020 ಭದ್ರಾ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ನೀರಿನಿಂದ ಮೇಲೆತ್ತಲಾಗಿದೆ. ಮೃತರನ್ನು ಜನ್ನಾಪುರದ ರಾಜೇಶ್ (38) ಮತ್ತು ಮನೋಜ್ (17) ಎಂದು ಗುರುತಿಸಲಾಗಿದೆ. ಈ ಭಾಗದಲ್ಲಿ ಇರುವ ಸುಳಿಗೆ ಸಿಲುಕಿ ಇವರು ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಹೇಗಾಯ್ತು ಘಟನೆ? ಭದ್ರಾವತಿಯ ದೊಡ್ಡಗೋಪೇನಹಳ್ಳಿ ಬಳಿಯ ಗೋಂಧಿ ಚಾನೆಲ್ ಆಂಜನೇಯ್ ಬಂಡ ಬಳಿ ಘಟನೆ ಸಂಭವಿಸಿದೆ. … Read more