ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ, ಈಶ್ವರ್‌ ಮಲ್ಪೆ ನೇತೃತ್ವದ ಕಾರ್ಯಾಚರಣೆ

Poornesh-found-in-the-lake-by-eshwar-malpe-team

ಹೊಸನಗರ: ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ (Youth) ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ … Read more

ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?

Hosanagara-Sampekatte-Ukkada-incident

ಹೊಸನಗರ: ಹೊಳೆ ದಾಟುವಾಗ ಉಕ್ಕಡ ಮಗುಚಿ ಯುವಕ ನೀರುಪಾಲಾಗಿದ್ದಾನೆ (Tragedy). ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೊಸನಗರ ತಾಲೂಕು ಬಂಟೋಡಿಯಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದೆ. ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಹೊಳೆ ಗ್ರಾಮದ ಮೂವರು ಯುವಕರು ತೆರಳುತ್ತಿದ್ದ ಉಕ್ಕಡ ಮಗುಚಿದೆ. ಪೂರ್ಣೇಶ (22) ಎಂಬ ಯುವಕ ನೀರು ಪಾಲಾಗಿದ್ದಾರೆ. ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಅದೃಷ್ಟವಶಾತ್ ಬದುಕುಳಿದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿದ್ದು, ನೀರುಪಾಲಾದ ಯುವಕನ ಶೋಧ … Read more

ಗಣಪತಿ ಬಿಡುವಾಗ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು, ಎಲ್ಲಿ? ಹೇಗಾಯ್ತು ಘಟನೆ?

Kushal-no-more-holehonnuru-police-station-limits - 10 Year boy

ಹೊಳೆಹೊನ್ನೂರು: ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ (10 Year) ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೋಮವಾರ ನಡೆದಿದೆ. ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿ ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಸೋಮವಾರ ಸಂಜೆ ವೇಳೆಗೆ ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಅವಘಡ ನಡೆದಿದೆ. ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದಾರೆ ಎನ್ನಲಾಗುತ್ತಿದ್ದು. ನಾಲೆಯಲ್ಲಿ ಗಣಪತಿ ಬಿಡುವಾಗ … Read more

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

tunga-dam-water-release-and-mantapa-in-shimoga

ಶಿವಮೊಗ್ಗ: ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು (Outflow) ಹೆಚ್ಚಳವಾಗಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಿದೆ. ಎಲ್ಲ ಗೇಟ್‌ ಓಪನ್ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಜಲಾಶಯಕ್ಕೆ 31 ಸಾವಿರ ಕ್ಯೂಸೆಕ್‌ ಒಳ ಹರಿವು ಇದೆ. 27 ಸಾವಿರ ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯದ ಎಲ್ಲ ಗೇಟುಗಳನ್ನು ತೆರೆಯಲಾಗಿದೆ. ಮಂಟಪ ಮುಕ್ಕಾಲು ಮುಳುಗಡೆ ಇನ್ನು, … Read more

ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

Car-drowned-in-Bhadra-canal-at-Danavadi-village-near-holehonnuru.

ಹೊಳೆಹೊನ್ನೂರು: ಭದ್ರಾ ಬಲದಂಡೆ ನಾಲೆಗೆ (Bhadra Canal) ಕಾರು ಉರುಳಿ ಬಿದ್ದು, ಚಾಲಕ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಹಾದು ಹೋಗಿರುವ ನಾಲೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು? ಹೊಸದುರ್ಗ ತಾಲೂಕು ಕಾಸಪ್ಪನಹಳ್ಳಿ ಗ್ರಾಮದ ಭೋಜರಾಜ್ (32) ಮೃತಪಟ್ಟವರು. ಗುರುವಾರ ಬೆಳಗ್ಗೆಯಿಂದ ಕಾರು ದಾನವಾಡಿ ಗ್ರಾಮದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಧ್ಯಾಹ್ನದ ನಂತರ ಗ್ರಾಮದ ದೊಡ್ಡ ನಾಲೆ ಏರಿ ಮೇಲೆ … Read more

ತುಂಗಾ ನದಿಯಲ್ಲಿ ಮೂವರು ಬಾಲಕರು ನೀರು ಪಾಲು

three-SSLC-students-from-thirthahalli-no-more

SHIVAMOGGA LIVE NEWS | 2 APRIL 2024 THIRTHAHALLI : ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ರಫನ್, ಆಯನ್, ಸಮ್ಮರ್ ಮೃತಪಟ್ಟ ಬಾಲಕರು. ಪಟ್ಟಣದ ರಾಮ ಮಂಟಪದ ಪಕ್ಕ ಸಂಜೆ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ತುಂಗಾ ನದಿಯ ತೀರದಲ್ಲಿ ಅಗ್ನಿಶಾಮಕ ಸಿಬ್ಬಂದು ಮತ್ತು ಪೊಲೀಸರು ಸತತ ಒಂದು ಘಂಟೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು … Read more

ಸಿಗಂದೂರು ಬಳಿ ಶರಾವತಿ ನದಿಯಲ್ಲಿ ಮುಳುಗಿದ 10 ಚಕ್ರದ ಲಾರಿ

Sigandur-Bridge-Construction-in-Shavaravathi-Backwater.

SHIVAMOGGA LIVE | 4 AUGUST 2023 BYKODU : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 10 ಚಕ್ರದ ಲಾರಿ (Truck Drowned) ಶರಾವತಿ ಹಿನ್ನೀರಿನಲ್ಲಿ ಮುಳುಗಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾರೆ. ಸೇತುವೆ ನಿರ್ಮಾಣ ಕಂಪನಿ ದಿಲೀಪ್‌ ಬಿಲ್ಡ್‌ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಲಾರಿಯಲ್ಲಿ ಸೇತುವೆ ನಿರ್ಮಾಣ ಸಾಮಗ್ರಿ ತರಲಾಗಿತ್ತು. ಗುರುವಾರ ಸಂಜೆ ಹೊಳೆಬಾಗಿಲು ಬಳಿ ಲಾಂಚ್‌ಗೆ ಹತ್ತಿಸಲು ಲಾರಿಯನ್ನು ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಚಾಲಕ ಲಾರಿಯಿಂದ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಮುಕ್ಕಾಲು ಮುಳುಗಿದ ಮಂಟಪ, ಹತ್ತಿರ ಹೋಗಿ ನೋಡಲು ಜನರಿಗಿಲ್ಲ ಅವಕಾಶ, ಕಾರಣವೇನು?

Korpalayya-Mantapa-Drowned-in-Shimoga-city

SHIVAMOGGA LIVE | 7 JULY 2023 SHIMOGA : ತುಂಗಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪದ (Mantapa) ಬಹುಭಾಗ ಮುಳುಗಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಂಟಪ ಮುಳುಗಲು ಮೂರಡಿ ಬಾಕಿ ತುಂಗಾ … Read more

ಭದ್ರಾ ನಾಲೆಯಲ್ಲಿ ಮುಂದುವರೆದ ಸರ್ಚ್‌ ಆಪರೇಷನ್‌, ಇಬ್ಬರ ಮೃತದೇಹ ಪತ್ತೆ, ಹೇಗಾಯ್ತು ಘಟನೆ?

Three-Drowned-in-Bhadra-Canal-in-Lakkavalli-in-Chikkamagaluru

SHIVAMOGGA LIVE NEWS | 23 MAY 2023 LAKKAVALLI : ಭದ್ರಾ ನಾಲೆಯಲ್ಲಿ (Bhadra Canal) ನೀರು ಪಾಲಾಗಿದ್ದ ಮೂವರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವತಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮನೆ ಮಕ್ಕಳನ್ನು ಕಳೆದುಕೊಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಸೂತಕ ಆವರಿಸಿದೆ. ಲಕ್ಕವಳ್ಳಿ ಸಮೀಪ ಭದ್ರಾ ಬಲದಂಡೆ ನಾಲೆಯಲ್ಲಿ (Bhadra Canal) ಭಾನುವಾರ ಸಂಜೆ ನಂಜನಗೂಡಿನ ಶಾಮವೇಣಿ (16), ಶಿವಮೊಗ್ಗದ ಸೋಮಿನಕೊಪ್ಪದ ಅನನ್ಯಾ (16) ಮತ್ತು ಲಕ್ಕವಳ್ಳಿಯ … Read more

ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿಯ ಯುವಕ ಸಾವು

Crime-News-General-Image

SHIVAMOGGA LIVE NEWS | 21 FEBRURARY 2023 THIRTHAHALLI : ತುಂಗಾ ನದಿಯಲ್ಲಿ (Tunga River) ಮುಳುಗಿ ಯುವಕ ಮೃತಪಟ್ಟಿದ್ದಾನೆ. ದೇವಸ್ಥಾನಕ್ಕೆ ಹೋಗಿ ಮರಳುವಾಗ ಘಟನೆ ಸಂಭವಿಸಿದೆ. ಸಾಲೂರು ಸಮೀಪದ ತೆಂಗಿನ ಕೊಪ್ಪ ಗ್ರಾಮದ ಪ್ರಜತ್ (28) ಮೃತ ಯುವಕ. ಹೊನ್ನಾನಿ ಗ್ರಾಮದ ಸೋದರ ಮಾವನ ಮನಗೆ ಪ್ರಜತ್ ಬಂದಿದ್ದರು. ನದಿ (Tunga River) ದಾಟಿ ಕಾಸರವಳ್ಳಿ ಗ್ರಾಮದ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಈ ವೇಳೆ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ … Read more