ಸಂಸದ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ನಿಧನ, ಕೆರೆಯಲ್ಲಿ ಮೃತದೇಹ ಪತ್ತೆ

010123 Hosanagara Prasanna Bhat MP BY Raghavendra photographer

SHIVAMOGGA LIVE NEWS | 1 JANUARY 2023 ರಾಮನಗರ : ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ (photographer) ಪ್ರಸನ್ನ ಭಟ್ (26) ನಿಧನರಾಗಿದ್ದಾರೆ. ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಕಾರಿನಲ್ಲಿ ಕೆರೆ ಬಳಿ ಬಂದಿದ್ದರು. ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಇನ್ ಸ್ಟಾಗ್ರಾಂನಲ್ಲಿ ಕೆರೆ ವೈಭವ ಶಿವಮೊಗ್ಗ ಜಿಲ್ಲೆ ಹೊಸನಗರದ ಪ್ರಸನ್ನ ಭಟ್ … Read more

ಮುಳುಗಿದ ಲಾಂಚ್, ಜನರ ಪರದಾಟ, ಇನ್ನಾದರೂ ಬಗೆಹರಿಯುತ್ತಾ ಸಮಸ್ಯೆ?

shiggalu-karuru-launch-drowned

SAGARA | ಸೂಕ್ತ ನಿರ್ವಹಣೆ ಇಲ್ಲದೆ ಶಿಗ್ಗಲು – ಕರೂರು ಲಾಂಚ್ ನೀರಿನಲ್ಲಿ ಮುಳುಗಿದೆ (launch drowned). ಇದನ್ನು ಮೇಲೆತ್ತಿ, ಪುನಃ ಸೇವೆ ಆರಂಭಿಸುವ ಪ್ರಯತ್ನವಾಗಿಲ್ಲ. ಹಾಗಾಗಿ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರ ಅನುಕೂಲಕ್ಕೆ ಎಂದು ಕಳೆದ ವರ್ಷ ಲಾಂಚ್ ಸೇವೆ ಆರಂಭಿಸಲಾಗಿತ್ತು. ಆದರೆ ಈ ಲಾಂಚ್ ನೀರಿನಲ್ಲಿ ಮುಳುಗಿ ನಾಲ್ಕು ತಿಂಗಳಾಗಿದೆ. ಹಾಗಾಗಿ ಚನ್ನಗೊಂಡ ಮತ್ತು ಸುತ್ತಮುತ್ತಲ ಜನರು ಪರದಾಡುವಂತಾಗಿದೆ. ಹಸಿರುಮಕ್ಕಿಯಿಂದ ತಂದ ಲಾಂಚ್ launch drowned ಶಿಗ್ಗಲು … Read more

ಮತ್ತೆ ಮುಳುಗಿತು ಭದ್ರಾವತಿಯ ಹೊಸ ಸೇತುವೆ, ಜನರಲ್ಲಿ ಆತಂಕ

Bhadravathi-Bridge-Drowned

ಭದ್ರಾವತಿ | ನಗರದ ಬಸ್ ನಿಲ್ದಾಣ ಪಕ್ಕದಲ್ಲಿರುವ ಹೊಸ ಸೇತುವೆ ಪುನಃ ಮುಳುಗಡೆಯಾಗಿದೆ. ಭದ್ರಾ ನದಿಯ ನೀರು ಸೇತುವೆ (BRIDGE) ಮೇಲೆ ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆಯಾಯಿತು. ಪೊಲೀಸರು ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಇರಿಸಿದ್ದಾರೆ. ವಾಹನ ಮತ್ತು ಜನ ಸಂಚಾರವನ್ನು ನಿಷೇಧಿಸಲಾಗಿದೆ. ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಭದ್ರಾವತಿಯಲ್ಲಿ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದೆ. ಹೊಸ ಸೇತುವೆ … Read more

ತುಂಗಾ ನದಿ ನೀರಿನ ಮಟ್ಟ ಹೆಚ್ಚಳ, ಶಿವಮೊಗ್ಗದಲ್ಲಿ ಮುಳುಗಿದ ಮಂಟಪ

Mantapa-drowned-in-Tunga-river-in-Shimoga

SHIVAMOGGA LIVE NEWS | SHIMOGA | 11 ಜುಲೈ 2022 ಗಾಜನೂರಿನ ತುಂಗಾ (TUNGA DAM) ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪ (MANTAPA) ಸಂಪೂರ್ಣ ಮುಳುಗಿದೆ. ತುಂಗಾ ಜಲಾಶಯಕ್ಕೆ 49,671 ಕ್ಯೂಸೆಕ್ ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ಇಂಜಿನಿಯರ್’ಗಳು ತಿಳಿಸಿದ್ದಾರೆ. ಸಂಪೂರ್ಣ ಮುಳುಗಿದ ಮಂಟಪ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ … Read more

ಮಳೆ ಅವಾಂತರ 3 | ಭಾರಿ ಮಳೆಗೆ ಮುಳುಗಿದ ರವೀಂದ್ರ ನಗರ

Rain-at-Ravindra-nagara

SHIVAMOGGA LIVE NEWS | RAIN EFFECT | 19 ಮೇ 2022 ಬೆಳಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರವೀಂದ್ರ ನಗರ ಬಡಾವಣೆ ತತ್ತರಿಸಿ ಹೋಗಿದೆ. ರಸ್ತೆಗಳ ಮೇಲೆ ನೀರು ನಿಂತಿದ್ದು, ಜನ ಆತಂಕಕ್ಕಿಡಾಗಿದ್ದಾರೆ. ರವೀಂದ್ರ ನಗರ ಬಡಾವಣೆಯ 1 ರಿಂದ 5ನೇ ಅಡ್ಡರಸ್ತೆವರೆಗೂ ಜಲಾವೃತವಾಗಿದೆ. ಉಷಾ ನರ್ಸಿಂಗ್ ಹೋಂ ಕಡೆಯಿಂದ ರವೀಂದ್ರ ನಗರಕ್ಕೆ ಹೋಗುವ ಮಾರ್ಗ ಸಂಪೂರ್ಣ ಬಂದ್ ಮಾಡಲಾಗಿದೆ. ಬಾಕ್ಸ್ ಚರಂಡಿಗೆ ನೀರು ಹೋಗುತ್ತಿಲ್ಲ ಒಂದೆಡೆ ರಾಜೇಂದ್ರ ನಗರದಲ್ಲಿ ಚಾನೆಲ್ ತುಂಬಿ ನೀರು ಹೊರಗೆ … Read more

ಮುಳುಗುತ್ತಿದ್ದ ಬಾಲಕನ ರಕ್ಷಣೆಗೆ ಹೋದ ಶಿಕ್ಷಕ ನೀರುಪಾಲು

holehonnur name graphics

SHIVAMOGGA LIVE NEWS | SHIMOGA | 19 ಏಪ್ರಿಲ್ 2022 ಭದ್ರಾ ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋದ ಶಿಕ್ಷಕ ನೀರು ಪಾಲಾಗಿದ್ದಾರೆ. ಬಾಲಕ ಪಾರಾಗಿದ್ದಾನೆ. ಹೊಳೆಹೊನ್ನೂರು ಸಮೀಪದ ಮಾರಶೆಟ್ಟಿಹಳ್ಳಿಯ ಶ್ರೀ ಮಾರುತಿ ಪ್ರೌಢಶಾಲೆ ಶಿಕ್ಷಕ ವಿಜಯ್‌ಕುಮಾರ್ (50) ನಾಪತ್ತೆಯಾಗಿದ್ದಾರೆ. ಅರಬಿಳಚಿ ಕ್ಯಾಂಪ್ ನಿವಾಸಿ ವಿಜಯಕುಮಾರ್ ದೊಡ್ಡಪ್ಪನ ಮಗ ಹಾಗೂ ರಜೆಗೆಂದು ಹಾವೇರಿ ಜಿಲ್ಲೆ ಬ್ಯಾಡಗಿಯಿಂದ ಬಂದಿದ ಒಂದಿಬ್ಬರು ಮಕ್ಕಳನ್ನು ಕರೆದುಕೊಂಡು ಭದ್ರಾ ನಾಲೆಗೆ ಈಜಲು ತೆರಳಿದ್ದಾರೆ. ನಾಲೆಯಲ್ಲಿ ಈಜುವಾಗ ಜತೆಯಲ್ಲಿ ಈಜಲು ಬಂದಿದ್ದ … Read more

ಶಿವಮೊಗ್ಗದ ಈಜುಕೊಳದಲ್ಲಿ ಮುಳುಗಿ ಯುವಕ ಸಾವು, ಸಂಶಯ ವ್ಯಕ್ತಪಡಿಸಿದ ಪೋಷಕರು

crime name image

SHIVAMOGGA LIVE NEWS | 4 ಏಪ್ರಿಲ್ 2022 ಈಜುಕೊಳದಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಯುವಕನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೊಸನಗರದ ಅರುಣ್ ಕುಮಾರ್ ಮೃತ ದುರ್ದೈವಿ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ ಸಮೀಪ ಇರುವ ಈಜುಕೊಳದಲ್ಲಿ ಅರುಣ್ ಕುಮಾರ್ ತನ್ನ ಸ್ನೇಹಿತನೊಂದಿಗೆ ಈಜಲು ತೆರಳಿದ್ದ. ಆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಅರುಣ್ ಕುಮಾರ್ ತನ್ನ ಸ್ನೇಹಿತರಾದ ಶರತ್, ಪ್ರಜ್ವಲ್, ಸನೀತ್ ಎಂಬುವವರ ಜೊತೆಗೆ ಈಜುಕೊಳಕ್ಕೆ ತೆರಳಿದ್ದರು. ಸಂಜೆ … Read more

ಗಾಜನೂರು ಬಳಿ ಹಾವಿನ ಮೇಲೆ ಹತ್ತುವುದನ್ನು ತಪ್ಪಿಸಲು ಹೋಗಿ ಚಾನಲ್’ಗೆ ಬಿದ್ದ ಕಾರು, ಮಹಿಳೆ ಸಾವು

030222 Car Drowned in Tunga canal in gajanur

ಶಿವಮೊಗ್ಗದ ಲೈವ್.ಕಾಂ | SHIMOGA NEWS | 3 ಫೆಬ್ರವರಿ 2022 ಹಾವಿನ ಮೇಲೆ ಹತ್ತುವುದನ್ನು ತಪ್ಪಿಸಲು ಹೋಗಿ ಕಾರೊಂದು ತುಂಗಾ ಚಾನೆಲ್’ನಲ್ಲಿ ಮುಳುಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಬಳಿ ಇವತ್ತು ಬೆಳಗಿನ ಜಾವ ಘಟನೆ ಸಂಭವಿಸಿದೆ. ಚಾನಲ್’ಗೆ ಬೀಳುತ್ತಿದ್ದಂತೆ ಕಾರಿನಲ್ಲಿದ್ದ ದಂಪತಿ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಬಹು ಹೊತ್ತು ಯಾರೂ ಬಾರದಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಸುಷ್ಮಾ (28) ಮೃತ ಮಹಿಳೆ. ನವೋದಯ ಶಾಲೆಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಪತಿ ಚೇತನ್ ಕುಮಾರ್ ಜೊತೆಗೆ … Read more

ಶರಾವತಿ ನದಿಯಲ್ಲಿ ಮುಳುಗಿತು ಅಡಕೆ ಚೀಲ ತುಂಬಿದ್ದ ತೆಪ್ಪ, ಒಬ್ಬ ನೀರುಪಾಲು

131221 Nittur Teppa Drowned in Sharavathi River

ಶಿವಮೊಗ್ಗ ಲೈವ್.ಕಾಂ | HOSANGARA NEWS | 13 ಡಿಸೆಂಬರ್ 2021 ಅಡಕೆ ತುಂಬಿದ್ದ ಚೀಲ ಸಾಗಿಸುವಾಗ ಉಕ್ಕಡ ಮಗುಚಿ ಶರಾವತಿ ನದಿಯಲ್ಲಿ ಮುಳುಗಿ, ಇಬ್ಬರ ಪೈಕಿ ಒಬ್ಬ ನೀರು ಪಾಲಾಗಿದ್ದಾರೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಕೋಸ್ನಾಡಿ ಬಳಿ ಘಟನೆ ಸಂಭವಿಸಿದೆ. ನಿಟ್ಟೂರಿನ ಮಾವಿನಗುಡ್ಡೆಯ ಸ್ವಾಮಿ ಮತ್ತು ಚಂಗೊಳ್ಳಿ ನಾರಾಯಣ ಅವರು ಭಾನುವಾರ ಮಧ್ಯಾಹ್ನ ಅಡಕೆ ಚೀಲಗಳನ್ನು ಉಕ್ಕಡಕ್ಕೆ ತುಂಬಿಕೊಂಡು ಹೊಳೆ ದಾಟುತ್ತಿದ್ದರು. ಈ ಸಂದರ್ಭ ಉಕ್ಕಡ ಮುಳುಗಿದೆ. ಈಜಲಾಗದ ಮುಳುಗಿದರು ನಾರಾಯಣ ತಕ್ಷಣ ಈಜಿ … Read more

ಹಾಯ್ ಹೊಳೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

Drowned-Reference-Image-

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಕಾರು ತೊಳೆಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹಳಿಯಾಳ ನಿವಾಸಿ ರಾಜಾ ಭಕ್ಷಿ (37) ಮೃತ ವ್ಯಕ್ತಿ. ಇವರು ಹಾಯ್ ಹೊಳೆಯಲ್ಲಿರುವ ಸಂಬಂಧಿಯ ಮನೆಗೆ ಬಂದಿದ್ದರು. ಕಾರು ತೊಳೆಯಲು ಕೆರೆಗೆ ಬಂದಿದ್ದರು. ಕಾರು ತೊಳೆದ ಬಳಿಕ ಅವರು ಕೆರೆಗೆ ಇಳಿದಿರುವ ಸಾಧ್ಯತೆ ಇದೆ. ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದು, ಈಜು ಬಾರದ ಹಿನ್ನೆಲೆ ರಾಜಾ ಭಕ್ಷಿ … Read more