ಗೆಳೆಯರೊಡನೆ ಭದ್ರಾ ನಾಲೆಯಲ್ಲಿ ಈಜುತ್ತಿದ್ದ ಬಾಲಕ ಕಣ್ಮರೆ, ಸಮೀಪದಲ್ಲಿ ಶವವಾಗಿ ಪತ್ತೆ

Drowned-Reference-Image-

ಶಿವಮೊಗ್ಗ ಲೈವ್.ಕಾಂ | SASVEHALLI NEWS | 1 MAY 2021 ಭದ್ರಾ ನಾಲೆಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಚನ್ನಮುಂಬಾಪುರ ಸಮೀಪ ಭದ್ರಾ ನಾಲೆಯಲ್ಲಿ ಘಟನೆ ಸಂಭವಿಸಿದೆ. ಸಂಜಯ್ (16) ಮೃತ ಬಾಲಕ. ಈತ ಹೊಸಹಳ್ಳಿಯ 2ನೇ ಕ್ಯಾಂಪ್‍ನ ಮುರುಗೇಶ್ ಅವರ ಮಗ. ಸಂಜಯ್ ಮೂಗನಾಗಿದ್ದು, ಭದ್ರಾವತಿಯ ತರಂಗ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಕರ್ಫ್ಯೂ ಮತ್ತು ಕರೋನ ಹರಡುವ ಭೀತಿ ಹಿನ್ನೆಲೆ ಶಾಲೆಗೆ ರಜೆ ನೀಡಲಾಗಿತ್ತು. ಹಾಗಾಗಿ ಸಂಜಯ್ ಮನೆಗೆ ಬಂದಿದ್ದ. … Read more

ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಹೊಳೆಯಲ್ಲಿ ಮುಳುಗಿದ್ದ ಯುವಕ ಸಾವು, ಮೃತದೇಹ ಪತ್ತೆ

130421 Hole Bhairanahalli Youth Drowned in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ಹೊಳೆಯಲ್ಲಿ ಸ್ನಾನಕ್ಕೆ ಹೋಗಿ ಕಣ್ಮರೆಯಾಗಿದ್ದ ಯುವಕ ಶವವಾಗಿ ಪತ್ತೆಯಗಿದ್ದಾನೆ. ಯುವಕ ಮುಳುಗಿದ್ದಾನೆ ಎನ್ನಲಾದ ಸ್ಥಳದಿಂದ ಸನಿಹದಲ್ಲೆ ಮೃತದೇಹ ಪತ್ತೆಯಾಗಿದೆ. ಹೊಳೆಭೈರನಹಳ್ಳಿ ಗ್ರಾಮದ ಅರುಣ್ (15) ಮೃತನು. ಸೋಮವಾರ ತನ್ನ ಸ್ನೇಹಿತರೊಂದಿಗೆ ಅರುಣ್ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಈತ ಈಜಲು ಬಾರದೆ ಹೊಳೆಯಲ್ಲಿ ಮುಳುಗಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇವತ್ತು ಮಧ್ಯಾಹ್ನ ಮೃತದೇಹ … Read more

ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿ ವಕೀಲ ಸಾವು, ವೈರಲ್ ಆಯ್ತು ವರ್ಷದ ಹಿಂದಿನ ಫೇಸ್ಬುಕ್ ಪೋಸ್ಟ್

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 APRIL 2021 ತುಂಗಾ ನದಿಯಲ್ಲಿ ಈಜಲು ಹೋಗಿದ್ದ ವಕೀಲರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕುಶಾವತಿ ಪಾರ್ಕ್‍ ಹಿಂಭಾಗ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ವಕೀಲರಾಗಿದ್ದ ಸಂದೇಶ್ ಕುಮಾರ್ ಮೃತರು. ಗುರುವಾರ ಸಂದೇಶ್ ಅವರು ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಅವಘಡ ಸಂಭವಿಸಿದೆ. ವರ್ಷದ ಹಿಂದಿನ ಪೋಸ್ಟ್ ವೈರಲ್ ಸಂದೇಶ್ ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ವಕೀಲರ ಸಮೂಹ ಕಂಬನಿ ಮಿಡಿಯಿತು. … Read more

ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021 ಚಕ್ರಾ ಡ್ಯಾಂ ಹಿನ್ನೀರಿನಲ್ಲಿ ಈಜುತ್ತಿದ್ದ ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಶೋಧ ಕಾರ್ಯ ನಡೆಯುತ್ತಿದೆ. ವಿಶ್ವೇಶ್ವರ (58) ಮೃತರು. ಹರಿ (58) ಎಂಬುವವರಿಗೆ ಶೋಧ ಕಾರ್ಯ ನಡೆಯುತ್ತಿದೆ. ಶನಿವಾರ ಹಿನ್ನೀರಿನಲ್ಲಿ ಈಜುತ್ತಿದ್ದಾಗ ಘಟನೆ ಸಂಭವಿಸಿದೆ. ದೇವಸ್ಥಾನಕ್ಕೆ ಹೋಗಿದ್ದರು ಬೆಂಗಳೂರಿನ ಬಸವನಗುಡಿಯಿಂದ ನಾಲ್ವರು ಮಹಿಳೆಯರು ಸೇರಿ 16 ಮಂದಿ ಪ್ರವಾಸಕ್ಕೆ ಬಂದಿದ್ದರು. ಚಕ್ರಾನಗರ ಅರಣ್ಯ ಪ್ರದೇಶದಲ್ಲಿರುವ ಮತ್ತೂರು ಶ್ರೀ ವನದುರ್ಗಾ ಪರಮೇಶ್ವರಿ … Read more

ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ |SORABA NEWS | 21 NOVEMBER 2020 ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಹೇಗಾಯ್ತು ಘಟನೆ? ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಚೌಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಬ್ಬರು ಮಕ್ಕಳ ಜೊತೆಗೆ ಬಟ್ಟೆ ಒಗೆಯಲು ತೆರಳಿದ್ದಾಗ ಅವಘಡವಾಗಿದೆ. ವಿದ್ಯಾ (32), ಮಕ್ಕಳಾದ ನಯನಾ (3), ಕನ್ನಿಕಾ (5) ಮೃತ ದುರ್ದೈವಿಗಳು. ಆಟ ಆಡುತ್ತ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಅವರ … Read more

ನವುಲೆ ಕ್ರಿಕೆಟ್ ಸ್ಟೇಡಿಯಂ ಸಂಪೂರ್ಣ ಜಲಾವೃತ, ಒಳಗೆ ಎಲ್ಲೆಲ್ಲು ನೀರೋ ನೀರು

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019 ಭಾರಿ ಮಳೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಸಂಪೂರ್ಣ ಜಲಾವೃತವಾಗಿದೆ. ಸ್ಟೇಡಿಯಂ ಗೇಟ್’ನಿಂದಲೆ ನೀರು ನಿಂತಿದೆ. ಭಾನುವಾರ ಸುರಿದ ಭಾರಿ ಮಳೆಗೆ ನವುಲೆ ಕೆರೆ ತುಂಬಿದೆ. ಪಕ್ಕದಲ್ಲಿ ಇರುವ ಸ್ಟೇಡಿಯಂಗೆ ನೀರು ನುಗ್ಗಿದೆ. ಅಂಗಣ, ಪಿಚ್ ಕೂಡ ನೀರಿನಲ್ಲಿ ಮುಳುಗಿದೆ.  ಕಳೆದ ಮಳೆಗಾಲದಲ್ಲು ನವುಲೆ ಸ್ಟೇಡಿಯಂ ಜಲಾವೃತವಾಗಿತ್ತು. ಈಗ ಭಾನುವಾರ ರಾತ್ರಿ ಸುರಿದ ಒಂದು ಮಳೆಗೆ ಸ್ಟೇಡಿಯಂ ಜಲಾವೃತವಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – … Read more