ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್‌ ಆತಂಕ, ಕಾರಣಗಳೇನು?

DS-Arun-Press-meet-in-Shimoga-city-about-kuvempu-university.

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು (Kuvempu University) ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್‌.ಅರುಣ್ ಅನುಮಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ಕುವೆಂಪು ವಿವಿಯ ಆಡಳಿತ ವೈಫಲ್ಯದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಪ್ರಮುಖರಾದ ಮಾಲ್ತೇಶ್‌, ಅಣ್ಣಪ್ಪ, ಶ್ರೀನಾಗ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ » ಭದ್ರಾವತಿಯಲ್ಲಿ ಸಚಿವ ಸತೀಶ್‌ … Read more

ಶಿವಮೊಗ್ಗ ಆಯುರ್ವೇದ ವಿವಿಗೆ ಮೀಸಲಿಟ್ಟ 100 ಎಕರೆಯಲ್ಲಿ ಉಳಿದಿರೋದು 8 ಎಕರೆ ಮಾತ್ರ

DS-Arun-and-minister-dinesh-gundurao-at-belagavi-session

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಆಯುರ್ವೇದ ವಿಶ್ವವಿದ್ಯಾಲಯ (Ayurveda) ಸಂಬಂಧ ಮತ್ತೊಮ್ಮೆ ಚರ್ಚೆಯ ಅಗತ್ಯವಿದೆ. ರಾಜ್ಯದಲ್ಲಿರುವ ಆಯುರ್ವೇದ ಕಾಲೇಜುಗಳ ಸುಧಾರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್‌ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ಡಿ.ಎಸ್.ಅರುಣ್‌ ಪ್ರಶ್ನೆ ಏನು? ಡಿ.ಹೆಚ್.ಶಂಕರಮೂರ್ತಿ ಅವರು ಸಭಾಪತಿ ಆಗಿದ್ದಾಗ ಶಿವಮೊಗ್ಗದಲ್ಲಿ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ … Read more

‘ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದರುʼ, ಭಾನುಪ್ರಕಾಶ್‌ ಅವರ ಕೊನೆ ಕ್ಷಣಗಳನ್ನು ವಿವರಿಸಿದ ಅರುಣ್‌

MB-Bhanuprakash-and-DS-Arun

SHIVAMOGGA LIVE NEWS | 17 JUNE 2024 SHIMOGA : ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ವಿರುದ್ಧ ಗೋಪಿ ಸರ್ಕಲ್‌ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ, ಹೃದಯಾಘಾತ ಸಂಭವಿಸಿದೆ. ಎಂ.ಬಿ.ಭಾನುಪ್ರಕಾಶ್‌ ಅವರ ಕೊನೆ ಕ್ಷಣದ (Last Moments) ಕುರಿತು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಡಿ.ಎಸ್‌.ಅರುಣ್‌ ಹೇಳಿದ್ದೇನು? ಮ್ಯಾಕ್ಸ್‌ ಆಸ್ಪತ್ರೆ ಮುಂಭಾಗ ಮಾಧ್ಯಮಗಳ ಜೊತೆ … Read more

ಶಿವಮೊಗ್ಗ ಎಟಿಎನ್‌ಸಿಸಿ ಕಾಲೇಜಿನಲ್ಲಿ ಗ್ರಾಜುಯಂಡ್ಸ್‌ ಡೇ, 400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

160823 ATNCC Collge Graduands Day Celebration

SHIVAMOGGA LIVE NEWS | 16 AUGUST 2023 SHIMOGA : ಮೊಬೈಲ್ (Mobile) ಗೀಳಿಗೆ ಸಿಲುಕಿರುವ ಯುವ ಸಮೂಹದಿಂದ ಭಾವನಾತ್ಮಕ ಸಂಬಂಧ ಕಣ್ಮರೆಯಾಗುತ್ತಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ (DS Arun) ಆತಂಕ ವ್ಯಕ್ತಪಡಿಸಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC College) ವತಿಯಿಂದ ಏರ್ಪಡಿಸಿದ್ದ ಅಂತಿಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳ ‘ಗ್ರಾಜುಯಂಡ್ಸ್ ಡೇ – 2023’ (Graduands Day-2023) ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಪದವಿ ಸೇರಿದಂತೆ … Read more

ಶಿವಮೊಗ್ಗ ಕಂಟ್ರಿ ಕ್ಲಬ್’ನಲ್ಲಿ ಹೈಟೆಕ್ ಕ್ರೀಡಾ ಸಂಕೀರ್ಣ, ಏನೆಲ್ಲ ಸೌಲಭ್ಯವಿದೆ?

Country-Club-Renovation-in-Shimoga.

SHIVAMOGGA LIVE NEWS | COUNTRY CLUB | 23 ಏಪ್ರಿಲ್ 2022 ಪ್ರತಿಷ್ಠಿತ ಶಿವಮೊಗ್ಗದ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನಾ ಮಾಡಲಾಗುತ್ತದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್ ಅವರು, ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ಐದು ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕ್ರೀಡಾ … Read more

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

DS-Arun-MLC-Shimoga

SHIVAMOGGA LIVE NEWS | 9 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ … Read more

‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS

040122 DS Arun Samvadha in Shimoga Press Trust

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜನವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರೊಂದಿಗೆ ಸಂವಾದ ಆಯೋಜಿಸಲಾಗಿತ್ತು. ಸಂವಾದದಲ್ಲಿ ಡಿ.ಎಸ್.ಅರಣ್ ಹೇಳಿದ ಟಾಪ್ 10 ಸಂಗತಿಗಳಿವು ಸಿಕ್ಕ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಬೇಕು‌. ನಿಗಮದ ಅಧ್ಯಕ್ಷರ ಸ್ಥಾನ ನೀಡಿದಾಗ ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಹೇಳಿದವರಿದ್ದಾರೆ. ಆದರೆ ನಿಗಮದ ಜವಾಬ್ದಾರಿಯನ್ನು ಚನ್ನಾಗಿ ನಿಭಾಯಿಸಿದ ಕಾರಣಕ್ಕೆ ಟಿಕೆಟ್ ಸಿಕ್ಕಿದೆ. ಯಡಿಯೂರಪ್ಪ ಅವರು ಬಂದಿದ್ದರಿಂದ ಚುನಾವಣಾ ಕಣ ಟೇಕಾಫ್ … Read more

‘ಚುನಾವಣೆ ಮೊದಲು ಮೂರು ಭಾರಿ ಮತದಾರರ ಭೇಟಿ, 102 ಪ್ರಚಾರ ಸಭೆ’

161221 MLC DS Arun Press Meet in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಮತದಾರರ ಪೈಕಿ ಗ್ರಾಪಂ ಸದಸ್ಯರೇ ಹೆಚ್ಚಿನವರು. ಅವರಲ್ಲಿ ಬಿಜೆಪಿ ಬೆಂಬಲಿತರ ಸಂಖ್ಯೆಯೂ ಜಾಸ್ತಿಯಿತ್ತು. ಪ್ರಚಾರ ಸಂದರ್ಭದಲ್ಲಿ ಮೂರು ಬಾರಿ ಮತದಾರರನ್ನು ಭೇಟಿಯಾಗಿದ್ದು ಒಟ್ಟು 102 ಪ್ರಚಾರ ಸಭೆಗಳನ್ನು ನಡೆಸಿದ್ದು ಗೆಲುವಿಗೆ ಸಹಕಾರಿಯಾಯಿತು ಎಂದು ಪರಿಷತ್ ಚುನಾವಣೆ ವಿಜೇತ ಡಿ.ಎಸ್.ಅರುಣ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿ ಚುನಾವಣೆಯನ್ನೂ ಪ್ರತಿಷ್ಠೆಯಾಗಿಯೇ ಪರಿಗಣಿಸುತ್ತಾರೆ. ಪರಿಷತ್ … Read more

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ ಮತದಾನ

101221 Yedyurappa and Raghavendra voting in shikaripura

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಒಟ್ಟಿಗೆ ಬಂದು ಮತದಾನ ಮಾಡಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಮತದಾನಕ್ಕೂ ಮೊದಲು ಯಡಿಯೂರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಡಿ.ಎಸ್.ಅರುಣ್ ಅವರೊಂದಿಗೆ ವಿಶೇಷ … Read more

ಬಿ-ಫಾರಂ ಜೊತೆ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ, ಸಚಿವರು, ಶಾಸಕರು ಸಾಥ್

231121 DS Arun Nomination in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು ಇವತ್ತು ಮತ್ತೊಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಬಿ-ಫಾರಂ ಜೊತೆಗೆ ಹೆಚ್ಚುವರಿ ನಾಮಪತ್ರ ಸಲ್ಲಿಸಲಾಗಿದೆ. ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರೊಂದಿಗೆ ತೆರಳಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದರು. ‘ವಿಜೇತ ಎಂಎಲ್ಸಿ ಅಭ್ಯರ್ಥಿ’ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ … Read more