ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್‌, ಶಿವರಾಜ್‌ ಕುಮಾರ್‌ ಅಬ್ಬರದ ಪ್ರಚಾರ, ಏನೇನು ಹೇಳಿದರು?

duniya-vijay-and-shivaraj-kumar-in-tyagrthi-sagara.

SHIVAMOGGA LIVE NEWS | 1 MAY 2024 SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್‌ ಕುಮಾರ್‌ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ … Read more

ಶಿವಮೊಗ್ಗದಲ್ಲಿ ‘ಕೋಟಿಗೊಬ್ಬ 3’ ನೋಡಲು ಕಾತುರ, ಎರಡನೇ ದಿನವೂ ಮುಂದುವರೆಯಿತು ‘ಸಲಗ’ ಅಬ್ಬರ

151021 Kotigobba Salaga Cinema Released in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಬಹು ನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ಇವತ್ತು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವಮೊಗ್ಗದಲ್ಲೂ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಜಮಾಯಿಸಿದ್ದು, ನಟ ಸುದೀಪ್ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ವಿತರಕರ ತೊಂದರೆಯಿಂದ ಸ್ಥಗಿತವಾಗಿದ್ದ ಚಿತ್ರ ಪ್ರದರ್ಶನ ಇವತ್ತು ಆರಂಭವಾಗಿದೆ. ಶಿವಮೊಗ್ಗದ ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ರಿಲೀಸ್ ಆಗಿದೆ. ಬೆಳಗ್ಗೆ 6 ಗಂಟೆಗೆ ನಿಗದಿಯಾಗಿದ್ದ ಫ್ಯಾನ್ ಶೋ ರದ್ದಾಗಿದ್ದು, 10.30ಕ್ಕೆ ಪ್ರದರ್ಶನ ಆರಂಭವಾಗಿದೆ. … Read more