ಇಂದಿರಾ ಗಾಂಧಿ ಹುಟ್ಟುಹಬ್ಬ, ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಬಡ ವೃದ್ಧರಿಗೆ ಹೊದಿಕೆ ವಿತರಣೆ

191120 Saree Distribution For Poor In Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಡ ವೃದ್ಧರಿಗೆ ಸೀರೆ, ಬಟ್ಟೆ ಮತ್ತು ಹೊದಿಕೆ ವಿತರಿಸಿದರು. ದುರ್ಗಿಗುಡಿಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಠದ ಮುಂಭಾಗ ಕೂರುವ ಬಡ ವೃದ್ಧರಿಗೆ ಹೊದಿಕೆ, ಸೀರೆ ಮತ್ತು ಬಟ್ಟೆ ವಿತರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಪಾಲಿಕೆ … Read more

ದುರ್ಗಿಗುಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ದಾಳಿ, ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019 ಕಾಂಟ್ರಾಕ್ಟರ್ ಲೈಸೆನ್ಸ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದುರ್ಗಿಗುಡಿಯಲ್ಲಿ ಇಂದು ಸಂಜೆ ದಾಳಿ ನಡೆಸಿ, ಅಧಿಕಾರಿಯನ್ನು ಬಂಧಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಚೇರಿ ವ್ಯವಸ್ಥಾಪಕ ಶೇಖ್ ಮೊಹಮ್ಮದ್ ರಫಿ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದಾವಣಗೆರೆಯ ಜಗಳೂರಿನ ವೈ.ಪಿ.ಸಿದ್ದನಗೌಡ ಅವರಿಗೆ ಕ್ಲಾಸ್ 3 ಕಾಂಟ್ರಾಕ್ಟರ್ ಲೈಸೆನ್ಸ್ ಮಾಡಿಕೊಡಲು ಶೇಖ್ ಮೊಹಮ್ಮದ್ ರಫಿ 10 ಸಾವಿರ ರೂ. … Read more