ಬೆಳಗಿನ ಜಾವ ಭೂಮಿ ಕಂಪನ, ಡಿಸಿ ಭೇಟಿ, ಈತನಕ ಏನೇನಾಯ್ತು? ಭೂ ವಿಜ್ಞಾನಿಗಳು ಹೇಳೋದೇನು?

SHIRALAKOPPA-SHIKARIPURA-NEWS

SHIMOGA  / SHIRALAKOPPA | ಶಿರಾಳಕೊಪ್ಪದಲ್ಲಿ ಇವತ್ತು ಬೆಳಗಿನ ಜಾವ ಭೂಮಿ ಕಂಪಿಸಿದ (earth quake) ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದರು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಆದರೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಭೂಕಂಪನವಾಗಿಲ್ಲ ಎಂದು ವರದಿ ನೀಡಿದೆ. ಭೂ ವಿಜ್ಞಾನಿಗಳು ಕೂಡ ಇದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿರಾಳಕೊಪ್ಪ ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬೆಳಗ್ಗೆ 3.55ರ ಹೊತ್ತಿಗೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿತ್ತು. ಕೆಲವರು ಮನೆಯಿಂದ ಹೊರ ಬಂದು ತಮಗಾದ ಅನುಭವವನ್ನು ಪರಸ್ಪರ ಹಂಚಿಕೊಂಡಿದ್ದರು. … Read more

BREAKING NEWS | ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವ, ವೈರಲ್ ಆಯ್ತು ಸ್ಕ್ರೀನ್ ಶಾಟ್

breaking news graphics

SHIKARIPURA | ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದ (EARTH QUAKE FEEL) ಅನುಭವವಾಗಿದೆ. ಇದರಿಂದ ಭಯಭೀತರಾದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಗಿನ ಜಾವ 3.55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳಕೊಪ್ಪ ಪಟ್ಟಣ ಮತ್ತು ಸುತ್ತಮುತ್ತಲ ಒಂದು ಕಿ.ಮೀ ಸುತ್ತಮುತ್ತಲು ಈ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ. ಮನೆಯಿಂದ ಹೊರ ಬಂದ ಜನ (EARTH QUAKE FEEL) ಭೂಮಿ ಕಂಪನದ ಅನುಭವ ಆಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ … Read more