ಶಿವಮೊಗ್ಗದ ಇಬ್ಬರು ವಿದ್ಯಾರ್ಥಿನಿಯರಿಗೆ ರ‍್ಯಾಂಕ್‌

NEWS-B.Ed-College-students-secure-rank.

ಶಿವಮೊಗ್ಗ : ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಕೆಎಸ್ಒಯು ಬಿ.ಎಡ್ ಅಧ್ಯಯನ ಕೇಂದ್ರಕ್ಕೆ 2021-22 ನೇ ಜನವರಿ ಬ್ಯಾಚ್‌ನ 2024 ರ ಪರೀಕ್ಷೆಯಲ್ಲಿ ಎರಡು ರ‍್ಯಾಂಕ್‌ಗಳು (Ranks) ಲಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಶಿಕ್ಷಣಾರ್ಥಿ ಲಕ್ಷ್ಮಿ. ಎಸ್ ಮೂರನೇ ರ‍್ಯಾಂಕ್‌ ಪಡೆದಿದ್ದು ಮತ್ತೊರ್ವ ಪ್ರಶಿಕ್ಷಣಾರ್ಥಿ ಸರಿತ ಸಿರಗುಪ್ಪೆ ಐದನೇ ರ‍್ಯಾಂಕ್‌ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗ ಅಭಿನಂದಿಸಿದೆ. ಇದನ್ನೂ ಓದಿ » ಶರಾವತಿ ಭೂಗತ … Read more

ಶಿವಮೊಗ್ಗದಲ್ಲಿ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

National-seminar-about-education-in-National-Education-college-shimoga.

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಶಿಕ್ಷಣ, ಅವಕಾಶ ಮತ್ತು ಸವಾಲುಗಳ ಕುರಿತು ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ (seminar) ಚಾಲನೆ ನೀಡಲಾಯಿತು. ಐಐಟಿ ಧಾರವಾಡದ ಸಲಹೆಗಾರ ಪ್ರೊ. ಕೆ.ವಿ.ವಿಜಯ್‌ ಕುಮಾರ್‌ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನದ ಅತಿಯಾದ ಅವಲಂಬನೆ ವಿನಾಶಕ್ಕೆ ಕಾರಣವೂ ಹೌದು. ಆಧುನಿಕತೆಯ ಒಳಗೆ ಮಾನವೀಯ ಸಂಬಂಧಗಳು ಕಣ್ಮರೆಯಾಗುತ್ತಿದೆ. ಆನ್‌ಲೈನ್‌ ತರಗತಿ ಮೂಲಕ ವಿದ್ಯಾರ್ಥಿಗಳಿಗೆ ಮಾರಕವಾಗಿದ್ದೆ ಹೆಚ್ಚು. … Read more

ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?

DC-Gurudatta-Hegde-and-ADC-Siddalinga-Reddy-Press-meet.

SHIMOGA NEWS, 12 NOVEMBER 2024 : ಡ್ರಾಯಿಂಗ್ ಗ್ರೇಡ್ ಪರೀಕ್ಷೆ ನ.20ರಿಂದ 22ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಿಎನ್‌ಎಸ್-2023ರ ಕಲಂ 163ರನ್ವಯ ನಿಷೇಧಾಜ್ಞೆ (Prohibition) ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಎಲ್ಲೆಲ್ಲಿ ನಡೆಯುತ್ತೆ ಪರೀಕ್ಷೆ? ನಗರದ ಬಿ.ಹೆಚ್‌ ರಸ್ತೆಯ ಕೆಪಿಎಸ್ ಶಾಲೆ, ಸಾಗರದ ಸಪಪೂ ಕಾಲೇಜು, ಸೂಗೂರಿನ ಶ್ರೀ ತುಂಗಾಭದ್ರ ಪ್ರೌಢಶಾಲೆ, ತೀರ್ಥಹಳ್ಳಿಯ ಸಪಪೂ ಕಾಲೇಜು, ಭದ್ರಾವತಿ ಹಳೆ ನಗರದ … Read more

ಲಾರಿ ಡಿಕ್ಕಿ, ಪ್ರಾಥಮಿಕ ಶಾಲೆ ಶಿಕ್ಷಕಿ ದುರ್ಮರಣ, ಹೇಗಾಯ್ತು ಘಟನೆ?

School-Teacher-Shakuntala-succumbed-at-agaradalli

HOLEHONNURU NEWS, 26 OCTOBER 2024 : ಲಾರಿ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು (Teacher) ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಆಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕು ಮಾನವಿಕಟ್ಟೆ ಮೂಲದ, ಸಾಗರ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕಿ ಶಕುಂತಲಾ (29) ಮೃತರು. ಆಗರದಹಳ್ಳಿಯಲ್ಲಿ ಸ್ನೇಹಿತೆ ಮನೆಗೆ ತೆರಳಿ ಆಕೆಯನ್ನು ಭೇಟಿಯಾಗಿ,  ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ತರಬೇತಿಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಬಸ್‌ ಹತ್ತಲು ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದಿತ್ತು. ಇದನ್ನೂ ಓದಿ » MRPಗಿಂತಲು ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡದಂತೆ … Read more

ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕ ಕೊನೆಯುಸಿರು

Teacher-Breathed-last-at-sagara

SAGARA NEWS, 16 OCTOBER 2024 : ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು (Teacher) ಮೃತಪಟ್ಟಿದ್ದಾರೆ. ಸಾಗರ ತಾಲೂಕು ಖಾಸಗಿ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹಿರೇಮಠ ಮೃತರು. ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿ ಬಸ್‌ ಪಲ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ … Read more

ಜೈನ್‌ ಶಾಲೆ ವಿದ್ಯಾರ್ಥಿ ಜಿಲ್ಲೆಗೆ ಟಾಪರ್‌ | ಇವತ್ತಿನಿಂದ ಪಿಇಎಸ್‌ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

CBSC-Result-Jain-School-Student-topper

SHIVAMOGGA LIVE NEWS | 16 MAY 2024 ಜಿಲ್ಲೆಗೆ ಟಪರ್‌ ಶಿವಮೊಗ್ಗದ ವಿನೀತ್‌ ರಾವ್‌ EDUCATION NEWS : ನಿದಿಗೆಯ ಜೈನ್‌ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿ ಕೆ.ಎನ್.ವಿನೀತ್‌ ರಾವ್‌ CBSC 10ನೇ ತರಗತಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪರ್‌ (Topper) ಆಗಿದ್ದಾರೆ. ಶೇ.98.6ರಷ್ಟು ಅಂಕ ಪಡೆದಿದ್ದಾರೆ. ಕಳೆದ 5 ವರ್ಷದಿಂದ ಜೈನ್‌ ಪಬ್ಲಿಕ್‌ ಶಾಲೆ ಶೇ.100ರಷ್ಟು ಫಲಿತಾಂಶ ಪಡೆದಿದೆ.  ಪ್ರಾಂಶುಪಾಲರದ ಪ್ರಿಯದರ್ಶಿನಿ.ಎನ್‌, ಸಿಒಒ ಸಮಂತ್‌.ಆರ್‌ , ಪೋಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವಿನೀತ್‌ ರಾವ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ | ಕಾನೂನು ಕಾಲೇಜಿನಲ್ಲಿ ರಕ್ತದಾನ | ತರಗತಿ ಬಹಿಷ್ಕಾರದ ಎಚ್ಚರಿಕೆ ನೀಡಿದ ಎಸ್‌ಡಿಎಂಸಿ

Education News Shimoga Live Update

ಎಲ್‌ಕೆಜಿ, ಯುಕೆಜಿಗೆ ಶಿಕ್ಷಕರು ಬೇಕು EDUCATION NEWS : ಶಿವಮೊಗ್ಗದ ಬಿ.ಹೆಚ್‌.ರಸ್ತೆಯ ಜಿಎಂಹೆಚ್‌ಪಿಎಸ್‌ ಶಾಲೆಯಲ್ಲಿ ಎಲ್‌.ಕೆ.ಜಿ ಮತ್ತು ಯು.ಕೆ.ಜಿ ಶಿಕ್ಷಕರ ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ : ಬಿ.ಎ/ ಬಿಎಸ್ಸಿ / ಬಿ.ಕಾಂ ಜೊತೆಗೆ ಪಿಪಿಟಿಸಿ, ಡಿ.ಎಡ್‌, ಬಿ.ಎಡ್. ಇಂಗ್ಲೀಷ್‌ ಭಾಷೆ ಕಡ್ಡಾಯ ಗೊತ್ತಿರಬೇಕು. ಒಂದು ವರ್ಷದ ಅನುಭವ ಬೇಕು. 40 ವರ್ಷಕ್ಕಿಂತಲು ಕಡಿಮೆ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9449129698 ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ಶಿವಮೊಗ್ಗದಲ್ಲಿ NES ಹಬ್ಬ, 6 ಕಡೆಯಿಂದ ಅಮೃತ ನಡಿಗೆ, ಡಾ.ವೀರೇಂದ್ರ ಹೆಗ್ಗಡೆ, ವಸಿಷ್ಠ ಸಿಂಹ, ಗಂಗಾವತಿ ಪ್ರಾಣೇಶ್ ಭಾಗಿ

National-Education-Society-Amrutha-Mahotsava-Press-Meet

SHIVAMOGGA LIVE | 16 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ (National Education Society) ಅಮೃತ ಮಹೋತ್ಸವದ ಅಂಗವಾಗಿ ಜೂ.20 ಮತ್ತು 21ರಂದು ಎನ್‌ಇಎಸ್‌ ಹಬ್ಬ ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ, ವಸ್ತು ಪ್ರದರ್ಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌, ವ್ಯಕ್ತಿ ಬೆಳೆದಂತೆ ದುರ್ಬಲನಾಗುತ್ತಾನೆ. ಆದರೆ ವಯಸ್ಸಾದಂತೆ ಸಂಸ್ಥೆಗಳು ದೃಢವಾಗುತ್ತವೆ. ಅದೆ ರೀತಿ ಎನ್‌ಇಎಸ್‌ ಸಂಸ್ಥೆ ರಾಜ್ಯದ ಪ್ರತಿಷ್ಠಿತ … Read more

ಶಿವಮೊಗ್ಗದಲ್ಲಿ ಬೃಹತ್‌ ಶಿಕ್ಷಣ ಮೇಳ, ಪೋಷಕರು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಯಾವಾಗ? ಏನೇನೆಲ್ಲ ಮಾಹಿತಿ ಸಿಗುತ್ತೆ?

SHIVAMOGGA LIVE | 13 JUNE 2023 SHIMOGA : ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ ಜೂ.17 ಮತ್ತು 18ರಂದು ನಗರದ ಬಿ.ಹೆಚ್‌.ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿಕೆ ಎಜುಕೇಷನ್‌ ಫೇರ್‌ (Education Fair) ಆಯೋಜಿಸಲಾಗಿದೆ. ಅತ್ಯುತ್ತಮ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ತಮ್ಮ ಮಕ್ಕಳಿಗೆ ಉತ್ಕೃಷ್ಟ ಶಿಕ್ಷಣ ಕೊಡಿಸಬೇಕು ಎಂದುಕೊಳ್ಳುತ್ತಿರುವ ಪೋಷಕರಿಗೆ ಈ ಶಿಕ್ಷಣ ಮೇಳ ಉತ್ತಮ ವೇದಿಕೆಯಾಗಲಿದೆ. ಪಿಯುಸಿ ಬಳಿಕ ಯಾವ ಕೋರ್ಸ್‌ ಆಯ್ಕೆ ಮಾಡಬೇಕು? ಯಾವ ಕೋರ್ಸ್‌ಗೆ ಯಾವ ಕಾಲೇಜು … Read more

ವಿದೇಶದಲ್ಲಿ ಓದಲು ಸಾಲ ಸೌಲಭ್ಯ, ಆನ್ ಲೈನ್ ಅರ್ಜಿ ಭರ್ತಿಗೆ ಸೂಚನೆ, ಯಾರೆಲ್ಲ ಅರ್ಜಿ ಹಾಕಬಹುದು?

education-loan-general-image

SHIVAMOGGA LIVE NEWS | 2 NOVEMBER 2022 SHIMOGA | ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (education loan) ನೀಡುವ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ವಿಶ್ವವಿದ್ಯಾಲಯಗಲ್ಲಿ ಪೋಸ್ಟ್ ಡಾಕ್ಟರಲ್, ಪಿ.ಹೆಚ್.ಡಿ, ಮಾಸ್ಟರ್ಸ್ ಡಿಗ್ರಿ ಉನ್ನತ ವ್ಯಾಸಂಗ ಮಾಡಲು ಶೇ.2ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. … Read more