ಶಿವಮೊಗ್ಗದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸೂಚನೆ, ಸೆ.14 ಕೊನೆಯ ದಿನಾಂಕ
SHIMOGA | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (KISAN SAMMAN) ಯೋಜನೆಯ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಪಿ.ಎಂ.ಕಿಸಾನ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 14 ಕಡೆಯ ದಿನವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ತಿಳಿಸಿದ್ದಾರೆ. ಇ-ಕೆವೈಸಿ ಯನ್ನು ಮೊಬೈಲ್ ಆಧಾರಿತ ಮತ್ತು ಬಯೋಮಿಟ್ರಿಕ್ ಆಧಾರಿತ ಎರಡು ವಿಧಗಳಲ್ಲಿ ಮಾಡಿಸಬಹುದು. ರೈತರು ತಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್, ಗ್ರಾಮ ಒನ್ ಕೇಂದ್ರ, ರೈತರ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ … Read more