ಅಡಕೆಗೆ ಎಲೆ ಚುಕ್ಕಿ ರೋಗ, ಸರ್ಕಾರದಿಂದ 10 ಕೋಟಿ ರೂ. ಹೆಚ್ಚುವರಿ ಹಣ

Areca-Farm-Adike-tota-in-Shimoga

SHIVAMOGGA LIVE NEWS | 8 NOVEMBER 2022 SHIMOGA : ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅಡಕೆಗೆ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಔಷಧ ಸಿಂಪಡಣಿಗೆಂದು ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನ ಘೋಷಿಸಿದೆ ಎಂದು ಅಡಕೆ (ADIKE) ಕಾರ್ಯಪಡೆ ಅಧ್ಯಕ್ಷ, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸೋಮವಾರ ಬೈಂದೂರಿನಲ್ಲಿ ತೀರ್ಥಹಳ್ಳಿಯ ರೈತ ಪ್ರತಿನಿಧಿಗಳ ನಿಯೋಗ ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲೆ ಚುಕ್ಕೆ … Read more

ಎಲೆ ಚುಕ್ಕೆ ರೋಗ, ದೆಹಲಿಗೆ ನಿಯೋಗ, ಯಾರೆಲ್ಲ ಇರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

Home-Minister-Araga-Gnanendra-about-144-section

ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಕೇಂದ್ರ ಸರಕಾರದ ಗಮನ ಸೆಳೆಯಲು ನಿಯೋಗ BENGALURU | ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದೆ. ಇದರ ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ನಾಳೆ ದೆಹಲಿಗೆ ನಿಯೋಗವೊಂದನ್ನು (DELEGATION TO DELHI), ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಎಲೆ ಚುಕ್ಕೆ … Read more