Swamiji’s Ambari Procession on Elephant

Ballekere-Santosh-Press-meet about Kedara Peeta

Shivamogga: Santosh Ballekere announced that Sri Bheemashankaralinga Shivacharya Swamiji of Uttarakhand Kedarpeetha will arrive at the Ghantakarana residence of H. Parvathamma on N.T. Road, who is the President of the Shivashakti Samaja in the city, on October 11th. Speaking at a press conference at the Patrika Bhavana, Santosh Ballekere said that on October 10th at … Read more

ಶಿವಮೊಗ್ಗ ಜಂಬೂ ಸವಾರಿ, ಅಂಬಾರಿಯ ತೂಕವೆಷ್ಟು? ಸಾಗರ ಆನೆ ಮೇಲೆ ಎಷ್ಟು ಭಾರ ಇರುತ್ತೆ?

021025 Sagara Elephant Ambari

ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ ಅಂಬಾರಿ (Ambari) ಹೊರಲು ಸಾಗರ ಆನೆ ಸಜ್ಜಾಗಿದೆ. ನಾಡ ದೇವಿಯ ಬೆಳ್ಳಿ ಮಂಟಪ ಹೊತ್ತು ಸಾಗರ ಆನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದ್ದಾನೆ. ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಮೂರ್ತಿ ಮತ್ತು ಮಂಟಪ 450 ಕೆ.ಜಿ ಇದೆ. ಇನ್ನು ಆನೆಗೆ ಹಾನಿ ಆಗದಂತೆ ಮತ್ತು ಅಂಬಾರಿ ಜಾರದಂತೆ ಇರಿಸಲು ವಿಶೇಷವಾದ ಬೆಡ್‌ ಹಾಕಲಾಗುತ್ತದೆ. ಅದರ ಒಟ್ಟು ತೂಕ ಸುಮಾರು 200 ಕೆ.ಜಿ. ಶಿವಮೊಗ್ಗದ ಜಂಬೂ ಸವಾರಿಯಲ್ಲಿ ಸಾಗರ ಆನೆ ಸುಮಾರು 650 … Read more

ಶಿವಮೊಗ್ಗದಲ್ಲಿ ಇವತ್ತು ಜಂಬೂ ಸವಾರಿ, ಆನೆಗಳು ರೆಡಿ, ಅಂಬಾರಿ ಮೆರವಣಿಗೆಗೆ ಹೇಗಿದೆ ತಯಾರಿ?

Elephants-ready-for-Jamboo-Savari-in-Shimoga

ದಸರಾ ಸುದ್ದಿ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ (Jamboo Savari) ಕೊನೆಯ ಹಂತದ ಸಿದ್ಧತೆ ನಡೆಯುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳಿಗೆ ಶೃಂಗಾರ ಮಾಡಲಾಗುತ್ತಿದೆ. ಮಧ್ಯಾಹ್ನದಿಂದ ಜಂಬೂ ಸವಾರಿ ಇವತ್ತು ಮಧ್ಯಾಹ್ನ 2.30ರಿಂದ ಜಂಬೂ ಸವಾರಿ ಆರಂಭವಾಗಲಿದೆ. ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಧ್ವಜ ಪೂಜೆ ನಡೆಯಲಿದೆ. ಸಚಿವ ಮಧು ಬಂಗಾರಪ್ಪ, ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ. ಅರಮನೆ ಆವರಣಕ್ಕೆ ಅಂಬಾರಿ ನವರಾತ್ರಿ ಸಂದರ್ಭ ಕೋಟೆ ಶ್ರೀ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಾಡದೇವಿ … Read more

ಆಗುಂಬೆ ಸುತ್ತಮುತ್ತ ಸಂಜೆ 6 ಗಂಟೆ ನಂತರ ಓಡಾಡುವಾಗ ಎಚ್ಚರ, ಕಾರಣವೇನು?

Agumbe Ghat Home Stay Forest

ತೀರ್ಥಹಳ್ಳಿ: ಕಳೆದ ಕೆಲ ದಿನದಿಂದ ಆಗುಂಬೆ ಮತ್ತು ಬಿದರಗೋಡು ವ್ಯಾಪ್ತಿಯಲ್ಲಿ ಕಾಡಾನೆ (Elephant) ಸಂಚರಿಸುತ್ತಿದೆ. ಹಾಗಾಗಿ ಈ ಗ್ರಾಪಂಗಳ ವ್ಯಾಪ್ತಿಯಲ್ಲಿ ಸಂಜೆ ನಂತರ ಕಾಲ್ನಡಿಗೆಯಲ್ಲಿ ಸಂಚರಿಸಬಾರದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ. ಬಿದರಗೋಡು ಗ್ರಾಮ ಪಂಚಾಯಿತಿಯ ಅಗಸರಕೋಣೆ, ಕಾರೇಕುಂಬಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ ಗ್ರಾಪಂ ವ್ಯಾಪ್ತಿಯ ಉಳುಮಡಿ ಮತ್ತು ಸುತ್ತಲಿನ ಜಾಗದಲ್ಲಿ ಸಂಚರಿಸುತ್ತಿದೆ. ಸಂಜೆ 6 ಗಂಟೆ ನಂತರ ಮನೆಯಿಂದ ಹೊರಗೆ ಹೋಗದಿರುವುದು ಸೂಕ್ತ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಚ್ಚರವಹಿಸಬೇಕು ಎಂದು ಆಗುಂಬೆ ವಲಯ ಅರಣ್ಯಾಧಿಕಾರಿಗಳು … Read more

ಶಿವಮೊಗ್ಗದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಉಪಟಳ

Wild-Elephant-at-veeragarana-byranakoppa

SHIMOGA NEWS, 20 NOVEMBER 2024 : ಶಿವಮೊಗ್ಗ ತಾಲೂಕಿನ ವಿವಿಧೆಡೆ ಪುನಃ ಕಾಡಾನೆಗಳು (Wild Elephant) ಪ್ರತ್ಯಕ್ಷವಾಗಿವೆ. ತೋಟ, ಗದ್ದೆಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡಿವೆ. ಶೆಟ್ಟಿಹಳ್ಳಿ ಅಭ್ಯಯಾರಣ್ಯ ವ್ಯಾಪ್ತಿಯಲ್ಲಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮದಲ್ಲಿ ನಿನ್ನೆ ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು, ಬೆಳೆ ನಾಶ ಮಾಡಿವೆ. ತಾಲೂಕಿನ ಆಡಿನಕೊಟ್ಟಿಗೆ, ಕೂಡಿ, ತಮ್ಮಡಿಹಳ್ಳಿ ಹಾಗೂ ಚೌಡಿಕಟ್ಟೆ ಭಾಗದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು, ಅಡಿಕೆ ಗಿಡಗಳನ್ನು ಮುರಿದು, ಕಿತ್ತು ಬಿಸಾಡಿವೆ. ಆಡಿನಕೊಟ್ಟಿಗೆಯ ಗಿರೀಶ್, ಹೊನ್ನಪ್ಪ, ಸಂತೋಷ್ … Read more

ಆಯನೂರು ಸಮೀಪ ಕಾಡಾನೆ ಸಾವು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡು

SHIMOGA-BREAKING-NEWS.jpg

SHIMOGA NEWS, 5 NOVEMBER 2024 : ಕಾಡಾನೆಯೊಂದು (Elephant) ಎಲಿಫೆಂಟ್‌ ಪ್ರೊಟೆಕ್ಟೀವ್‌ ಟ್ರಂಚ್‌ಗೆ ಬಿದ್ದು ಸಾವನ್ನಪ್ಪಿದೆ. ಶಿವಮೊಗ್ಗ ತಾಲೂಕು ಆಯನೂರು ಸಮೀಪ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನದ ಹಿಂದೆಯೆ ಕಾಡಾನೆ ಟ್ರಂಚ್‌ ಒಳಗೆ ಬಿದ್ದಿದೆ ಎನ್ನಲಾಗಿದೆ. ಅದರಿಂದ ಮೇಲೆ ಬರಲಾಗದೆ ಸಾವನ್ನಪ್ಪಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಆನೆಯ ಕಾಲುಗಳಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು … Read more

BREAKING NEWS – ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ

elephant-attack-on-woker-near-puradal-

SHIMOGA, 24 AUGUST 2024 : ಕಾಡಾನೆ (Wild Elephant) ದಾಳಿಗೆ ಕೃಷಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ಹನುಮಂತಪ್ಪ, ಮೃತ ದುರ್ದೈವಿ. ಪುರದಾಳು ಗ್ರಾಮ ಸಮೀಪ ಇರುವ ಆಲದೇವರ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್‌ಒ ಪ್ರಸನ್ನ ಕೃಷ್ಣ … Read more

ನೇತ್ರಾವತಿ ಆನೆ ಗರ್ಭಿಣಿ ಅನ್ನುವುದೇ ಯಾರಿಗೂ ಗೊತ್ತಿರಲಿಲ್ಲ..! ಶಿವಮೊಗ್ಗದಲ್ಲಿ ನಡೆಯುತ್ತಾ ಜಂಬೂ ಸವಾರಿ?

Sakrebyle-elephant-gave-birth-to-calf-in-dasara-in-Shimoga.webp

SHIVAMOGGA LIVE NEWS | 24 OCTOBER 2023 SHIMOGA : ನೇತ್ರಾವತಿ ಆನೆ ‘ದಿಢೀರ್‌’ ಮರಿ ಹಾಕಿದ ಬೆನ್ನಿಗೆ ಶಿವಮೊಗ್ಗದಲ್ಲಿ ಜಂಬೂ ಸವಾರಿ ನಡೆಯಲಿದೆಯೆ ಎಂಬ ಅನುಮಾನ ಮೂಡಿದೆ. ಈ ಮಧ್ಯೆ ನೇತ್ರಾವತಿ ಮತ್ತು ಮರಿಯನ್ನು ಸಕ್ರೆಬೈಲಿಗೆ ಕರೆದೊಯ್ಯಲಾಗಿದೆ. ಮತ್ತೊಂದೆಡೆ ಗರ್ಭವತಿಯಾದ (Pregnancy) ಆನೆಯನ್ನು ತಾಲೀಮಿಗೆ ಕರೆತಂದಿದ್ದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಸಕ್ರೆಬೈಲಿಗೆ ಆನೆ, ಮರಿ ಕಳೆದ ರಾತ್ರಿ ವಾಸವಿ ಶಾಲೆ ಆವರಣದಲ್ಲಿ ಸಕ್ರೆಬೈಲಿನ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ. … Read more

ಸಕ್ರೆಬೈಲು ಆನೆ ಬಿಡಾರ, ಮಾವುತ, ಕಾವಾಡಿಗಳ ಜೊತೆ ವೈಲ್ಡ್‌ ಟಸ್ಕರ್‌ ದಸರಾ ಸಂಭ್ರಮ

201023-Wild-Tusker-Dasara-at-Sakrebyle-in-Shimoga-taluk.webp

SHIVAMOGGA LIVE NEWS | 20 OCTOBER 2023 SHIMOGA : ಮಲೆನಾಡು ಮಳೆಕಾಡು ವನ್ಯಜೀವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿರುವ (Elephant Camp) ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಬಟ್ಟೆ ವಿತರಿಸಲಾಯಿತು. ಆನೆಗಳ ತರಬೇತಿ ಕ್ಯಾಂಪ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಂಆರ್‌ಆರ್‌ಎಸ್ ಸಂಸ್ಥೆಯ ಅಂಗಸಂಸ್ಥೆ ಸಕ್ರೆಬೈಲು ವೈಲ್ಡ್ ಟಸ್ಕರ್ ಗೌರವಾಧ್ಯಕ್ಷ  ಎಂ .ಶ್ರೀಕಾಂತ್, ಆನೆ ಬಿಡಾರದ 80 ಮಾವುತರು, ಕಾವಾಡಿಗಳು ಮತ್ತು ಗಾಜನೂರು ವನ್ಯಜೀವಿ ವಿಭಾಗದ ಡಿಸಿಪಿ ವಾಚರ್ಸ್ … Read more

ಚೋರಡಿ ಸುತ್ತಮುತ್ತ ಕಾಡಾನೆ ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ, ಬೆಳೆ ನಷ್ಟದಿಂದ ಕಂಗಾಲದ ರೈತ

191023-Elephant-enters-agriculture-fields-near-choradi.webp

SHIVAMOGGA LIVE NEWS | 19 OCTOBER 2023 SHIMOGA : ಚೋರಡಿ ಸಮೀಪದ ಕೆಂಚನಾಳ, ಹೊರಬೈಲು ಸುತ್ತಮುತ್ತ ಕಾಡಾನೆಗಳು ಗದ್ದೆ ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಬೆಳೆ ಹಾನಿ ತಪ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಎಲ್ಲೆಲ್ಲಿ ದಾಳಿ ಮಾಡಿವೆ? ಎರಡು ದಿನದ ಹಿಂದೆ ಕೆಂಚನಾಳ ಸಮೀಪದ ಗಾಳಿಬೈಲಿನಲ್ಲಿ ಮೂರು ಆನೆಗಳು ಗದ್ದೆ ಮತ್ತು ತೋಟಕ್ಕೆ ನುಗ್ಗಿ ಭತ್ತ, ಅಡಿಕೆ, ಬಾಳೆ ಹಾಳು ಮಾಡಿವೆ. ಹೊರಬೈಲಲ್ಲಿ … Read more