ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್‌, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?

181023_-Sakrebyle-Elephant-Bhanumathi-tail-issue-in-Shimoga.webp

SHIVAMOGGA LIVE NEWS | 18 OCTOBER 2023 SHIMOGA : ಕಳೆದ ವರ್ಷ ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲಿನ ಭಾನುಮತಿ ಆನೆಯ (Elephant) ಬಾಲಕ್ಕೆ ಹರಿತವಾದ ಆಯುಧದಿಂದ ಹೊಡೆದು ಗಾಯಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಭಾನುಮತಿ ಆನೆ (Elephant) ತುಂಬು ಗರ್ಭಿಣಿಯಾಗಿದ್ದು ಪ್ರಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಭಾನುಮತಿ ಆನೆಯ ಬಾಲಕ್ಕೆ ಚೂಪಾದ ಆಯುಧದಿಂದ ಹೊಡೆಯಲಾಗಿದೆ. ಬಾಲಕ್ಕೆ ಗಂಭೀರ ಗಾಯವಾಗಿದೆ. ಸಕ್ರೆಬೈಲು ಬಿಡಾರದ ವೈದ್ಯರು ಭಾನುಮತಿಗೆ ಚಿಕಿತ್ಸೆ … Read more

ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿದ ಕಾಡಾನೆ, ರೈತರಿಗೆ ಢವಢವ, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ

Hosanagara taluk name Graphics

SHIVAMOGGA LIVE NEWS | 17 OCTOBER 2023 RIPPONPETE : ಹೊಲ, ಗದ್ದೆಗಳಿಗೆ ನುಗ್ಗಿದ ಕಾಡಾನೆ ಬೆಳೆ ಹಾನಿ ಮಾಡಿದೆ. ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿ ರೈತರಲ್ಲಿ ಆತಂಕ ಮೂಡಿಸಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದಾಗಿ ಭರವಸೆ ನೀಡಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾನುವಾರ ರಾತ್ರಿ ಕಾಡಾನೆಯೊಂದು ತನ್ನ ಮರಿಯೊಂದಿಗೆ ಹೊಲ, ಗದ್ದೆಗೆ ನುಗ್ಗಿದೆ ಎಂದು … Read more

ಸಿಂಗನಬಿದಿರೆಯಲ್ಲಿ ಗದ್ದೆ, ತೋಟಗಳಿಗೆ ನುಗ್ಗಿದ ಕಾಡಾನೆ

Thirrthahalli Taluk Graphics

SHIVAMOGGA LIVE NEWS | 10 OCTOBER 2023 THIRTHAHALLI : ಕಾಡಾನೆಯೊಂದು (Elephant) ಗದ್ದೆ, ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಫಸಲು ಬರುತ್ತಿದ್ದ ಅಡಕೆ ಗಿಡಗಳು, ಭತ್ತ ನೆಲ ಕಚ್ಚಿದೆ. ತೋಟದ ಗೇಟುಗಳನ್ನು ಪುಡಿಗೈದಿದೆ. ತೀರ್ಥಹಳ್ಳಿ ತಾಲೂಕು ಸಿಂಗನಬಿದಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಭಾಗದಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಕಾಡಾನೆ ದಾಳಿಗೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನಿರ್ಮಲಾ, ಯೋಗೀಶ್, ಪದ್ಮಾವತಿ, ಉದಯ ಶೆಟ್ಟಿ, ಪುಷ್ಪಾ, ಸೀತಾಲಕ್ಷ್ಮೀ ಅವರ ಗದ್ದೆ, ತೋಟಗಳಿಗೆ ಹಾನಿಯಾಗಿದೆ ಎಂದು ತಿಳಿದು … Read more

ಮೈಸೂರು ದಸರಾ ಜಂಬೂ ಸವಾರಿಗೆ ಶಿವಮೊಗ್ಗದ ಸಕ್ರೆಬೈಲು ಆನೆ

Jamboo-Savaari-in-Shimoga

SHIVAMOGGA LIVE NEWS | 8 AUGUST 2023 SHIMOGA : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ (JAMBOO SAVARI) ಈ ಬಾರಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಿಂದಲೂ (ELEPHANT CAMP) ಆನೆಗಳನ್ನು ಕರೆದುಕೊಂಡು ಹೋಗಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಬಾರಿ ಜಂಬೂ ಸವಾರಿಗಾಗಿ (JAMBOO SAVARI) ಕೊಡಗಿನ ದುಬಾರೆ, ಚಾಮರಾಜನಗರದ ಕೆ.ಗುಡಿ, ಬಂಡೀಪುರದ ರಾಮಾಪುರ, ನಾಗರಹೊಳೆಯ ಮತ್ತಿಗೋಡು, ಬಳ್ಳೆ ಶಿಬಿರಗಳಲ್ಲಿ ಆನೆಗಳಿಗೆ ಪರಿಶೀಲನೆ ನಡೆಸಲಾಗುತ್ತದೆ. ಅರಣ್ಯಾಧಿಕಾರಿ, ವನ್ಯಜೀವಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ತೆರಳಿ ಆನೆಗಳ … Read more

ಶಿವಮೊಗ್ಗದಿಂದ ಜೀರೋ ಟ್ರಾಫಿಕ್‌ನಲ್ಲಿ ವಿಶೇಷ ಆಂಬುಲೆನ್ಸ್‌ನಲ್ಲಿ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್

Dr-Vinay-Shifted-to-Bangalore-from-Nanjappa-Hospital-in-Zero-Traffic

SHIVAMOGGA LIVE NEWS | 13 APRIL 2023 SHIMOGA : ನ್ಯಾಮತಿ ತಾಲೂಕು ಜೀನಹಳ್ಳಿಯಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ತುತ್ತಾಗಿದ್ದ ಸಕ್ರೆಬೈಲು ಬಿಡಾರದ ವೈದ್ಯ ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಶೇಷ ಆಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್‍ನಲ್ಲಿ (Zero Traffic) ಡಾ.ವಿನಯ್‍ ಅವರನ್ನು ಶಿಫ್ಟ್‍ ಮಾಡಲಾಗುತ್ತಿದೆ. ಕಾಡಾನೆ ದಾಳಿಗೆ ಡಾ.ವಿನಯ್‍ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಅವರನ್ನು ಬೆಂಗಳೂರಿನ (Zero Traffic) … Read more

ಶಿವಮೊಗ್ಗದ ಡಾಕ್ಟರ್‌ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

Dr-Vinay-Wild-Life-doctor-in-Shimoga

SHIVAMOGGA LIVE NEWS | 11 APRIL 2023 SHIMOGA : ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಪರೇಷನ್‌ ಕಾಡಾನೆ ವೇಳೆ ಚನ್ನಗಿರಿಯ ಜೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಬಾಲಕಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನಲೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ … Read more

ತೀರ್ಥಹಳ್ಳಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ಎಲ್ಲಿ ಕಾಣಿಸಿತು? ಏನೆಲ್ಲ ಹಾನಿಯಾಗಿದೆ?

Elephant-at-Thirthahalli-village

SHIVAMOGGA LIVE NEWS |1 JANUARY 2023 ತೀರ್ಥಹಳ್ಳಿ : ತಾಲೂಕಿನಲ್ಲಿ ಕಾಡಾನೆ (wild elephant) ಪುನಃ ಪ್ರತ್ಯಕ್ಷವಾಗಿದೆ. ಮಧ್ಯರಾತ್ರಿ ಕಾಣಿಸಿಕೊಂಡಿರುವ ಆನೆ ತೋಟದ ಬೇಲಿ ಮುರಿದಿದೆ. ಅಲ್ಲಿಂದ ಎಂಪಿಎಂ ಪ್ಲಾಂಟೇಷನ್ ಕಡೆಗೆ ಹೋಗಿರುವ ಸಾದ್ಯತೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಾತ್ರಿ 2 ಗಂಟೆ ಹೊತ್ತಿಗೆ ತೀರ್ಥಹಳ್ಳಿಯ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಗ್ರಾಮದಲ್ಲಿ ಕಾಡಾನೆ (wild elephant) ಕಾಣಿಸಿಕೊಂಡಿದೆ. ತೋಟಗಳಿಗೆ ಹಾಕಿದ್ದ ಬೇಲಿ ಹಾನಿ ಮಾಡಿದೆ. ಮನೆಯೊಂದರ ಬೇಲಿಯನ್ನು ಕಿತ್ತು … Read more

ಬೆಳ್ಳಂಬೆಳಗ್ಗೆ ತೀರ್ಥಹಳ್ಳಿ ಪಟ್ಟಣದಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಿಗೆ ಢವಢವ, ಅರಣ್ಯಾಧಿಕಾರಿಗಳಿಂದ ಶೋಧ

Thirthahalli-Wild-Elephant-found-near-city.

SHIVAMOGGA LIVE NEWS |31 DECEMBER 2022 ತೀರ್ಥಹಳ್ಳಿ : ಪಟ್ಟಣದ ಬಳಿ ಕಾಡಾನೆ (elephant in city) ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಹೆದ್ದಾರಿಯಲ್ಲಿ ಸಂಚರಿಸಿರುವ ಆನೆ ಕೊನೆಗೆ ತುಂಗಾ ನದಿಗೆ ಇಳಿದಿದೆ. ಆನೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ (elephant in city) ಕುರುವಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ. ವಿವಿಧೆಡೆ ಸಂಚರಿಸಿರುವ ಆನೆ ಎನ್.ಆರ್.ಪುರ ಕಡೆಯಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ. ಬೋರ್ಡ್, ಕಾಂಪೌಂಡ್ ಹಾನಿ ಕಳೆದ ರಾತ್ರಿ ಮೇಳಿಗೆ ಗ್ರಾಮದ … Read more

ಭತ್ತ, ಹುಲ್ಲು, ಶುಂಠಿ ಬೆಳೆ ಹಾನಿ, ಬೆಳ್ಳೂರು ಸುತ್ತಮುತ್ತ ಸಂಜೆಯಾದರೆ ಹೊರ ಬರಲು ಜನರಿಗೆ ಭೀತಿ

Elephant-Issue-near-belluru-in-Hosanagara-taluk

SHIVAMOGGA LIVE NEWS | 25 DECEMBER 2022 ಹೊಸನಗರ : ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ (wild elephant problem) ಹಾವಳಿಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಭತ್ತ, ಶುಂಠಿ, ಅಡಕೆ ಗಿಡಗಳು ನಾಶವಾಗಿವೆ. ನೀರಿನ ಪೈಪುಗಳನ್ನು ಕೂಡ ಅನೆಗಳು ಧ್ವಂಸ ಮಾಡಿವೆ. ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡಿವೆ. ಕೊಯ್ಲು ಮುಗಿಸಿ ಹಾಕಿದ್ದ ಭತ್ತ, ಹುಲ್ಲನ್ನು ಹಾನಿಗೆಡವಿವೆ. ಹೊರಬೈಲಿನ ಎಲೆಬಳ್ಳಿ ಮಂಜಪ್ಪ ಶುಂಠಿ ಮತ್ತು ಭತ್ತದ ಗದ್ದೆಗೆ ನುಗ್ಗಿ ಬೆಳೆ ಹಾನಿ ಮಾಡಿವೆ. ಗಾಮನಗದ್ದೆಯ ಹರಿಗೆಕೊಪ್ಪದ … Read more

ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ

Surya-Elephant-to-be-transferred-to-Uttar-Pradesh

SHIVAMOGGA LIVE NEWS | 2 NOVEMBER 2022 SHIMOGA | ಸಕ್ರೆಬೈಲು ಆನೆ ಬಿಡಾರದ ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ (elephant transfer). ಬಿಡಾರದ ಸಿಬ್ಬಂದಿ ಸೂರ್ಯನೊಂದಿಗೆ ಕೊನೆಯ ಫೋಟೊ ಕ್ಲಿಕ್ಕಿಸಿಕೊಂಡು ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಫಿಲಿಬಿಟ್ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಅಲ್ಲಿಂದ ಲಾರಿ ಆಗಮಿಸಿದ್ದು ಸೂರ್ಯ ಆನೆಯನ್ನು ಲಾರಿ ಹತ್ತಿಸಲಾಗಿದೆ. (elephant transfer) ಭಾವನಾತ್ಮಕ ಬೀಳ್ಕೊಡುಗೆ ಸರ್ಕಾರದ ಸೂಚನೆ ಮೇರೆಗೆ … Read more