ಶಿವಮೊಗ್ಗ ದಸರಾ, ಎಲ್ಲರಿಗು ಗೊತ್ತಿರಬೇಕಾದ 5 ವಿಷಯಗಳಿವು

021024 shimoga dasara news general image

DASARA NEWS, 12 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಜಂಬೂ ಸವಾರಿ ನಡೆಯಲಿದೆ. ನಾಡದೇವಿ ಚಾಮುಂಡೇಶ್ವರಿಯ ವಿಗ್ರಹ ಇರುವ ಬೆಳ್ಳಿ ಮಂಟಪವನ್ನು ಹೊತ್ತು ಸಾಗರ ಆನೆ ಹೆಜ್ಜೆ ಹಾಕಲಿದೆ. ಅದ್ಧೂರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಶಿವಮೊಗ್ಗ ಸೇರಿದಂತೆ ಹೊರ ಊರುಗಳಿಂದ ಜನ ಸೇರಲಿದ್ದಾರೆ. ಮೈಸೂರಿನ ನಂತರ ಶಿವಮೊಗ್ಗ ದಸರಾ ಅತಿ ಹೆಚ್ಚು ವಿಜೃಂಭಣೆಯಿಂದ ನಡೆಯುತ್ತದೆ. ಅಲ್ಲದೆ ನಾಡಿನಾದ್ಯಂತ ಖ್ಯಾತಿ ಗಳಿಸಿದೆ. ಗೊತ್ತಿರಬೇಕಾದ 5 ಪ್ರಮುಖಾಂಶಗಳು ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ

ಶಿವಮೊಗ್ಗದಲ್ಲಿ ಅಂಬಾರಿ ಮೆರವಣಿಗೆ, ಕೇಬಲ್‌ ತೆರವಿಗೆ ಸೂಚನೆ

Shimoga-Dasara-Inauguration-by-sunil-kumar-desai.

SHIMOGA NEWS, 8 OCTOBER 2024 : ಶಿವಮೊಗ್ಗ ದಸರಾ ಹಿನ್ನೆಲೆ ಅ.12ರಂದು ನಗರದಲ್ಲಿ ಜಂಬೂ ಸವಾರಿ ನಡೆಯಲಿದೆ. ಈ ಹಿನ್ನಲೆ ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ಕೇಬಲ್‌ ವಯರ್‌ಗಳನ್ನು (Cable Wire) ತೆರವು ಮಾಡುವಂತೆ ಮಹಾನಗರ ಪಾಲಿಕೆ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂಬಾರಿ ಮೆರವಣಿಗೆಯು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ವೃತ್ತ , ಅಮೀರ್ ಅಹ್ಮದ್ ವೃತ್ತ, ಗೋಪಿ ಸರ್ಕಲ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಫ್ರೀಡಂ ಪಾರ್ಕ್ … Read more

ಶಿವಮೊಗ್ಗ ದಸರಾ, ನಗರದಲ್ಲಿ ಆನೆಗಳ ತಾಲೀಮು ಆರಂಭ

Sakrebyle-Elephants-at-Durgigudi-Road-in-Shimoga.

SHIVAMOGGA LIVE NEWS | 21 OCTOBER 2023 SHIMOGA : ದಸರಾ ಮಹೋತ್ಸವಕ್ಕೆ ಸಕ್ರೆಬೈಲು ಬಿಡಾರದಿಂದ ಮೂರು ಆನೆಗಳು (Elephants) ನಗರಕ್ಕೆ ಆಗಮಿಸಿವೆ. ಮಹಾನಗರ ಪಾಲಿಕೆ ವತಿಯಿಂದ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು. ಅಂಬಾರಿ ಹೊರಲಿರುವ ಸಾಗರ್‌ ಆನೆ, ಕುಮ್ಕಿ ಆನೆಗಳಾದ ನೇತ್ರಾವತಿ ಮತ್ತು ಹೇಮಾವತಿ ನಗರಕ್ಕೆ ಆಗಮಿಸಿವೆ. ಶುಕ್ರವಾರ ಸಂಜೆ ಮಹಾನಗರ ಪಾಲಿಕೆ ಸದಸ್ಯರು ಆನೆಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಿದರು. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆಯಲ್ಲಿ ಆನೆಗಳು ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಇನ್ನು, ಆನೆಗಳು … Read more

ಅಂಬಾರಿ ಹೊರಲು ಶಿವಮೊಗ್ಗಕ್ಕೆ ಆಗಮಿಸಿದ ಗಜಪಡೆ, ಯಾವೆಲ್ಲ ಆನೆಗಳು ಬಂದಿವೆ?

Dasara-Elephants-comes-to-Shimoga

SHIMOGA | ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊರಲು ಗಜಪಡೆ (dasara elephants) ಆಗಮಿಸಿದೆ. ಭಾನುವಾರ ಸಂಜೆ ಮೂರು ಆನೆಗಳು ಬಂದಿದ್ದು, ಮಹಾನಗರ ಪಾಲಿಕೆ ವತಿಯಿಂದ ಪೂಜೆ ಸಲ್ಲಿಸಿ, ಸ್ವಾಗತಿಸಲಾಯಿತು. ಸಕ್ರೆಬೈಲು ಬಿಡಾರದ ಸಾಗರ್, ಭಾನುಮತಿ, ನೇತ್ರಾವತಿ ಆನೆಗಳು ಶಿವಮೊಗ್ಗಕ್ಕೆ ಆಗಮಿಸಿದೆ. ಲಾರಿಗಳಲ್ಲಿ ಮೂರು ಆನೆಗಳನ್ನು (dasara elephants) ಕರೆತರಲಾಯಿತು. ಪಾಲಿಕೆ ಸದಸ್ಯರಿಂದ ಪೂಜೆ (dasara elephants) ಅಂಬಾರಿ ಹೊರಲು ಸಿದ್ಧವಾಗಿ ಬಂದಿರುವ ಆನೆಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಪೂಜೆ ಸಲ್ಲಿಸಲಾಯಿತು. ವಾಸವಿ ಶಾಲೆ ಆವರಣದಲ್ಲಿ ಪಾಲಿಕೆ … Read more

BREAKING NEWS | ಕರೆಂಟ್ ಶಾಕ್, ಎರಡು ಆನೆಗಳು ಸಾವು

250922 elephats death near anesara im shimoga

SHIMOGA | ಐಬಿಕ್ಸ್ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಎರಡು ಕಾಡಾನೆಗಳು (elephants) ಮೃತಪಟ್ಟಿವೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ್ಕಕ್ಕೆ ದೌಡಾಯಿಸಿದ್ದಾರೆ. ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ಘಟನೆ ಸಂಭಿವಿಸಿದೆ. ಜಮೀನಿಗೆ ಅಳವಡಿಸಿದ್ದ ಐಬಿಕ್ಸ್‌ ವಿದ್ಯುತ್ ಸ್ಪರ್ಶಕ್ಕೆ ಆನೆಗಳು (elephants) ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಜಮೀನು ಮಾಲೀಕ ಚಂದ್ರನಾಯ್ಕ ಎಂಬುವವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ | ವಿಚಕ್ಷಣ ದಳ ಕಂಡು ಅಡ್ಡದಾರಿಯಲ್ಲಿ ಪರಾರಿಯಾದ … Read more

ಮತ್ತೆ ಕಾಡಾನೆ ಹಾವಳಿ, ಅಡಕೆ ಸಸಿಗಳು, ತೆಂಗಿನ ಮರಗಳು ನೆಲಸಮ

Elephant-raid-on-farm-in-Shimoga-Kuskur

SHIMOGA | ಕಾಡಾನೆಗಳು (WILD ELEPHANTS) ತೋಟಕ್ಕೆ (FARM) ನುಗ್ಗಿ ಅಡಕೆ (ADIKE) ಸಿಸಿಗಳು, ತೆಂಗಿನ ಮರಗಳನ್ನು ಹಾಳು ಮಾಡಿವೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕಾಡಾನೆ ಉಪಟಳದಿಂದ ಮುಕ್ತಿ ನೀಡುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗ ತಾಲೂಕು ಕುಸ್ಕೂರು ಗ್ರಾಮದ ಪ್ರಭು ನಾಯ್ಕ ಎಂಬುವವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು 20 ಅಡಕೆ ಸಸಿಗಳು, 5 ತಂಗಿನ ಮರುಗಳನ್ನು ಹಾಳುಮಾಡಿವೆ. ಆನೆಗಳು ನಿರಂತರ ತೋಟಕ್ಕೆ ನುಗ್ಗಿ ಅಡಕೆ, ತೆಂಗಿನ ಸಸಿ, ಬಾಳೆಯನ್ನು ನಾಶ ಮಾಡುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Read more

ರಾತ್ರೋರಾತ್ರಿ ಅಡಕೆ, ಬಾಳೆ ತೋಟದ ಮೇಲೆ ಆನೆಗಳ ದಾಳಿ

Mandagadde Graphics by smg live

SHIVAMOGGA LIVE NEWS | 28 ಫೆಬ್ರವರಿ 2022 ಮಂಡಗದ್ದೆ ಸಮೀಪ ಕಾಡಾನೆಗಳ ಹಾವಳಿ ಶುರುವಾಗಿದೆ. ತೋಟಗಳಿಗೆ ದಾಳಿ ಮಾಡಿ ಅಡಕೆ, ಬಾಳೆ ಬೆಳೆಗೆ ಹಾನಿ ಮಾಡುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಆನೆಗಳ ಗುಂಪು ಮಂಡಗದ್ದೆ ಸಮೀಪದ ಕೀಗಡಿ, ಮೇಲಿನ ಕೀಗಡಿ, ಮೂಡ್ಲುಮನೆ ಭಾಗದಲ್ಲಿ ಓಡಾಡಿಕೊಂಡಿವೆ. ರಾತ್ರಿ ವೇಳೆ ತೋಟಗಳಿಗೆ ದಾಳಿ ಮಾಡುತ್ತಿರುವ ಆನೆಗಳು ಬೆಳೆ ಹಾನಿ ಮಾಡುತ್ತಿವೆ. ಆದ್ದರಿಂದ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಕೀಗಡಿಯ ಶೇಶಪ್ಪ, ಧರ್ಮಣ್ಣಪ್ಪ, ಹೇಮೇಶ್, ಉಪೇಂದ್ರ ಗೌಡ  ಅವರ ತೋಟಗಳಿಗೆ ಆನೆಗಳು … Read more

ಕಂಡಲೆಲ್ಲ ಆನೆಗಳ ಹೆಜ್ಜೆ ಗುರುತು, ತೆಂಗಿನ ಮರಗಳು ಬುಡಮೇಲು, ಶಿವಮೊಗ್ಗ ಸಿಟಿ ಸಮೀಪದ ಈ ಹಳ್ಳಿ ಜನರಲ್ಲಿ ದಿಗಿಲು

050521 Elephant Steps at Puradal Village 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021 ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಕಾಡನೆಗಳು ದಾಳಿ ಮಾಡಿವೆ. ಗದ್ದೆ, ತೊಟದಲ್ಲಿ ಬೆಳೆ ಹಾನಿ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಪುರದಾಳು ಗ್ರಾಮದ ತೋಟವೊಂದಕ್ಕೆ ದಾಳಿ ಮಾಡಿ, ತೆಂಗಿನ ಮರಗಳನ್ನು ಉರುಳಿಸಿವೆ. ಶುಂಠಿ ಹೊಲದಲ್ಲಿ ಓಡಾಡಿ ಬೆಳೆ ಹಾನಿ ಮಾಡಿವೆ. ಹಿಳ್ಳೋಡಿ ಗೋವಿಂದಪ್ಪ, ಶಿವಣ್ಣ ಮತ್ತು ಸುನಿಲ್ ಭಟ್ಟ ಎಂಬುವವರ ತೋಟ, ಹೊಲದಲ್ಲಿ ಕಾಡಾನೆಗಳು ಪುಂಡಾಟ ಮಾಡಿವೆ. ಇಲ್ಲಿನ ಮಲೆಶಂಕರ ಮತ್ತು ಪುರದಾಳು ಗ್ರಾಮಗಳ … Read more