ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ

Thirthahalli-Tunga-Bridge

SHIVAMOGGA LIVE NEWS | 2 JANUARY 2023 THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಹೊರೆ ಕಾಣಿಕೆ ಸಂಗ್ರಹಿಸುವ ವಾಹನಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ಆವರಣದಲ್ಲಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್‌ ನಾಲ್ಕು ವಾಹನಗಳಿಗೆ ಚಾಲನೆ ನೀಡಿದರು. ಏನಿದು ಹೊರೆ ಕಾಣಿಕೆ ವಾಹನ? ಜ.11ರಿಂದ ಮೂರು ದಿನ ತೀರ್ಥಹಳ್ಳಿಯಲ್ಲಿ ಎಳ್ಳಮಾವಾಸ್ಯೆ ಜಾತ್ರೆ ನಡೆಯಲಿದೆ. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಜಾತ್ರೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ … Read more

ತೀರ್ಥಹಳ್ಳಿಯಲ್ಲಿ ಎಳ್ಳಮಾವಾಸ್ಯೆ ಹಿನ್ನೆಲೆ, ವಿಜೃಂಭಣೆಯ ರಥೋತ್ಸವ, ಇವತ್ತು ಆಕರ್ಷಕ ತೆಪ್ಪೋತ್ಸವ

040122 Thirthahalli Ellamavasye Jathre Rathotsava

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  4 ಜನವರಿ 2022 ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿ ಪಟ್ಟಣದಲ್ಲಿ ಶ್ರೀರಾಮೇಶ್ವರ ದೇವರ ರಥೋತ್ಸವ ವಿಜೃಂಭಣೆ ಯಿಂದ ನಡೆಯಿತು. ಸಾವಿರಾರು ಭಕ್ತರು ರಥೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಇವತ್ತು ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ತೀರ್ಥಹಳ್ಳಿಯ ರಥಬೀದಿ, ಆಜಾದ್ ರಸ್ತೆ ಮಾರ್ಗದಲ್ಲಿ ರಥೋತ್ಸವ ನಡೆಯಿತು. ರಥಬೀದಿ, ಶ್ರೀರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತರ ದಂಡೇ ಸೇರಿತ್ತು. ಜಾತ್ರೆ ವಿಶೇಷವಾಗಿ ಸೋಮವಾರ ತಾಲೂಕಿನಲ್ಲಿ ಶಾಲಾ, ಕಾಲೇಜಿಗೆ ಸ್ಥಳೀಯ ರಜೆ … Read more

ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆಗೆ ಚಾಲನೆ, ರಾಮ ಕುಂಡದಲ್ಲಿ ಸಾವಿರಾರು ಭಕ್ತರಿಂದ ಪುಣ್ಯ ಸ್ನಾನ

020122 Rameshwara Temple Ellamavasye Jathre

ಶಿವಮೊಗ್ಗದ ಲೈವ್.ಕಾಂ | SHIMOGA NEWS |  2 ಜನವರಿ 2022 ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಚಾಲನೆ ಸಿಕ್ಕಿದೆ. ತುಂಗಾ ನದಿಯಲ್ಲಿ ಭಕ್ತರು ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಮೂರು ದಿನ ಸರಳವಾಗಿ ಜಾತ್ರೆ ನಡೆಯಲಿದೆ. ರಾಮ ಕುಂಡದಲ್ಲಿ ಪುಣ್ಯ ಸ್ನಾನ ಜಾತ್ರೆಯ ಮೊದಲ ದಿನ ತುಂಗಾ ನದಿಯಲ್ಲಿರುವ ರಾಮ ಕುಂಡದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸಾವಿರಾರು ಜನರು ರಾಮ ಕುಂಡದಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಇದರಿಂದ … Read more

ತೀರ್ಥಹಳ್ಳಿಯಲ್ಲಿ ಅದ್ಧೂರಿಯಾಗಿತ್ತು ಎಳ್ಳಮಾವಾಸ್ಯೆ ರಥೋತ್ಸವ, ಇವತ್ತು ತೆಪ್ಪೋತ್ಸವ, ಹೇಗಿತ್ತು ರಥೋತ್ಸವದ ವೈಭವ?

150121 Thrthahalli Ellamavasye Jathre 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಎಳ್ಳಮಾವಾಸ್ಯೆ ರಥೋತ್ಸವ ಮತ್ತು ಸಂಕ್ರಾಂತಿ ಹಬ್ಬ ಒಂದೇ ದಿನ ಬಂದಿದ್ದರಿಂದ, ಎರಡು ರಥೋತ್ಸವವನ್ನು ಒಟ್ಟಿಗೆ ನಡೆಸಲಾಯಿತು. ರಥೋತ್ಸವದ ವೇಳೆ ಅಡಕೆ ಹೊಸ ಫಸಲನ್ನು ರಥದತ್ತ ತೂರಿದರು. ರಥಕ್ಕೆ ತಾಗಿ ಕೆಳಗೆ ಬೀಳುತ್ತಿದ್ದ … Read more

ತೀರ್ಥಹಳ್ಳಿ ಎಳ್ಳಮವಾಸ್ಯೆ ಜಾತ್ರೆ, ಪುರಾಣ ಪ್ರಸಿದ್ಧ ರಾಮುಕುಂಡದಲ್ಲಿ ಸಾವಿರ ಸಾವಿರ ಭಕ್ತರಿಂದ ತೀರ್ಥ ಸ್ನಾನ | ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್.ಕಾಂ | THIRTHAHALLI | 26 ಡಿಸೆಂಬರ್ 2019 ಎಳ್ಳಮವಾಸ್ಯೆ ಜಾತ್ರೆ ಅಂಗವಾಗಿ ಇತ್ತು ತುಂಗಾ ನದಿಯ ರಾಮಕುಂಡದಲ್ಲಿ ಭಕ್ತರು ತೀರ್ಥ ಸ್ನಾನ ಮಾಡಿದರು. ಸಾವಿರಾರು ಭಕ್ತರು ತೀರ್ಥ ಸ್ನಾನ ಮಾಡಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದರು. ರಾಮಕುಂಡಕ್ಕೆ ತೀರ್ಥ ಸ್ನಾನಕ್ಕೆ ಬರಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ರಾಮಕುಂಡದವರೆಗೆ ಬರಲು ಎರಡು ಬದಿಯಲ್ಲೂ ಹಗ್ಗದ ಕಟ್ಟಲಾಗಿತ್ತು. ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು. ರಾಮಕುಂಡದಲ್ಲಿ ತೀರ್ಥ ಸ್ನಾನಕ್ಕೇನು ಕಾರಣ? ಮಾತೃ ಹತ್ಯೆ ಶಾಪಕ್ಕೆ ತುತ್ತಾಗಿದ್ದ ಪರಶುರಾಮ, … Read more