ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?

Thirthahalli ellamavasye Teppotsava

ತೀರ್ಥಹಳ್ಳಿ: ಪುರಾಣ ಪ್ರಸಿದ್ದ ಎಳ್ಳಮಾವಾಸ್ಯೆ ಜಾತ್ರೆಗೆ (Ellemavasya Jatre) ಎಲ್ಲ ಸಿದ್ಧತೆ ಮಾಡಲಾಗುತ್ತಿದೆ. ಡಿ.19ರಿಂದ ಮೂರು ದಿನ ಜಾತ್ರೆ ನಡೆಯಲಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಹಾಲಿಗೆ ನಾಗರಾಜ್ ಹೇಳಿದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಿಗೆ ನಾಗರಾಜ್‌, ಡಿ.19ರಂದು ತುಂಗಾನದಿಯಲ್ಲಿ ತೀರ್ಥಸ್ನಾನ, ಡಿ.20ರಂದು ರಾಮೇಶ್ವರ ದೇವರ ರಥೋತ್ಸವ ಹಾಗೂ ಡಿ.21ರಂದು ಸಂಜೆ ತುಂಗಾನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ ಎಂದು ತಿಳಿಸಿದರು. ಸುಮಾರು … Read more