ಪ್ರಯಾಣಿಕರೆ ಗಮನಿಸಿ, ಡಿ.31ರಿಂದ ರಸ್ತೆಗಿಳಿಲ್ಲ KSRTC ಬಸ್, ಕಾರಣವೇನು?

281224 KSRTC workers to go on a strike

SHIVAMOGGA LIVE NEWS | 28 DECEMBER 2024 ಶಿವಮೊಗ್ಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರು ಡಿಸೆಂಬರ್‌ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರ ಆರಂಭಕ್ಕು ಮುನ್ನ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸಂದರ್ಭ ಮುಖಂಡರು ಮುಷ್ಕರಕ್ಕೆ ಮೂರು ಪ್ರಮುಖ ಕಾರಣ ವಿವರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕೈಗಾರಿಕಾ … Read more

ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘದ ನವೀಕೃತ ಕಟ್ಟಡ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ಜನಪ್ರತಿನಿಧಿಗಳಿಗೆ ಸನ್ಮಾನ

190624 CS Shadakshari press meet in shimoga

SHIVAMOGGA LIVE NEWS | 20 JUNE 2024 SHIMOGA : ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಸಂಸದ, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಸರ್ಕಾರಿ ನೌಕರರ (Government Employees) ಸಂಘದ ಜಿಲ್ಲಾ ಶಾಖೆಯಿಂದ ಜೂ.23ರಂದು ಅಭಿನಂದನಾ ಕಾರ್ಯಕ್ರಮ, ನವೀಕೃತ ಸರ್ಕಾರಿ ನೌಕರರ ಕಟ್ಟಡದ ಉದ್ಘಾಟನೆ, ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. … Read more

ಶಿವಮೊಗ್ಗದಲ್ಲಿ 2 ದಿನ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ, ಹೊಸದಾಗಿ 2 ಸ್ಪರ್ಧೆ ಸೇರ್ಪಡೆ

CS-Shadakshari-Government-Employees-Association

SHIVAMOGGA LIVE NEWS | 3 MARCH 2024 SHIMOGA : ಮಾ.4 ಮತ್ತು 5ರಂದು ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದೆ. ಸರ್ಕಾರಿ ನೌಕರರ ಭವನ ಹಾಗೂ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, 3,500ಕ್ಕೂ ಹೆಚ್ಚು ನೌಕರರು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿಯ ಕ್ರೀಡಾಕೂಟದಲ್ಲಿ ಕೊಕ್ಕೊ ಮತ್ತು ಯೋಗ ಸ್ಪರ್ಧೆ ಸೇರಿಸಲಾಗಿದೆ. ವಿವಿಧ … Read more

11 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ, ಯಾರೆಲ್ಲ ಇದರ ವ್ಯಾಪ್ತಿಗೆ ಬರುತ್ತಾರೆ?

C-S-Shadakshari-Press-meet-in-Shimoga

SHIVAMOGGA LIVE NEWS | 12 JANUARY 2024 SHIMOGA : 2006ರ ಏಪ್ರಿಲ್‌ 1ಕ್ಕಿಂತ ಪೂರ್ವದಲ್ಲಿ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ತರಲು ಶೀಘ್ರ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇದರಿಂದ ರಾಜ್ಯದ 11,366 ಬಾಧಿತ ಒಪಿಎಸ್‌ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರನ್ನು ಭೇಟಿಯಾಗಿ … Read more

ಸಾಗರದಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ, 24 ಗಂಟೆ ಗಡುವು, ಕರ್ತವ್ಯಕ್ಕೆ ಗೈರಾಗಿ ಹೋರಾಟದ ಎಚ್ಚರಿಕೆ

Government-Employees-protest-in-Sagara

SHIVAMOGGA LIVE NEWS | 9 NOVEMBER 2023 SAGARA : ಆವಿನಹಳ್ಳಿ ರಾಜಸ್ವ ನಿರೀಕ್ಷಕ ಗೌರೀಶ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರ ಸಂಘ ಎಚ್ಚರಿಕೆ ನೀಡಿದೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ನವೆಂಬರ್‌ 6ರಂದು ಗೌರೀಶ್‌ ಅವರು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಲೋಹಿತ್‌ ಎಂಬಾತ … Read more

ಮುಷ್ಕರದ ಎಫೆಕ್ಟ್, ಶಿವಮೊಗ್ಗದ ಸರ್ಕಾರಿ ಕಚೇರಿಗಳಲ್ಲಿ ನೀರವ ಮೌನ, ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?

Government-Offices-During-Workers-Strike-in-Shimoga

SHIVAMOGGA LIVE NEWS | 1 MARCH 2023 SHIMOGA : 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು (Employees) ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಜನರಿಲ್ಲದೆ ಬಿಕೋ ಅನ್ನುತ್ತಿದ್ದವು. ಈ ನಡುವೆ ಸರ್ಕಾರ ವೇತನ ಹೆಚ್ಚಳ ಕುರಿತು ಆದೇಶ ಹೊರಡಿಸಿದ್ದು, ಮುಷ್ಕರ ಕೈ ಬಿಡುವುದಾಗಿ ಸರ್ಕಾರಿ ನೌಕರರ (Employees) ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೌನ ಸದಾ ಅಧಿಕಾರಿಗಳು, ಜನ ಜಂಗುಳಿಯಿಂದ … Read more

ಭದ್ರಾವತಿ ಬಂದ್, ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ, ಹೇಗಿದೆ ಸದ್ಯದ ಪರಿಸ್ಥಿತಿ?

Bhadravathi-Bandh-by-VISL-Workers.

SHIVAMOGGA LIVE NEWS | 24 FEBRURARY 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾವತಿ ಬಂದ್ ಗೆ (Bandh) ಕರೆ ನೀಡಲಾಗಿದೆ. ವಿಐಎಸ್ಎಲ್ ಕಾರ್ಮಿಕರು ರಸ್ತೆಗಿಳಿದಿದ್ದು, ಅಂಗಡಿಗಳನ್ನು ಬಂದ್ ಮಾಡುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು, ಬಸ್ ನಿಲ್ದಾಣದ ಮುಂಭಾಗ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೇಗಿದೆ ಬಂದ್ ವಾತಾವರಣ? ಭದ್ರಾವತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 … Read more

ಶಿವಮೊಗ್ಗ KSRTC ಬಸ್ ನಿಲ್ದಾಣದ ಮುಂದೆ ಸತ್ಯಾಗ್ರಹ ಕುಳಿತ ನೌಕರರು

240123 KSRTC worker Protest in Shimoga Bus Stand

SHIVAMOGGA LIVE NEWS | 24 JANUARY 2023 SHIMOGA | ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಶಿವಮೊಗ್ಗ KSRTC ಬಸ್ ನಿಲ್ದಾಣ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು. 14 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ KSRTC ನಿಲ್ದಾಣದ ಮುಂಭಾಗ ಧರಣಿ ನಡೆಸಲಾಯಿತು. ನೌಕರರ ಬೇಡಿಕೆಗಳು ಏನು? ವೇತನ ಪರಿಷ್ಕರಣೆ ಮಾಡಬೇಕು. ಸಮರ್ಪಕ ಬಡ್ತಿ ನೀಡಬೇಕು. ಪ್ರೋತ್ಸಾಹ ಭತ್ಯ ಸೇರಿದಂತೆ ಮತ್ತಿತರ ಭತ್ಯೆಗಳನ್ನು … Read more

ಇಲ್ಲ ಸಲ್ಲದ ಆರೋಪ ಮಾಡುವವರಿಗೆ ಸರ್ಕಾರಿ ನೌಕರರ ಸಂಘದ ವಾರ್ನಿಂಗ್, ದೂರು ದಾಖಲಿಸಲು ಸೂಚನೆ

CS-Shadakshari-Press-Meet-in-Shimoga.

SHIVAMOGGA LIVE NEWS | 17 JANUARY 2023 SHIMOGA | ಸರ್ಕಾರಿ ನೌಕರರ (employees) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಇಲ್ಲಸಲ್ಲದ ಆರೋಪ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಇದನ್ನೂ ಓದಿ – 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ? ಸಾಗರದಲ್ಲಿ ಶಿಕ್ಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಪಾದನೆ ಮಾಡಲಾಗಿದೆ. ಇದರಿಂದ ಶಿಕ್ಷಕರ ಗೌರವಕ್ಕೆ … Read more

ಎನ್.ಪಿ.ಎಸ್ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಸಮಯ ಫಿಕ್ಸ್, ಅಖಾಡಕ್ಕಿಳಿಯಲು ಸಿದ್ಧವಾಗಿದೆ ಸಂಘ, ಯಾವಾಗ?

CS-Shadakshari-Press-Meet-in-Shimoga.

SHIVAMOGGA LIVE NEWS | 24 DECEMBER 2022 ಶಿವಮೊಗ್ಗ : ವೇತನ ಆಯೋಗ ರಚನೆ ಸರ್ಕಾರಿ ನೌಕರರ ಸಂಘದ ಮೊದಲ ಆದ್ಯತೆಯಾಗಿತ್ತು. ಆ ಬಳಿಕ ಹೊಸ ಪಿಂಚಣಿ ನೀತಿ (ಎನ್.ಪಿ.ಎಸ್) ವಿರುದ್ಧ ಸಂಘ ಕ್ರಮಬದ್ಧವಾಗಿ, ನಿರ್ಣಾಯಕ ಹೋರಾಟ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. (New Pension Scheme) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ ಅವರು, ಎನ್.ಪಿ.ಎಸ್ ವಿರುದ್ಧ ಹೋರಾಟದ ವಿಚಾರವಾಗಿ ಕೆಲವರು ತಮ್ಮನ್ನು ಸರ್ಕಾರದ ಏಜೆಂಟ್ ಎಂದು ಆರೋಪಿಸಿದ್ದಾರೆ. ಇದು ತಮ್ಮನ್ನು ವಿಚಲಿತಗೊಳಿಸಲ್ಲ. ಬದಲಾಗಿ, … Read more