ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ, ಏನೆಲ್ಲ ಸ್ಪರ್ಧೆಗಳಿದ್ದವು? – ಫೋಟೊ ಆಲ್ಬಂ

Government-Employees-Sports-in-Shimoga-Nehru-Stadium

SHIVAMOGGA LIVE NEWS | 18 DECEMBER 2022 ಶಿವಮೊಗ್ಗ : ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ (sports meet) ಮತ್ತು ವಿವಿಧ ಸ್ಪರ್ಧೆಗಳನ್ನು ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆಸಲಾಯಿತು. ವಿವಿಧ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ನೌಕರರ ಭಾಗವಹಿಸಿದರು. ನೆಹರೂ ಸ್ಟೇಡಿಯಂನಲ್ಲಿ ಸರ್ಕಾರಿ ನೌಕರರಿಗಾಗಿ ವಾಲಿಬಾಲ್, ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ ಬಾಲ್ ಸೇರಿದಂತೆ ವಿವಿಧ ಅಥ್ಲೆಟಿಕ್ ಸ್ಪರ್ಧೆಗಳನ್ನು (sports meet) ಆಯೋಜಿಸಲಾಗಿತ್ತು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ನಡೆಸಲಾಯಿತು. … Read more

ಸರ್ಕಾರಿ ನೌಕರರ ಸಂಘ ವಜಾಗೊಳಿಸುವಂತೆ ಏಕಾಂಗಿ ಪ್ರತಿಭಟನೆ

Shashi-Kumar-Gowda-Held-protest-against-govt-employees-association

SHIVAMOGGA LIVE NEWS | SHIMOGA | 22 ಜುಲೈ 2022 ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಾರ್ವಜನಿಕರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಸಂಘದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿ ಅದನ್ನು ವಜಾಗೊಳಿಸಬೇಕು ಎಂದು ಜೆಡಿಯು (JDU) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ (PROTEST) ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬಗಳ ಹಿತವನ್ನು ಕಾಪಾಡಿಕೊಂಡು ಬಂದಿವೆ. … Read more

ಶಿವಮೊಗ್ಗ ಜಿಲ್ಲೆಯ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಘೋಷಣೆಯಾಗಿದೆ?

C-S-Shadakshari-Press-meet-in-Shimoga

SHIVAMOGGA LIVE NEWS | SHIMOGA | 18 ಏಪ್ರಿಲ್ 2022 ನಾಗರಿಕ ಸೇವಾ ದಿನವನ್ನು ಇನ್ಮುಂದೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವದ ಸಂದರ್ಭ ನೀಡುತ್ತಿದ್ದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅದೆ ಸಂದರ್ಭ ಪ್ರದಾನ ಮಾಡಲಾಗುತ್ತದೆ. ಈ ಭಾರಿ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಷ್.ಷಡಾಕ್ಷರಿ ಅವರು, ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ … Read more

ಶಿವಮೊಗ್ಗದಲ್ಲಿ ಬೀದಿಗಿಳಿದ ಕಾರ್ಮಿಕ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

AITUC-ASHA-workers-Protest-in-shimoga

SHIVAMOGGA LIVE NEWS | 30 ಮಾರ್ಚ್ 2022 ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ “ಜನರನ್ನು ಉಳಿಸಿ ದೇಶವನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ  ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ. ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಜನರ … Read more

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರ ಸಮನಾದ ವೇತನ, ಮೇ ತಿಂಗಳಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ

Government-Employees-Sports-in-Nehru-Stadium

SHIVAMOGGA LIVE NEWS | 27 ಮಾರ್ಚ್ 2022 ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚಾಲನೆ ನೀಡಿದರು. ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಕ್ರೀಡಾಜ್ಯೋತಿ ಸ್ವೀಕರಿಸಿದರು. ಇದೆ ಸಂದರ್ಭ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಸರ್ಕಾರಿ ನೌಕರರು ಪಥ ಸಂಚಲನ ನಡೆಸಿದರು. ‘ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ’ ಇದೆ ಸಂದರ್ಭ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಮೇ ತಿಂಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ. … Read more

ನೆಹರೂ ಕ್ರೀಡಾಂಗಣದಲ್ಲಿ ಮಹಿಳಾ ನೌಕರರ ಹಗ್ಗ ಜಗ್ಗಾಟ

Government-Women-Employees-Sports-in-Shimoga

SHIVAMOGGA LIVE NEWS | 26 ಮಾರ್ಚ್ 2022 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ನೌಕರರ ಸಂಘದ ವತಿಯಿಂದ ಮಹಿಳಾ ನೌಕರರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಇಲಾಖೆಗಳ ಮಹಿಳಾ ನೌಕರರು ಈ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಕೃಷ್ಣ ಅವರು ಪ್ರಥಮ, ಮಂಜುಳಾ ಎಸ್ ಅವರು ದ್ವಿತೀಯ, ಗೀತಾ ಆರ್.ಬಿ ಅವರು ತೃತೀಯ ಸ್ಥಾನ ಗಳಿಸಿದರು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು … Read more

ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು

VIDHANA-SOUDHA-GENERAL-IMAGE.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇದ್ದ ತುಟ್ಟಿಭತ್ಯೆಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ತುಟ್ಟಿಭತ್ಯೆ ಬಿಡುಗಡೆ ಮಾಡಿದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸರ್ಕಾರಿ ನೌಕರರ ಸಂಘ ಮನವಿ ನೀಡಿದ 24 ಗಂಟೆ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಟ್ಟಿಭತ್ಯೆ ಮಂಜೂರು ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ … Read more

ಗೋಪಾಳ ಸುತ್ತಮುತ್ತ ನಾಳೆ ಕರೆಂಟ್ ಇರಲ್ಲ | ಉಪ ಚುನಾವಣೆ ವೀಕ್ಷಕರಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ

Fata-Fata-News-General.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021 ಹಾನಗಲ್’ಗೆ ವೀಕ್ಷಕರಾಗಿ ಸುಂದರೇಶ್ ಹಾನಗಲ್ ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಒಂಭತ್ತು ವೀಕ್ಷಕರನ್ನು ನೇಮಿಸಿದೆ. ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಕೆಪಿಸಿಸಿ ವತಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ನೌಕರರ ಸಂಘದ ಸಭೆ ಸರ್ಕಾರಿ ನೌಕರರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಅಕ್ಟೋಬರ್ 31ರಂದು ಸಂಜೆ 5.30ಕ್ಕೆ ಡಿಸಿ ಕಾಂಪೌಂಡ್’ನಲ್ಲಿರುವ ಸರ್ಕಾರಿ ನೌಕರರ … Read more

ಶಿವಮೊಗ್ಗದಲ್ಲಿ ಸರ್ಕಾರಿ ನೌಕರರಿಗೆ ಸುಸಜ್ಜಿತ ಸಭಾ ಭವನ, ಸಂಸದರಿಂದ ಭೂಮಿ ಪೂಜೆ

070721 Government Employee Union Building Guddali Pooje 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021 ಸರ್ಕಾರಿ ನೌಕರರ ನೂತನ ಸುಸಜ್ಜಿತ ಸಭಾಭವನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೂಮಿ ಪೂಜೆ ನೆರವೇರಿಸಿದರು. ಕೆಇಬಿ ಸರ್ಕಲ್‍ನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಸಭಾ ಭವನ ನಿರ್ಮಾಣವಾಗುತ್ತಿದೆ. ಭೂಮಿ ಪೂಜೆ ಬಳಿಕ ಮಾತನಾಡಿದ ಸಂಸದ ಬಿ.ವೈ..ರಾಘವೇಂದ್ರ, 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಅತ್ಯಾಧುನಿಕ, ಮಾದರಿ ಮತ್ತು ಸುಸಜ್ಜಿತವಾಗಿರಲಿದೆ. ಇದೊಂದು ಮೈಲಿಗಲ್ಲು ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಆಯನೂರು … Read more

ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕಡಿತ ವಿಚಾರ, ನೌಕರರ ಸಂಘದಿಂದ ಹೇಳಿಕೆ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ತಡೆ ಹಿಡಿಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಮಾಹಿತಿ ಕುರಿತು ಸರ್ಕಾರಿ ನೌಕರರ ಸಂಘ ಸ್ಪಷ್ಟನೆ ನೀಡಿದೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಈ ರೀತಿಯ ನಿರ್ಧಾರ ಕೈಗೊಳ್ಳುವಾಗ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ಜೊತೆಗೆ ಸರ್ಕಾರ ಚರ್ಚಿಸುತ್ತದೆ. ಆದರೆ ಈತನಕ ಯಾವುದೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ತಿಂಗಳ ಸಂಬಳ … Read more