ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಪೊಲೀಸ್ ಠಾಣೆಯಿಂದ ಎಸ್ಕೇಪ್

crime name image

SHIVAMOGGA LIVE NEWS | STATION | 18 ಮೇ 2022 ಟ್ರ್ಯಾಕ್ಟರ್ ಮತ್ತು ಟ್ರೇಲರ್ ಕಳ್ಳತನ ಪ್ರಕರಣದ ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ಶೌಚಕ್ಕೆ ತೆರಳುವುದಾಗಿ ತಿಳಿಸಿ ಆತ ಠಾಣೆಯಿಂದ (STATION) ಎಸ್ಕೇಪ್ ಆಗಿದ್ದಾನೆ. ರಿಪ್ಪನ್ ಪೇಟೆ (RIPPONPETE) ಪೊಲೀಸ್ ಠಾಣೆಯಲ್ಲಿ ಘಟನೆ ಸಂಭವಿಸಿದೆ. ಚೆಂದಾಳದಿಂಬದ ಪ್ರತಾಪ್ ಎಂಬಾತ ಠಾಣೆಯಿಂದ ಪರಾರಿಯಾದಾತ. ಏನಿದು ಘಟನೆ? ಮೇ 13ರ ರಾತ್ರಿ ಸಾಗರ ರಸ್ತೆಯ ಭಗತ್ ಸಿಂಗ್ ಬಡಾವಣೆಯ ವೆಂಕಪ್ಪ ಶೆಟ್ಟಿ ಎಂಬುವವರ ಮನೆ ಶೆಡ್’ನಲ್ಲಿ … Read more

ಪ್ರಿಯಕರನ ಮದುವೆ ದಿನವೇ ಪ್ರಿಯತಮೆ ಆತ್ಮಹತ್ಯೆ, ಕಲ್ಯಾಣ ಮಂಟಪದಿಂದ ಮದುಮಗ ನಾಪತ್ತೆ

Sahyadri-College-Guest-lecturer-Commits-Suicide.

SHIVAMOGGA LIVE NEWS | 20 ಮಾರ್ಚ್ 2022 ಬೇರೆ ಯುವತಿ ಜೊತೆಗೆ ಪ್ರಿಯಕರ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದಾನೆ.. ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ, ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಲ್ಕು ಪುಟದ ಡೆತ್ ನೋಟ್ ಬರೆದಿದ್ದು, ಪ್ರಿಯಕರನ ವಿರುದ್ಧ ಆರೋಪ ಮಾಡಿದ್ದಾಳೆ. ಪ್ರಿಯಕರನ ಮದುವೆ ದಿನವೇ ನೇಣಿಗೆ ಮುರಳಿ ಎಂಬಾತನನ್ನು ರೂಪಶ್ರೀ ಬಹು ವರ್ಷದಿಂದ ಪ್ರೀತಿಸುತ್ತಿದ್ದಳು. ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮುರಳಿಯ ಮದುವೆ … Read more

ಗೋಪಾಳ ಸಮೀಪ ವಾಹನದ ಮೇಲೆ ಪೊಲೀಸ್ ದಾಳಿ, ಖದೀಮರು ಎಸ್ಕೇಪ್

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ದನಗಳ ಕಳ್ಳತನ ಮಾಡುತ್ತಿದ್ದವರು ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ಶಿವಮೊಗ್ಗದ ಅನುಪಿನಕಟ್ಟೆ ಮುಖ್ಯರಸ್ತೆಯ ವಿನಾಯಕ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಟಾಟಾ ಏಸ್‍ ವಾಹನದಲ್ಲಿ ಗೋವುಗಳ ಕಳ್ಳ ಸಾಗಣೆ ಮಾಡಲಾಗುತ್ತಿತ್ತು. ಪುರದಾಳು – ಅನುಪಿನಕಟ್ಟೆ ಮಾರ್ಗವಾಗಿ ವಾಹನ ಬರುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ವಿನಾಯಕ ಸರ್ಕಲ್‍ ಬಳಿಕ … Read more