ಸಿಗಂದೂರು ಸೇತುವೆ ಕಾಮಗಾರಿ ಸ್ಥಳಕ್ಕೆ ಸಚಿವರ ಭೇಟಿ, ಯಾವಾಗ ರೆಡಿಯಾಗುತ್ತೆ? ಈಗೆಷ್ಟಾಗಿದೆ ಕೆಲಸ?

Siganduru Bridge Plan 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2021 ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಸಿಗಂದೂರು ಸೇತುವೆ 2023ಕ್ಕೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕಳಸವಳ್ಳಿ- ಅಂಬಾರಗೊಡ್ಲುಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಲಾಂಚ್‌ನಲ್ಲಿ ಸಂಚರಿಸಿ ಸೇತುವೆ ಕಾಮಗಾರಿ ಪರಿಶೀಲಿಸಿದರು. ಈಗಾಗಲೇ ಶೇ.30ರಷ್ಟು ಕಾಮಗಾರಿ ಪೂರ್ಣವಾಗಿದ್ದು ಈ ಸೇತುವೆ ಮೂಲಕ ಶರಾವತಿ ಕಣಿವೆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣ ಗೊಳಿಸುವಂತೆ ಇಂಜಿನಿಯರ್‌ಗಳಿಗೆ … Read more