‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

KS-Eshwarappa-Press-meet-in-Shimoga

ಶಿವಮೊಗ್ಗ: ಮಸೀದಿಗಳಲ್ಲಿ ಆಜಾನ್ (Azan) ಕೂಗುವುದರಿಂದ ಶಬ್ಧಮಾಲಿನ್ಯ ಉಂಟಾಗುತ್ತಿದೆ. ಹಾಗಾಗಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಹಲವೆಡೆ ಆಜಾನ್‌ ಕೂಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್‌ ಆ್ಯಪ್‌ಗಳನ್ನು ಬಳಸಿ ಆಜಾನ್‌ ಕೂಗುವಂತೆ ಮಸೀದಿಗಳಿಗೆ ಸರ್ಕಾರ ಸೂಚಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಶಬ್ಧಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಅದೇಶ ಪಾಲಿಸುವಂತೆ ಮುಸ್ಲಿಮರಿಗೆ ಸರ್ಕಾರ ಹೇಳಬೇಕು. ಸರ್ಕಾರದ ಆದೇಶದಂತೆ ಮಸೀದಿಗಳು ನಡೆದುಕೊಳ್ಳಬೇಕು ಎಂದರು. es ಹಲವು ರಾಷ್ಟ್ರಗಳಲ್ಲಿ ನಿಷೇಧ ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಜಗತ್ತಿನ … Read more

‘ಸಿದ್ದರಾಮಯ್ಯ ಪತ್ನಿ ಸೇರಿ ಎಲ್ಲ ಮಹಿಳೆಯರು ಬುರ್ಖಾ ಹಾಕುವಂತಹ ಪರಿಸ್ಥಿತಿ ಬರಲಿದೆ’

Rashtrabakthara-Balaga-protest-KS-Eshwarappa

ಶಿವಮೊಗ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಪತ್ನಿ ಸೇರಿ ಎಲ್ಲ ಮಹಿಳೆಯರು ಬುರ್ಖಾ ಹಾಕುವಂತಹ ಸ್ಥಿತಿ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು (Criticize). ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಖಂಡಿಸಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ರಾಷ್ಟ್ರಭಕ್ತರ ಬಳಗ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ಮಾತನಾಡಿದರು. ಈಶ್ವರಪ್ಪ ಏನೇನೆಲ್ಲ ಹೇಳಿದರು? ಇಲ್ಲಿದೆ 4 ಪಾಯಿಂಟ್ಸ್‌ ಮುಂದೆ ಮುಸ್ಲಿಂ ಬೆಂಬಲಿತ ಸರ್ಕಾರ ತರುವ ಉದ್ದೇಶದಿಂದ ವಸತಿ ಯೋಜನೆಗಳಲ್ಲಿ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. … Read more

ಪ್ರತಿಭಟನಾ ಸ್ಥಳದಲ್ಲಿ ಎಸ್‌.ಪಿ ವಿರುದ್ಧ ಈ‍ಶ್ವರಪ್ಪ ಗರಂ, ಸುಮೋಟೊ ಪ್ರಕರಣ ನೆನಪಿಸಿ ತರಾಟೆ

Eshwarappa-Angry-against-Shimoga-SP-Mithun-Kumar.

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನ ವಿವಾದ ಸಂಬಂಧ ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ತರಾಟೆಗೆ (Angry) ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಎದುರು ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಆಗಮಿಸಿದ್ದರು. ಈ ಸಂದರ್ಭ ಕೆರಳಿದ ಈಶ್ವರಪ್ಪ, ತಮ್ಮ ವಿರುದ್ಧದ ಸುಮೋಟೊ ಪ್ರಕರಣವನ್ನು ಉಲ್ಲೇಖಿಸಿ … Read more

ಯಡಿಯೂರಪ್ಪ ಜನ್ಮದಿನ, ವಿಷ್‌ ಮಾಡಿದ್ರಾ ಈ‍ಶ್ವರಪ್ಪ? ಏನಂದ್ರು?

Former-Minister-KS-Eshwarappa

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನಕ್ಕೆ (Birthday) ಶುಭಕೋರಿದರಾ ಎಂಬ ಪ್ರಶ್ನೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತುಸು ಸಿಡಿಮಿಡಿಗೊಂಡರು. ಅಲ್ಲದೆ ಎಲ್ಲವನ್ನು ರಾಜಕೀಯ ದೃಷ್ಟಿಕೋನದಿಂದ ನೋಡುವುದನ್ನು ಬಿಡಬೇಕು ಎಂದು ತಿಳಿಸಿದರು. ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಈಶ್ವರಪ್ಪ ಅವರಿಗೆ ಪತ್ರಕರ್ತರು, ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ವಿಷ್‌ ಮಾಡಿದ್ರಾ ಎಂದು ಪ್ರಶ್ನಿಸಿದರು. ಆಗ ಈಶ್ವರಪ್ಪ, ಇವತ್ತು ನಾನು ಈ ಸ್ಥಿತಿಯಲ್ಲಿ ಇರಲು ಯಡಿಯೂರಪ್ಪ ಕೂಡ ಕಾರಣ ಎಂದರು. ಈಶ್ವರಪ್ಪ ಏನೆಲ್ಲ ಹೇಳಿದರು? ಯಡಿಯೂರಪ್ಪ ನನ್ನ ಗುರು. … Read more

‘ನನಗೆ ತೊಂದರೆ ಕೊಟ್ಟವರೆಲ್ಲ ಅನುಭವಿಸಿದ್ದಾರೆ, ಇನ್ಮುಂದೆಯು ಅನುಭವಿಸುತ್ತಾರೆʼ

KS-Eshwarappa-Press-meet-in-Shimoga

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ತಮಗೆ ತೊಂದರೆ (Problem) ಕೊಟ್ಟವರೆಲ್ಲ ಅನುಭವಿಸಿದ್ದಾರೆ. ಇನ್ಮುಂದೆಯು ಅನುಭವಿಸುತ್ತಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ‍ಶ್ವರಪ್ಪ ನಾಲ್ಕು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ಈಶ್ವರಪ್ಪ ಏನೆಲ್ಲ ಹೇಳಿದರು? ರಾಷ್ಟ್ರಭಕ್ತರ ಬಳಗದ ಎಂ.ಶಂಕರ್‌, ಮಹಾಲಿಂಗಯ್ಯ ಶಾಸ್ತ್ರಿ ಸೇರಿದಂತೆ ಹಲವರು ಇದ್ದರು. ಇದನ್ನೂ ಓದಿ » ಹೆಚ್‌.ಟಿ.ಬಳಿಗಾರ್‌ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ

ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

KS-Eshwarappa-Press-meet-in-Shimoga

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, … Read more

BREAKING NEWS | ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

KS-Eshwarappa-Press-meet-in-Shimoga-Press-Trust

SHIMOGA NEWS, 15 NOVEMBER 2024 : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ. ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ. ಈಚೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ಸಂದರ್ಭ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಏನಿದೆ? ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು, ಇಸ್ಲಾಮೀಕರಣಕ್ಕೆ … Read more

ಶಿವಮೊಗ್ಗದಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ಸುದ್ದಿ

SHIMOGA-NEWS-FATAFAT.webp

SHIMOGA CITY NEWS, 4 NOVEMBER 2024 : ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು. ಇಲ್ಲಿದೆ ಫಟಾಫಟ್‌ ಸುದ್ದಿ. Shimoga City News ಇದನ್ನೂ ಓದಿ » ಅಡಿಕೆ ಧಾರಣೆ | 4 ನವೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

‘ಸಾಧು, ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ’, ಸರ್ಕಾರಕ್ಕೆ ಈಶ್ವರಪ್ಪ ವಾರ್ನಿಂಗ್

KS-Eshwarappa-Press-meet-in-Shimoga

SHIMOGA NEWS, 4 NOVEMBER 2024 : ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ಕೂಡಲೆ ರದ್ದು ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಸಾಧು, ಸಂತರ (Priest) ನೇತೃತ್ವದಲ್ಲಿ ರಕ್ತ ಕ್ರಾಂತಿ ಆಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ವಕ್ಫ್ ಆಸ್ತಿ ಎಂದು ರೈತರಿಗೆ ನೀಡಿರುವ ನೊಟೀಸ್ ಹಿಂಪಡೆಯಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ‌‌. ನೊಟೀಸ್ ಹಿಂಪಡೆಯುವುದು ಮುಖ್ಯವಲ್ಲ. ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು‌. ಸಿದ್ದರಾಮಯ್ಯ ಜಮೀರ್ ಅಹಮದ್ ಬಾಲ ಹಿಡಿದುಕೊಂಡು … Read more

ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

KS-Eshwarappa-Press-meet-in-Shimoga-Press-Trust

SHIMOGA, 12 AUGUST 2024 : ಬೆಳಗಾವಿಯ ರೆಸಾರ್ಟ್‌ (Resort) ಒಂದರಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದ್ದರು. ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯ ರಾಜಾರಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಪಾಳಯದಲ್ಲಿಯು ಕುತೂಹಲ ಮೂಡಿಸಿದೆ. ಈ ಮಧ್ಯೆ ರಾಷ್ಟ್ರಭಕ್ತರ ಬಳಗದ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌