ಗಾಂಧಿ ಬಜಾರ್ ಬಣಗುಡಲು ‘ಲಾಕ್ ಡೌನ್ ಈಶ್ವರಪ್ಪ’ ಕಾರಣ, ದ್ವಂದ್ವ ನೀತಿಗಳಿಂದ ಜನಕ್ಕೆ ಸಂಕಷ್ಟ

070621 KB Prasanna Kumar About Eshwarappa 1

ಶಿವಮೊಗ್ಗ ಲೈವ್.ಕಾಂ‌ | SHIMOGA NEWS | 07 JUNE 2021 ಖಾಸಗಿಯವರಿಗೆ ಲಾಭ ಮಾಡಿಕೊಡಲು ಸರ್ಕಾರ ಲಸಿಕೆ ಕುರಿತು ಗೊಂದಲ ಸೃಷ್ಟಿಸಿರುವ ಅನುಮಾನ ಮೂಡುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಸರ್ಕಾರ ಲಸಿಕೆ ಕೊಡುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿತು. ಈಗ ಖಾಸಗಿಯವರಿಗೆ ಲಸಿಕೆ ಪೂರೈಕೆ ಮಾಡಿ, ಸರ್ಕಾರ ತನ್ನ ಹೊಣೆ ಮರೆತಿದೆ. ಜನರು ಸಾಲ ಮಾಡಿಕೊಂಡು ಬಂದು ಲಸಿಕೆ ಹಾಕಿಸಿಕೊಳ್ಳುವಂತಾಗಿದೆ. ಖಾಸಗಿಯವರಿಗೆ ಲಾಭ ಮಾಡಿಕೊಡಲು ಮುಂದಾಗಿದೆ ಎಂದು … Read more

ಆಶ್ರಯ ಮನೆಗಳ ವಂತಿಗೆ ಪಾವತಿಗೆ ಕೊನೆ ದಿನಾಂಕ ಫಿಕ್ಸ್, ಇಲ್ಲವಾದಲ್ಲಿ ನೂತನ ಫಾಲನುಭವಿಗಳಿಗೆ ಚಾನ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಆಶ್ರಯ ಯೋಜನೆ ಅಡಿ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದರ ವಂತಿಗೆ ಪಾವತಿಸದ ಫಲಾನುಭವಿಗಳು ಕೂಡಲೆ ಹಣ ಪಾವತಿಸಬೇಕಿದೆ. ಇಲ್ಲವಾದಲ್ಲಿ ಆನ್‍ ಲೈನ್‍ ಮೂಲಕ ಅರ್ಜಿ ಕರೆದು ನೂತನ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜಿ+2 ಮಾದರಿಯಲ್ಲಿ ಗೋವಿಂದಾಪುರದಲ್ಲಿ 3 ಸಾವಿರ ಮನೆಗಳು ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ 1836 … Read more

ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 7ರ ಬಳಿಕವು ಲಾಕ್ ಡೌನ್, ಇವತ್ತು ಮಹತ್ವದ ನಿರ್ಧಾರ

120720 Sunday Curfew in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021 ರಾಜ್ಯ ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಇದರ ಬೆನ್ನಿಗೆ ಶಿವಮೊಗ್ಗದಲ್ಲೂ ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚೆ ಆರಂಭವಾಗಿದೆ. ಇವತ್ತು ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ. ಆ ಬಳಿಕ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಕುರಿತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ಇವತ್ತು ಮಹತ್ವದ ಸಭೆ … Read more

ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಈಶ್ವರಪ್ಪ, ಈ ಕೊಲೆಗಳಿಗೆ ನೀವೆ ಕಾರಣ ಅಂತಾ ಆರೋಪ, ಪತ್ರದಲ್ಲಿ ಏನೆಲ್ಲ ಇದೆ?

220521 Eshwarappa Opne Letter to Siddaramaiah 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 MAY 2021 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕೋವಿಡ್‍ ಸೋಂಕಿತರ ಸಾವಿಗೆ ಕಾಂಗ್ರೆಸ್ ಪಕ್ಷವೆ ಕಾರಣ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಅವರು ಎರಡು ಅಂಶಗಳನ್ನು ಒಳಗೊಂಡ ಪತ್ರ ಬರೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕೋವಿಡ್ ಲಸಿಕೆ ಮತ್ತು ಅದರ ನಿರ್ವಹಣೆ ಸಂಬಂಧ ಪ್ರಸ್ತಾಪಿಸಿದ್ದಾರೆ. ವಿಷಯ 1 : ಬಿಜೆಪಿಗೊಂದು, ಕಾಂಗ್ರೆಸ್‍ಗೊಂದು ಸಂವಿಧಾನವಾ? … Read more

ರಂಜಾನ್, ಅಕ್ಷಯ ತೃತೀಯ ಇರೋದರಿಂದ ಶಿವಮೊಗ್ಗ ಸಿಟಿಯಲ್ಲಿ ಲಾಕ್ ಡೌನ್ ಮಾಡಿದ್ರಾ? ವಿವಾದಕ್ಕೀಡಾಯ್ತಾ ನಿರ್ಧಾರ?

120521 Prasanna Kumar and Eshwarappa about Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021 ಶಿವಮೊಗ್ಗದಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್ ನಿರ್ಧಾರ ಹಲವರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೆ ವಿವಾದದ ಸ್ವರೂಪವನ್ನು ಪಡೆಯುತ್ತಿದೆ. ರಂಜಾನ್‍ ಮತ್ತು ಅಕ್ಷಯ ತೃತೀಯ ಹಬ್ಬಗಳು ಇರುವ ಕಾರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಿರುವ ಸಾದ್ಯತೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತೀವ್ರ ಚರ್ಚೆಯಾಗುತ್ತಿದೆ. ಕಾಂಗ್ರೆಸ್‍ನಿಂದ ತೀವ್ರ ವಿರೋಧ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ಕಠಿಣ … Read more

ಪರಿಹಾರ ನೀಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ, ಮಿನಿಸ್ಟರ್ ಹೇಳಿಕೆಗೆ ಶಿವಮೊಗ್ಗದಲ್ಲಿ ತಿರುಗೇಟು

100521 Eshwarappa during Covid 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021 ಪರಿಹಾರ ಕೊಡಲು ನಾವೇನು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡಿದ್ದೀವಾ ಎಂಬ ಸಚಿವ ಕೆ.ಎಸ್.ಈಶ್ವರಪ್ಪ  ಅವರ ಹೇಳಿಕೆಗೆ ಶಿವಮೊಗ್ಗ ಯುವ ಕಾಂಗ್ರೆಸ್ ತಿರುಗೇಟು ನೀಡಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್‍ , ಈಶ್ವರಪ್ಪ ಅವರದ್ದು ಬಾಲಿಶ ಹೇಳಿಕೆ. ಆದರೂ ಅವರು ಹೇಳಿದ್ದರಲ್ಲಿ ಸತ್ಯವಿದೆ. ಅವರ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ. ಆದರೆ ನೋಟ್ ಎಣಿಸುವ ಮೆಷಿನ್‍ … Read more

14 ದಿನ ಈ ಮೂವರು ಬಾಯಿಗೆ ಬೀಗ ಹಾಕಿಕೊಂಡರೆ ಲಾಕ್ ಡೌನ್ ಯಶಸ್ವಿಯಾಗುತ್ತೆ

100521 Eshwarappa during Covid 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MAY 2021 ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಕುಮಾರಸ್ವಾಮಿ ಅವರು ಬಾಯಿಗೆ ಬೀಗ ಹಾಕಿಕೊಂಡರೆ ಲಾಕ್ ಡೌನ್ ಯಶಸ್ವಿಯಾಗಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಜ್ಯದಲ್ಲಿ ಜನರು ಸಾಯುತ್ತಿರುವ ಹೊತ್ತಲ್ಲಿ ಬರೀ ಟೀಕೆ ಮಾಡುತ್ತಿದ್ದೀರ. ಎಸಿ ರೂಮಲ್ಲಿ ಕುಳಿತು ಟೀಕೆ ಮಾಡ್ತಾರೋ, ಎಲ್ಲಿ ಕುಳಿತು ಟೀಕಿಸುತ್ತಾರೋ ಗೊತ್ತಿಲ್ಲ. ಒಳ್ಳೆ ಸಲಹೆ ಕೊಡಲಿ ಎಂದರು. ನಾವೇನು ಪ್ರಿಂಟ್ ಮಾಡ್ತೀವಾ? ಲಾಕ್‍ ಡೌನ್ … Read more

ಮಾಸ್ಕ್ ಹಿಡಿದು ಗಾಂಧಿ ಬಜಾರ್​​ನಲ್ಲಿ ಸಚಿವ ಈಶ್ವರಪ್ಪ ಪಾದಯಾತ್ರೆ

230421 Mask Abhiyana by KS Eshwarappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021 ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಕೆ.ಎಸ್‍.ಈಶ್ವರಪ್ಪ ನೇತೃತ್ವದಲ್ಲಿ ಮಾಸ್ಕ್‍ ಜಾಗೃತಿ ಪಾದಯಾತ್ರೆ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಗಾಂಧಿ ಬಜಾರ್ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್‍ವರೆಗೆ ಸಚಿವ ಈಶ್ವರಪ್ಪ ಪಾದಯಾತ್ರೆ ನಡೆಸಿದರು. ಈ ವೇಳೆ ಮಾಸ್ಕ್ ಧರಿಸದೆ ಗಾಂಧಿ ಬಜಾರ್‍ನಲ್ಲಿ ಓಡಾಡುತ್ತಿದ್ದವರಿಗೆ ಸಚಿವ ಈಶ್ವರಪ್ಪ ಮಾಸ್ಕ್ ವಿತರಿಸಿದರು. ಅಲ್ಲದೆ ಮಾಸ್ಕ್ ಧರಿಸಿಕೊಂಡು ಓಡಾಡುವಂತೆ ಮನವಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜನರು ಜಾಗೃತರಾಗಿದ್ದಾರೆ. … Read more

ಮಾಸ್ಕ್ ಇಲ್ಲ ಅಂತಾ ದಂಡ ಹಾಕುತ್ತಿದ್ದವರು ಇಲ್ಲಿ ಗಪ್‌ಚುಪ್, ಸರ್ಕಾರಿ ಕಾರ್ಯಕ್ರಮದಲ್ಲಿ ಮಾರ್ಗಸೂಚಿಗೆ ಕ್ಯಾರೆ ಅನ್ನೋರಿಲ್ಲ

050421 Covid Rules Break in Minister Programme 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ ಎಂದು ಜನರು, ವ್ಯಾಪಾರಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು ದಂಡ ಹಾಕುತ್ತಿದ್ದಾರೆ. ಆದರೆ ಸರ್ಕಾರದ ಕಾರ್ಯಕ್ರಮವೊಂದರಲ್ಲೇ ಕೋವಿಡ್‌ ನಿಯಮ ಉಲ್ಲಂಘನೆಯಾದರೂ ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗದ ಮಿಳಘಟ್ಟ ಮತ್ತು ಗೋವಿಂದಾಪುರ ಬಡಾವಣೆಯಲ್ಲಿ ಆಶ್ರಯ ಸಮಿತಿ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಮನೆಗಳ ವೀಕ್ಷಣೆ ಕಾರ್ಯಕ್ರಮ … Read more

‘ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಪರಿಸ್ಥಿತಿ, ಅವರಿಗೆ ತಲೆ ಕೆಟ್ಟಿದೆ, ಮೊದಲು ರಾಜೀನಾಮೆ ನೀಡಲಿ’

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್‍ನಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮೇಯರ್, ಉಪ … Read more