ಗಾಂಧಿ ಬಜಾರ್ ಬಣಗುಡಲು ‘ಲಾಕ್ ಡೌನ್ ಈಶ್ವರಪ್ಪ’ ಕಾರಣ, ದ್ವಂದ್ವ ನೀತಿಗಳಿಂದ ಜನಕ್ಕೆ ಸಂಕಷ್ಟ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JUNE 2021 ಖಾಸಗಿಯವರಿಗೆ ಲಾಭ ಮಾಡಿಕೊಡಲು ಸರ್ಕಾರ ಲಸಿಕೆ ಕುರಿತು ಗೊಂದಲ ಸೃಷ್ಟಿಸಿರುವ ಅನುಮಾನ ಮೂಡುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಸರ್ಕಾರ ಲಸಿಕೆ ಕೊಡುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿತು. ಈಗ ಖಾಸಗಿಯವರಿಗೆ ಲಸಿಕೆ ಪೂರೈಕೆ ಮಾಡಿ, ಸರ್ಕಾರ ತನ್ನ ಹೊಣೆ ಮರೆತಿದೆ. ಜನರು ಸಾಲ ಮಾಡಿಕೊಂಡು ಬಂದು ಲಸಿಕೆ ಹಾಕಿಸಿಕೊಳ್ಳುವಂತಾಗಿದೆ. ಖಾಸಗಿಯವರಿಗೆ ಲಾಭ ಮಾಡಿಕೊಡಲು ಮುಂದಾಗಿದೆ ಎಂದು … Read more