ಸಿದ್ದರಾಮಯ್ಯ ಅವರ ಕ್ರಾಸ್ಬೀಡ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು, ಸಚಿವರು ಹೇಳಿದ್ದೇನು?
ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಲವ್ ಜಿಹಾದ್, ಗೋ ಹತ್ಯೆ ನಿಷೇಧ, ಕುರುಬರ ಎಸ್ಟಿ ಹೋರಾಟಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಲವ್ ಜಿಹಾದ್ ಸಂಬಂಧ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಅದರಲ್ಲು ಕ್ರಾಸ್ಬೀಡ್ ಎಂಬರ್ಥದ ಅವರ ಮಾತು ಅಯೋಗ್ಯತನದ್ದು. ಇಂದಿರಾಗಾಂಧಿ ಮುಸ್ಲಿಂ ಒಬ್ಬರನ್ನು, ಸೋನಿಯಾ ಮತ್ತೊಂದು ಜಾತಿಯೋರ್ವನನ್ನು, ಪ್ರಿಯಾಂಕ ಕ್ರಿಶ್ಚಿಯನ್ನರನ್ನು ಮದುವೆಯಾಗಿದ್ದಾರೆ. ಹಾಗಾದರೆ ಇವರೆಲ್ಲರೂ … Read more