ಮಾಜಿ ಸಚಿವ ಈಶ್ವರಪ್ಪ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ, ಕಾರಣವೇನು?

eshwarappa-led-protest-in-shimoga

SHIVAMOGGA LIVE NEWS | 18 JULY 2024 SHIMOGA : ಗೋವಿಂದಾಪುರ ಮತ್ತು ಗೋಪಿ ಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಮನೆಗಳನ್ನು (Houses) ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮರೆವಣಿಗೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಫಲಾನುಭವಿಗಳು ಮುಂಗಡ ಹಣ ಪಾವತಿಸಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 3000 ಮನೆಗಳ ಪೈಕಿ ಈವರೆಗೆ … Read more

ಶಿವಮೊಗ್ಗದಲ್ಲಿ ಠೇವಣಿ ಕಳೆದುಕೊಂಡ ಈ‍ಶ್ವರಪ್ಪ, ಏನಿದು ಠೇವಣಿ?

Eshwarappa-Press-Meet-in-Shimoga

SHIVAMOGGA LIVE NEWS | 4 JUNE 2024 RESULT NEWS : ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ 23 ಅಭ್ಯರ್ಥಿಗಳ ಪೈಕಿ, 21 ಅಭ್ಯರ್ಥಿಗಳು ಠೇವಣಿ (Security Deposit) ಕಳೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಹೊರತು ಉಳಿದ್ಯಾವ ಅಭ್ಯರ್ಥಿಗಳಿಗು ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಠೇವಣಿ ಕಳೆದುಕೊಂಡ ಈಶ್ವರಪ್ಪ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ 30,050 ಮತ ಪಡೆದಿದ್ದಾರೆ. ಹಾಗಾಗಿ ಅವರು ಕೂಡ ಠೇವಣಿ ಕಳೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 12,154 … Read more

ಸಂಸದ ರಾಘವೇಂದ್ರ ಬಂಧನಕ್ಕೆ ಗಡುವು ನೀಡಿದ ಈಶ್ವರಪ್ಪ, ಆಕ್ರೋಶಕ್ಕೆ ಕಾರಣವೇನು?

Eshwarappa-Press-Meet-in-Shimoga

SHIVAMOGGA LIVE NEWS | 9 MAY 2024 SHIMOGA : ಚುನಾವಣೆ ಹೊತ್ತಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕು. ಆಗ ಸುಳ್ಳು ಸುದ್ದಿ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ಬೆಳಕಿಗೆ ಬರಲಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಚುನಾವಣ ಅಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದೇನೆ. ಮೇ 15ರವರೆಗೆ ಗಡುವು ನೀಡುತ್ತೇನೆ. ಒಂದು … Read more

ಕೋರ್ಟ್‌ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್‌?

-KS-Eshwarappa-Press-Meet

SHIVAMOGGA LIVE NEWS | 9 MAY 2024 SHIMOGA : ಲೋಕಸಭೆ ಚುನಾವಣೆ ಮುನ್ನಾ ದಿನ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತದಾರರಲ್ಲಿ ಗೊಂದಲ ಸೃಷ್ಟಿಸಲು ಫೇಸ್‌ಬುಕ್‌, ವಾಟ್ಸಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಇದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಪ ಪ್ರಚಾರ ನಡೆಸಿದವರ ವಿರುದ್ಧ … Read more

‘ನಿನ್ನೆಯಿಂದ ವಿಡಿಯೋ ಹರಿಬಿಟ್ಟು ಅಪಪ್ರಚಾರ’, ಈಶ್ವರಪ್ಪ ಆರೋಪ, ಏನದು ವಿಡಿಯೋ?

Eshwarappa-casts-vote-in-Shimoga-for-loksabha-constituency

SHIVAMOGGA LIVE NEWS | 7 MAY 2024 ELECTION NEWS : ಲೋಕಸಭೆ ಚುನಾವಣೆಯಲ್ಲಿ ತಾವು ಗೆಲ್ಲಬಹುದು ಎಂಬ ಕಾರಣಕ್ಕೆ ತಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಆರೋಪಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಈ‍ಶ್ವರಪ್ಪ, ಈ ಹಿಂದೆ ರಾಘವೇಂದ್ರ ಪರ ಪ್ರಚಾರ ಮಾಡಿದ್ದ ವಿಡಿಯೋವನ್ನು ಈಗ ವೈರಲ್‌ ಮಾಡಲಾಗುತ್ತಿದೆ. ತಮಗೆ ಜನ ಬೆಂಬಲ ವ್ಯಕ್ತವಾಗುತ್ತಿದ್ದಂತೆಯೇ ಈ ರೀತಿ ಅಪ ಪ್ರಚಾರ ನಡೆಸಲಾಗುತ್ತಿದೆ. ಇದು ನೀಚತನದ ರಾಜಕೀಯ ಷಡ್ಯಂತ್ರ. ಆದರೆ ತಾವು ಯಾವುದೇ … Read more

ಪ್ರಚಾರಕ್ಕೆ ಮೋದಿ ಫೋಟೊ, ಬಿಜೆಪಿಗೆ ಹಿನ್ನಡೆ, ಈಶ್ವರಪ್ಪ ಖುಷ್‌, ಕೋರ್ಟ್‌ನಲ್ಲಿ ಆಗಿದ್ದೇನು?

Eswharappa-moves-to-court-for-modi-photo.

SHIVAMOGGA LIVE NEWS | 3 MAY 2024 ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವುದಕ್ಕೆ ತಡೆಯೊಡ್ಡುವ ಬಿಜೆಪಿಯ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂ ನ್ಯಾಯಾಲಯದಲ್ಲಿ ಭಾವಚಿತ್ರ ಬಳಕೆ ಸಂಬಂಧ ಪ್ರಕರಣದ ಮುಂದಿನ ವಿಚಾರಣೆಯು ಮೇ 27ಕ್ಕೆ ಹೋಗಿದೆ. ಇನ್ನು ಐದು ದಿನದಲ್ಲಿ ಚುನಾವಣೆಯ ಮುಗಿದು ಹೋಗುವುದರಿಂದ ಮೋದಿ ಭಾವಚಿತ್ರ ಬಳಕೆಗೆ ಈಶ್ವರಪ್ಪಗೆ … Read more

BREAKING NEWS – ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ

vamachara-in-front-of-eshwarappa-election-office.

SHIVAMOGGA LIVE NEWS | 2 MAY 2024 ELECTION NEWS : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.‌ ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ … Read more

ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?

Eshwarappa-shiralakoppa-meeting-distrubed

SHIVAMOGGA LIVE NEWS | 1 MAY 2024 ELECTION NEWS : ಅನುಮತಿ ಇದ್ದರೂ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ನಡೆಸಲು ಅಡ್ಡಿ ಉಂಟು ಮಾಡಲಾಗಿದೆ. ಏಕಾಏಕಿ ವೇದಿಕೆ ತೆರವು ಮಾಡಲಾಗಿದೆ. ಇದರಿಂದ ಕೆಂಡಾಮಂಡಲರಾದ ಈಶ್ವರಪ್ಪ, ನಡು ರಸ್ತೆಯಲ್ಲೇ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಶಿರಾಳಕೊಪ್ಪದ ಸೊರಬ ರಸ್ತೆಯ ಮೈಲಾರ ಲಿಂಗೇಶ್ವರ ದೇವಸ್ಥಾನದ ಬಳಿ ಇವತ್ತು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ಆಯೋಜಿಸಲಾಗಿತ್ತು. ಚುನಾವಣ ಆಯೋಗದಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೂ ಕೆಲವರು ವೇದಿಕೆ ಮತ್ತು … Read more

ಮಾನಹಾನಿ ಸುದ್ದಿ ಪ್ರಕಟಣೆಗೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್‌, ಕುತೂಹಲ ಮೂಡಿಸಿದ ಬೆಳವಣಿಗೆ

ke-kantesh-ks-eshwarappa-son

SHIVAMOGGA LIVE NEWS | 1 MAY 2024 ELECTION NEWS : ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಶಿವಮೊಗ್ಗ ಲೋಕಸಭೆ ಚುನಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್‌, ತಮ್ಮ ವಿರುದ್ಧ ಮಾಧ್ಯಮಗಳು ಮಾನಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ. 50 ಮಾಧ್ಯಮಗಳ ಹೆಸರು ಕೆ.ಇ.ಕಾಂತೇಶ್‌ ಅವರು ತಮ್ಮ ವಿರುದ್ಧ ದೃಶ್ಯ, ಪತ್ರಿಕೆ ಮತ್ತು ಡಿಜಿಟಲ್‌ ಮಾಧ್ಯಮದಲ್ಲಿ ಮಾನಹಾನಿಕರ ಸುದ್ದಿ, ಫೋಟೊ ಪ್ರಕಟಿಸದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ … Read more

ಈ‍ಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್‌ ಸ್ಮರಿಸಿದ ಈಶ್ವರಪ್ಪ

300424 thi na srinivas supports eshwarappa

SHIVAMOGGA LIVE NEWS | 30 APRIL 2024 ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್‌ ಬೆಂಬಲ ನೀಡಿದ್ದಾರೆ. ಇವತ್ತು ಈಶ್ವರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ, ಈಶ್ವರಪ್ಪ ಅವರಿಗೆ ಬೆಂಬಲ ನೀಡಲು ಕಾರಣ ಸ್ಪಷ್ಟಪಡಿಸಿದ್ದಾರೆ. ತೀ.ನಾ.ಶ್ರೀ ಬೆಂಬಲಕ್ಕೆ 2 ಕಾರಣ ಶರಾವತಿ ಸಂತ್ರಸ್ತರು, ಬಗರ್‌ ಹುಕುಂ, ಮಲೆನಾಡು ರೈತರ ಸಮಸ್ಯೆಗಳನ್ನು ಯಾವ ಸರ್ಕಾರಗಳು ಬಗೆಹರಿಸಿಲ್ಲ. ಸಂಸದರಾಗಿದ್ದ ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಈ ಕುರಿತು ಸಂಸತ್ತಿನಲ್ಲಿ ಪ್ರಶ್ನಿಸಲಿಲ್ಲ. ಕಾಂಗ್ರೆಸ್‌ ಸರ್ಕಾರವು … Read more