‘ಅಯೋಧ್ಯೆ ಆಯ್ತು, ಇನ್ನು ಕಾಶಿ, ಮಥುರಾದಲ್ಲೂ ಮಸೀದಿಗಳು ಧ್ವಂಸವಾಗುತ್ತೆ, ದೇಗುಲ ನಿರ್ಮಿಸಬೇಕಿದೆ’

050820 Ram Mandira Meeting Eshwarappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯ ಬೆನ್ನಿಗೆ ಕಾಶಿ ಮತ್ತು ಮಥುರಾದಲ್ಲಿ ಮಂದಿರ ನಿರ್ಮಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ‍್ವರಪ್ಪ ತಿಳಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಹಿನ್ನೆಯಲ್ಲಿ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಮುಂದಿನ ದಿನಗಳಲ್ಲಿ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳು ದ್ವಂಸವಾಗಿ ಅಲ್ಲಿಯು ಭವ್ಯ … Read more

ಶಿವಮೊಗ್ಗ ಉಸ್ತುವಾರಿ ಸಚಿವ ಕಚೇರಿ ಸಿಬ್ಬಂದಿಯಲ್ಲಿ ಕರೋನ ಸೋಂಕು, ಆಫೀಸ್‌ಗೆ ಸ್ಯಾನಿಟೈಸೇಷನ್

250620 Minister Office Sanitization 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಚೇರಿಯ ಸಿಬ್ಬಂದಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಚೇರಿಯನ್ನು ಬಂದ್ ಮಾಡಲಾಗಿದೆ. ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಶಾಸಕರ ಕಚೇರಿಯಲ್ಲಿ ಕಾರ್ಯ ಸ್ಥಗಿತಗೊಳಿಸಲಾಗಿದೆ. ಸದ್ಯ ಕಚೇರಿಯನ್ನು ಬಂದ್ ಮಾಡಿಸಿ, ಸ್ಯಾನಿಟೈಸ್ ಮಾಡಲಾಗುತ್ತಿದೆ. ಒಂದೆರಡು ದಿನದ ಬಳಿಕ ಸಚಿವ ಈಶ್ವರಪ್ಪ ಅವರ ಕಚೇರಿಯಲ್ಲಿ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ. ಶಿವಮೊಗ್ಗ … Read more

ಎಂಎಲ್ಎ ಆಗಿದ್ದಾಗ ಒಂದೂ ಕೆಲಸ ಮಾಡದ ಪ್ರಸನ್ನ ಕುಮಾರ್ ಸಚಿವ ಈಶ್ವರಪ್ಪ ವಿರುದ್ಧದ ಹೇಳಿಕೆ ಹಿಂಪಡೆಯಲಿ

200720 Dattatri Press Meet in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020 ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೀಡಿರುವ ಹೇಳಿಕೆಯನ್ನು ಕೂಡಲೆ ಹಿಂಪಡೆಯಬೇಕು ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಅವರು ನಿಷ್ಕ್ರಿಯ ಸಚಿವ ಎಂದು ಪ್ರಸನ್ನಕುಮಾರ್ ಹೇಳಿಕೆ ನೀಡಿರುವುದು ಹಸ್ಯಾಸ್ಪದ ಎಂದು ಟೀಕಿಸಿದರು. ಈಶ್ವರಪ್ಪ ಅವರು ಐದು ಬಾರಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿದ್ದರು. ಇವರಿಂದ ಹಲವು ಅಭಿವೃದ್ಧಿ ಕಾರ್ಯಗಳಾಗಿವೆ. ಶಿವಮೊಗ್ಗ … Read more

ಶಿವಮೊಗ್ಗ ನಗರದ ಪ್ರತಿ ಮನೆಗೂ ಆಯುರ್ವೇದ ಔಷಧಿ ಕಿಟ್, ವಿತರಣೆ ಯಾವಾಗ? ಕಿಟ್ನಲ್ಲಿ ಏನಿರುತ್ತೆ? ಯಾರಿಗೆಲ್ಲ ಸಿಗತ್ತೆ?

180720 Eshwarappa press meet on Ayurveda Medicine Kit 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020 ಕೋವಿಡ್ ಸುರಕ್ಷಾ ಪಡೆ ನೇತೃತ್ವದಲ್ಲಿ ಶಿವಮೊಗ್ಗ ನಗರದ ನಾಲ್ಕು ಲಕ್ಷ ಜನರಿಗೆ ರೋಗ ನಿರೋಧಕ ಮತ್ತು ಶಕ್ತಿವರ್ಧಕ ಔಷಧಿ ಕಿಟ್‍ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಜುಲೈ 29ರಂದು ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ಅವರು ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಡಿದ ಸಚಿವ ಈಶ್ವರಪ್ಪ, ಶಿವಮೊಗ್ಗ ನಗರದಲ್ಲಿ ಸುಮಾರು 85 ಸಾವಿರ ಮನೆಗಳಿವೆ. ಪ್ರತಿ ವಾರ್ಡ್‍ನ ಕಾರ್ಪೊರೇಟರ್‍ಗಳು, ಸ್ವಯಂ … Read more

ಸಚಿವ ಕೆ.ಎಸ್.ಈಶ‍್ವರಪ್ಪ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ತಗುಲಿದ ಸೋಂಕು

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020 ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಯಲ್ಲಿ ಆತನನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಗುಂಡಪ್ಪಶೆಡ್‍ನಲ್ಲಿ ವಾಸವಾಗಿದ್ದ ಈ ವ್ಯಕ್ತಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಆದರೂ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಯಲ್ಲಿ ಆತನನ್ನು ಕೂಡಲೇ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಈ ನಡುವೆ ಸೋಂಕಿತ ವ್ಯಕ್ತಿ ನಾಲ್ಕೈದು ದಿನದಿಂದ ಕೆಲಸಕ್ಕೆ ಬಂದಿರಲಿಲ್ಲ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಅಧಿಕಾರ ವಹಿಸಿಕೊಂಡ ಮರುದಿನ ಶಿವಮೊಗ್ಗದಲ್ಲಿ ಸಚಿವರ ಕಾಲಿಗೆ ಬಿದ್ದ ತಹಶೀಲ್ದಾರ್

010520 Thahasildar Fall to Eshwarappas Feet 1

ಶಿವಮೊಗ್ಗ ಲೈವ್.ಕಾಂ | SHIMOGA | 1 ಮೇ 2020 ಅಧಿಕಾರ ವಹಿಸಿಕೊಂಡು ಕೆಲವೇ ಗಂಟೆಯಲ್ಲಿ ತಹಶೀಲ್ದಾರ್‌ ಅವರು ಗ್ರಾಮೀಣಾಭಿವೃ‍ದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನೂತನ ತಹಶೀಲ್ದಾರ್‌ ನಾಗರಾಜ್‌ ಅವರು ಏಪ್ರಿಲ್‌ 30ರಂದು ಅಧಿಕಾರ ವಹಿಸಿಕೊಂಡಿದ್ದರು. ಇವತ್ತು ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಹೊರ ಬರುತ್ತಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಹಶೀಲ್ದಾರ್‌ ನಾಗರಾಜ್‌ ಅವರು ಭೇಟಿಯಾದರು. ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪರಿಚಯಿಸಿಕೊಂಡ ನೂತನ ತಹಶೀಲ್ದಾರ್‌ ಅವರು, ಮೊದಲಿಗೆ ಕೈ ಮುಗಿಸಿದರು. … Read more

ಶಿವಮೊಗ್ಗ ಡಿಸಿ, ರಕ್ಷಣಾಧಿಕಾರಿ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂದೇಶ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಮಿನಿಸ್ಟರ್

140420 Eshwarappa Watching Modi Programme 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020 ಕರೋನ ಲಾಕ್‌ಡೌನ್‌ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ವಿಡಿಯೋ ಸಂದೇಶ ನೀಡಿದ್ದಾರೆ. ಮೇ ೩ರವರೆಗೆ ಲಾಕ್‌ಡೌನ್‌ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ವೀಕ್ಷಿಸಿದರು. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಸಭಾ ಕೊಠಡಿಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಓ ವೈಶಾಲಿ ಸೇರಿದಂತೆ ಕೆಲವು … Read more

ಗಾಂಧಿ ಪಾರ್ಕ್’ನಲ್ಲಿ ಆಕರ್ಷಕ ಫಲಪುಷ್ಪ ಪ್ರದರ್ಶನ, ಈ ಬಾರಿಯ ವಿಶೇಷತೆಗಳೇನು? ಯಾವೆಲ್ಲ ಬಗೆಯ ಡಿಸೈನ್’ಗಳಿವೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 24 ಜನವರಿ 2020 ಗಣರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗದ ಗಾಂಧಿ ಪಾರ್ಕ್ ಆವರಣದಲ್ಲಿರುವ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಫಲಪುಷ್ಪ ಪ್ರದರ್ಶನಕ್ಕೆ ಇವತ್ತು ಚಾಲನೆ ನೀಡಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | 7411700200 ಈ ಮೇಲ್ ಐಡಿ | shivamoggalive@gmail.com

‘ಸಿದ್ದರಾಮಯ್ಯಗೆ ಕಾಮನ್ ಸೆನ್ಸ್ ಇಲ್ಲ, ಹೇಗೆ ಪದ ಬಳಕೆ ಮಾಡಬೇಕು ಅಂತಾನೂ ಗೊತ್ತಿಲ್ಲ’, ಮಾಜಿ ಸಿಎಂ ವಿರುದ್ಧ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA | 3 ಜನವರಿ 2020 ಪ್ರಧಾನಿ ನರೇಂದ್ರ ಮೋದಿ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇವತ್ತು ಮಾಡಿರುವ ಟ್ವೀಟ್ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಮುಖ್ಯಮಂತ್ರಿ ಆಗಿದ್ದವರಿಗೆ ಪ್ರಧಾನ ಮಂತ್ರಿ ಅವರ ಬಗ್ಗೆ ಹೇಗೆ ಮಾತನಾಡಬೇಕು, ಯಾವ ಪದ ಬಳಕೆ ಮಾಡಬೇಕು ಅಂತ ಗೊತ್ತಿಲ್ಲ. ಯಾರಿಗೆ ಆಗಲಿ ಮಾತನಾಡಲು ಒಂದು … Read more

‘ದಿಕ್ಕು ತಪ್ಪಿಸುತ್ತಿದೆ ಕಾಂಗ್ರೆಸ್, ಮಂಗಳೂರು ಗಲಭೆಯಲ್ಲಿ ಕೇರಳದವರ ಕೈವಾಡ, ಗೂಂಡಾಗಿರಿ ವಿರುದ್ಧ ಕ್ರಮ ನಿಶ್ಚಿತ’

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ಮಂಗಳೂರು ಗೋಲಿಬಾರ್‌ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಿಲ್ಲ. ಗೂಂಡಾಗಿರಿ ಪ್ರದರ್ಶಿಸುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು ಅದು ಕಾಯ್ದೆಯಾಗಿ ಪರಿವರ್ತನೆಯಾಗಿದೆ. ಕಾಯ್ದೆ ಬಗ್ಗೆ ಕಾಂಗ್ರೆಸ್ ದೇಶದ ಮತ್ತು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಈಶ್ವರಪ್ಪ ದೂರಿದರು. ಈ ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಬಿಜೆಪಿ ಉಪ ಚುನಾವಣೆ ಹಾಗೂ … Read more