ನಾಮಪತ್ರ ಸಲ್ಲಿಸಿಯೇಬಿಟ್ಟರು ಈ‍ಶ್ವರಪ್ಪ, ರಣ ಬಿಸಿಲಲ್ಲೇ ಬೆಂಬಲಿಗರ ಮೆರವಣಿಗೆ, ಎಷ್ಟು ಜನ ಸೇರಿದ್ದರು?

Eshwarappa-files-nomination

SHIVAMOGGA LIVE NEWS | 12 APRIL 2024 SHIMOGA : ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯ ತದ್ರೂಪಿ ವ್ಯಕ್ತಿಯೊಬ್ಬರು ಮೆರವಣಿಗೆಯಲ್ಲಿ ಕಾಣಿಸಿ ಜನರಲ್ಲಿ ಅಚ್ಚರಿ ಮೂಡಿಸಿದರು. ‘ನೀ ನಮ್ಮ ಗೆಲುವಾಗಿ ಬಾʼ ನಗರದ ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ಈಶ್ವರಪ್ಪ ಕುಟುಂಬ ಸಹಿತ ಪೂಜೆ ಸಲ್ಲಿಸಿದರು. ನಾಮಪತ್ರವನ್ನು ದೇವರ ಮುಂದಿಟ್ಟು ಗಣಪತಿಯ ಭಕ್ತಿ ಗೀತೆ ‘ನೀ … Read more

ನಾಳೆ ಈ‍ಶ್ವರಪ್ಪ ನಾಮಪತ್ರ ಸಲ್ಲಿಕೆ, ನಗರದಲ್ಲಿ ಮೆರವಣಿಗೆ, ಸಭೆ, ಎಷ್ಟು ಜನ ಸೇರುತ್ತಾರೆ?

E-Vishwas-and-Eshwarappa-in-Shimoga

SHIVAMOGGA LIVE NEWS | 11 APRIL 2024 SHIMOGA : ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್. ಈಶ್ವರಪ್ಪ ಅವರು ಏ.12 ರಂದು ನಾಮಪತ್ರ ಸಲ್ಲಿಸಲಿದ್ದಾರೆ. 25 ಸಾವಿರಕ್ಕೂ ಹೆಚ್ಚು ಬೆಂಬಲಿಗರು ಇದಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಇ. ವಿಶ್ವಾಸ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ‍ಶ್ವಾಸ್‌, ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸೀನಪ್ಪಶೆಟ್ಟಿ ವೃತ್ತಕ್ಕೆ ಬಂದು ಸಭೆ ನಡೆಸಲಾಗುವುದು. ನಂತರ ನಾಮಪತ್ರ … Read more

‘ಓಂ ಶಕ್ತಿ’ ಬೆಂಬಲ ಯಾರಿಗೆ? ಸ್ಪಷ್ಟನೆ ನೀಡಿದ ದೇಗುಲದ ಟ್ರಸ್ಟಿ

Om-Shakthi-meeting-in-Shimoga

SHIVAMOGGA LIVE NEWS | 11 APRIL 2024 SHIMOGA : ಓಂ ಶಕ್ತಿ ಭಕ್ತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಓಂ ಶಕ್ತಿ ದೇಗುಲ ಟ್ರಸ್ಟಿ ತಿಳಿಸಿದ್ದಾರೆ. ‘ವಹಿವಾಟಿನ ತನಿಖೆ ಆಗಬೇಕಿದೆ’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ದೇವಸ್ಥಾನದ ಟ್ರಸ್ಟ್‌ನ ಟ್ರಸ್ಟಿ ಸುಬ್ರಹ್ಮಣಿ, ಕೆ.ಈ. ಕಾಂತೇಶ್ ಅಧ್ಯಕ್ಷರಾಗಿರುವ ಟ್ರಸ್ಟ್‌ನಲ್ಲಿ ಅನೇಕ ವಿವಾದಗಳಿವೆ. ಕಳೆದ 13 ವರ್ಷಗಳಿಂದ ಲೆಕ್ಕಪತ್ರಗಳ ಆಡಿಟ್ ಮಾಡಿಸಿಲ್ಲ. ನಾವೇ ಖರ್ಚು ಕೊಟ್ಟು ಓಂ ಶಕ್ತಿ ಯಾತ್ರೆಗೆ ಮಹಿಳೆಯರನ್ನು ಕರೆದುಕೊಂಡು ಹೋಗುತ್ತೇವೆ ಎಂದು ಬಿಂಬಿಸಲಾಗಿದೆ. ವಾಸ್ತವವಾಗಿ … Read more

ಈಶ್ವರಪ್ಪ ಹೆಸರಿನ ವಾಟ್ಸಪ್‌ ಗ್ರೂಪ್‌ನಲ್ಲಿ ಅವಹೇಳನ, ಬಿಜೆಪಿ ಮುಖಂಡನಿಂದ ದೂರು, ಕಾರ್ಯಕರ್ತನಿಂದ ಪ್ರತಿದೂರು

whatsapp-general-image

SHIVAMOGGA LIVE NEWS | 10 APRIL 2024 BHADRAVATHI : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ವಿಚಾರ ಬಿಜೆಪಿಯೊಳಗೆ ಕಾರ್ಯಕರ್ತರ ಹಂತದಲ್ಲಿ ಗೊಂದಲ ಸೃಷ್ಟಿಸಿದೆ. ಈ ಮಧ್ಯೆ ಇದು ವೈಯಕ್ತಿಕ ಪ್ರತಿಷ್ಠೆಯ ಹಂತಕ್ಕೆ ತಲುಪಿದ್ದು, ಭದ್ರಾವತಿಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ದೂರು : ಮಂಡಲ ಅಧ್ಯಕ್ಷರ ಅವಹೇಳನ ಈ‍ಶ್ವರಪ್ಪ ನಡೆ ಹಿಂದೂಗಳ ಕಡೆ ಎಂಬ ವಾಟ್ಸಪ್‌ ಗ್ರೂಪ್‌ನಲ್ಲಿ ಬಿಜೆಪಿ ಭದ್ರಾವತಿ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್‌ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ … Read more

ಶಿವಮೊಗ್ಗದಲ್ಲಿ ಒಂದೇ ಕಾರ್ಯಕ್ರಮದಲ್ಲಿ ರಾಘವೇಂದ್ರ, ಈಶ್ವರಪ್ಪ ಭಾಗಿ

BY-Raghavendra-and-KS-Eshwrappa-in-RSS-Yugadi-celebration

SHIVAMOGGA LIVE NEWS | 9 APRIL 2024 SHIMOGA : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರು ಇವತ್ತು ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ವತಿಯಿಂದ ಆಯೋಜಿಸಿದ್ದ ಯುಗಾದಿ ಉತ್ಸವದಲ್ಲಿ ಇಬ್ಬರು ಭಾಗಿಯಾಗಿದ್ದರು. ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಯುಗಾದಿ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ ಭಾಗಿಯಾಗಿದ್ದರು. ಬಂಡಾಯ ಅಭ್ಯರ್ಥಿ ಕೆ.ಎಸ್.‌ಈ‍ಶ್ವರಪ್ಪ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ … Read more

ಈಶ್ವರಪ್ಪ ಬೈಕ್‌ ರ‍್ಯಾಲಿ ವಿರುದ್ದ ಪ್ರಕರಣ ದಾಖಲು, ಎರಡು ಕಾರಣ ನೀಡಿದ ಚುನಾವಣಾಧಿಕಾರಿಗಳು, ಏನದು?

Eshwarappa-Bike-Rally-in-Shikaripura.

SHIVAMOGGA LIVE NEWS | 28 MARCH 2024 ELECTION NEWS : ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನೆಲೆ ಕೆ.ಎಸ್.ಈಶ್ವರಪ್ಪ ಅವರ ಬೈಕ್‌ ರ‍್ಯಾಲಿ  ಆಯೋಜಕರ ವಿರುದ್ಧ ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಮಾ.24ರಂದು ಶಿಕಾರಿಪುರ ಪಟ್ಟಣದಲ್ಲಿ ಬೈಕ್‌ ಜಾಥಾ ಹಮ್ಮಿಕೊಂಡಿದ್ದರು. ಈ ರ‍್ಯಾಲಿಯಲ್ಲಿ   ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ದೂರು ನೀಡಿದ್ದಾರೆ. ಎರಡು ಪ್ರಮುಖ ಉಲ್ಲಂಘನೆ ಎಫ್‌ಐಆರ್‌ನಲ್ಲಿ ಎರಡು ಪ್ರಮುಖ ಉಲ್ಲಂಘನೆಗಳ ಕುರಿತು … Read more

ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟಿಸಿದ ಈಶ್ವರಪ್ಪ, ಇಡೀ ದಿನ ಎಲ್ಲೆಲ್ಲಿ ಪ್ರಚಾರ ನಡೆಸಿದರು? ಇಲ್ಲಿದೆ ಫಟಾಫಟ್‌ ಅಪ್‌ಡೇಟ್

ESHWARAPPA-UPDATES-copy.

SHIVAMOGGA LIVE NEWS | 27 MARCH 2024 ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಕಣಕ್ಕಿಳಿಯುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಚಾರ ಕಾರ್ಯವನ್ನು ಮತ್ತಷ್ಟು ಬಿರುಸುಗೊಳಿಸಿದ್ದಾರೆ. ಈ ಮಧ್ಯೆ ತಾವು ನಾಮಪತ್ರ ಸಲ್ಲಿಸುವ ದಿನಾಂಕವನ್ನು ಘೋಷಿಸಿದ್ದಾರೆ. ಮಾ.26ರಂದು ಈಶ್ವರಪ್ಪ ಎಲ್ಲೆಲ್ಲಿ ಪ್ರಚಾರ ನಡೆಸಿದರು? ಬೂತ್‌ ಮಟ್ಟದ ಕಾರ್ಯಕರ್ತರ ಸಭೆ ಶಿವಮೊಗ್ಗದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ರಾಷ್ಟ್ರ ಭಕ್ತರ ಬಳಗದಿಂದ ನಗರ ಮತ್ತು ಗ್ರಾಮಾಂತರ ಮಟ್ಟದ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. … Read more

‘ಇಲ್ಲಿ ಯಾರು ನಮ್ಮವರು?’ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು, ಕಾರಣವೇನು?

Loksabha-Candidates-fear-about-internal-Conspiracy

SHIVAMOGGA LIVE NEWS | 26 MARCH 2024 SHIMOGA : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಬಿರುಸಾಗಿದೆ. ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಬಂಡಾಯ ಅಭ್ಯರ್ಥಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಮೂವರು ಅಭ್ಯರ್ಥಿಗಳಿಗು ಒಳ ಪೆಟ್ಟಿನ ಆತಂಕ ಎದುರಾಗಿದೆ. ‘ಇಲ್ಲಿ ಯಾರು ನಮ್ಮವರು?’ ಎಂದು ಪ್ರಶ್ನಿಸಿಕೊಳ್ಳುವಂತ ಸನ್ನಿವೇಶ ಎದುರಾಗಿದೆ. ಆತಂಕ, ಅನುಮಾನದಲ್ಲೇ ಅಭ್ಯರ್ಥಿಗಳು ತಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಬೇಕು ಎಂದು ನಾಯಕರು ಕೈಗೊಳ್ಳುವ … Read more

ಮುಂದುವರೆದ ಟೆಂಪಲ್‌ ರನ್‌, ಇವತ್ತು ಸಿಗಂದೂರು, ಹುಂಚಕ್ಕೆ ಈ‍ಶ್ವರಪ್ಪ, ಭೇಟಿ ಕುರಿತು ಏನೆಲ್ಲ ಹೇಳಿದರು?

Eshwarappa-visit-to-Sigandur-and-Humcha

SHIVAMOGGA LIVE NEWS | 19 MARCH 2024 SHIMOGA : ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಠ, ಮಂದಿರ ಭೇಟಿ ಮುಂದುವರೆಸಿದ್ದಾರೆ. ಅಲ್ಲಲ್ಲಿ ಬೆಂಬಲಿಗರನ್ನು ಭೇಟಿಯಾಗಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ಈಶ್ವರಪ್ಪ ಅವರು ಇವತ್ತು ಸಿಗಂದೂರು ಶ್ರೀ ಚೌಡೇ‍ಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದರು. ಧರ್ಮದರ್ಶಿ ರಾಮಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇನ್ನು, ಹುಂಚ ಜೈನ ಮಠಕ್ಕೆ ಭೇಟಿ ನೀಡಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೆ … Read more

ಟೆಂಪಲ್‌ ರನ್‌ ಬಳಿಕ ಸಾಲು ಸಾಲು ಮಠಗಳಿಗೆ ಈಶ್ವರಪ್ಪ ಭೇಟಿ, ಶ್ರೀಗಳ ಜೊತೆ ಚರ್ಚೆ

-Eshwarappa-visits-various-mutts-in-Shimoga-district

SHIVAMOGGA LIVE NEWS | 18 MARCH 2024 SHIMOGA : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಸಾಧು, ಸಂತರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಬೆಳಗ್ಗೆಯಿಂದಲೆ ಜಿಲ್ಲೆಯ ವಿವಿಧ ಮಠಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಯಾವ್ಯಾವ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ? ಶಿವಮೊಗ್ಗದ ಬಿಳಕಿ ಮಠ, ಗೋಣಿಬೀಡು, ಹಿರೇಮಾಗಡಿ, ಮೂಡಿ, ಶಾಂತಪುರ ಮಠ, ಜಡೆ ಹಿರೇಮಠ, ಮೂಲೆಗದ್ದೆ, ಹಾರ್ನಳ್ಳಿ ಚೌಕಿಮಠ, ಹುಂಚ, ಶಿಕಾರಿಪುರದ ಸಾಲೂರು, ಶಿರಾಳಕೊಪ್ಪದ ಮಠಗಳಿಗೆ ಈಶ್ವರಪ್ಪ ಭೇಟಿ ನೀಡುತ್ತಿದ್ದಾರೆ. … Read more