‘ನನ್ನ ಹೃದಯದಲ್ಲಿ ರಾಮ, ಮೋದಿ, ಅವರ ಹೃದಯದಲ್ಲಿ ಮಕ್ಕಳು, ಶೋಭಾ’, ಈಶ್ವರಪ್ಪ ಕೆಂಡಾಮಂಡಲ

Eshwarappa-rebel-from-bjp

SHIVAMOGGA LIVE NEWS | 16 MARCH 2024 SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಟಿಕೆಟ್‌ ಸಿಗದಿದ್ದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶಗೊಂಡಿದ್ದಾರೆ. ಬಂಜಾರ ಕನ್ವೆನ್ಷನ್‌ ಹಾಲ್‌ನಲ್ಲಿ ಬೆಂಬಲಿಗರ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಿದರು. ಈ ವೇಳೆ, ತಾವು ಶಿವಮೊಗ್ಗದಿಂದ ಸ್ವತಂತ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರು. ಇದೆ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಈಶ್ವರಪ್ಪ ಏನೇನು ಹೇಳಿದರು. ಇಲ್ಲಿದೆ ಪ್ರಮುಖ 9 ಪಾಯಿಂಟ್‌ ಈ ಹಿಂದೆ … Read more

BREAKING NEWS | ಸ್ವತಂತ್ರವಾಗಿ ಸ್ಪರ್ಧೆಯ ನಿರ್ಧಾರ ಪ್ರಕಟಿಸಿದ ಈಶ್ವರಪ್ಪ, ನಿರ್ಧಾರಕ್ಕೆ ಕಾರಣವೇನು?

-KS-Eshwarappa-Press-Meet

SHIVAMOGGA LIVE NEWS | 15 MARCH 2024 SHIMOGA : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ. ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು. ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಮುಂಭಾಗ … Read more

ಶಿವಮೊಗ್ಗದಲ್ಲಿ ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ, ಮಹತ್ವದ ಚರ್ಚೆ

Ramesh-Jarakiholi-visit-Eshwarappa-house-in-Shimoga.

SHIVAMOGGA LIVE NEWS | 15 MARCH 2024 SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದರು. ಈಶ್ವರಪ್ಪ, ಪುತ್ರ ಕಾಂತೇಶ್‌ ಜೊತೆಗೆ ಚರ್ಚೆ ನಡೆಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಮನೆಗೆ ಮಧ್ಯಾಹ್ನ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದರು. ಇನ್ನೂ ಸಮಯ ಮೀರಿಲ್ಲ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್‌ … Read more

ಸಂಸದ ರಾಘವೇಂದ್ರ ವಿರುದ್ಧ ಚುನಾವಣೆಗೆ ನಿಲ್ತಾರಾ ಈಶ್ವರಪ್ಪ? ನಾಳೆಯ ಸಭೆಯ ಉದ್ದೇಶವೇನು? ಪೋಸ್ಟರ್‌ ಕಥೆ ಏನು?

KS-Eshwarappa-Former-minister-angry.

SHIVAMOGGA LIVE NEWS | 14 MARCH 2024 SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶಗೊಂಡಿದ್ದಾರೆ. ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಶಿವಮೊಗ್ಗ ಬಿಜೆಪಿಯಲ್ಲಿ ಮತ್ತೆ ಯಡಿಯೂರಪ್ಪ ವರ್ಸಸ್‌ ಈಶ್ವರಪ್ಪ ಬಣಗಳ ಮುಸುಕಿನ ಗುದ್ದಾಟ ಮುನ್ನಲೆಗೆ ಬಂದಿದೆ. ಈ ಬಾರಿಯ ಜಿದ್ದಾಜಿದ್ದಿ ನಿರ್ಣಾಯಕ ಎಂದು ವಿಶ್ಲೇಷಿಸಲಾಗುತ್ತಿದೆ. ಕೈ ತಪ್ಪಿದ ಟಿಕೆಟ್‌ನಿಂದ ಆಕ್ರೋಶ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್‌ ಅವರು … Read more

ಬಿಜೆಪಿ ಪಟ್ಟಿ, ಈಶ್ವರಪ್ಪ ಕುಟುಂಬದವರ ಕಣ್ಣೀರು, ಫೋನ್ ಕರೆ ಬೆನ್ನಿಗೆ ದಿಢೀರ್ ಹೊರನಡೆದ ಮಾಜಿ ಮಿನಿಸ್ಟರ್

130324 Eshwarappa Enter his car in SHIMOGA

SHIVAMOGGA LIVE NEWS | 13 MARCH 2024 SHIMOGA : ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಪ್ರಕಟಿಸಲಾಗಿದೆ. ಮಾಜಿ ಸಚಿವ ಈಶ್ವರಪ್ಪ ಪುತ್ರ ಕಾಂತೇಶ್‌‌ಗೆ ಟಿಕೆಟ್ ಕೈ ತಪ್ಪಿದೆ. ಕಣ್ಣೀರಾದ ಈಶ್ವರಪ್ಪ ಕುಟುಂಬ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆ.ಈ.ಕಾಂತೇಶ್ ಅವರ ಹೆಸರು ಇಲ್ಲದಿರುವುದಕ್ಕೆ ಈಶ್ವರಪ್ಪ ಕುಟುಂಬದವರು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಈಶ್ವರಪ್ಪ ಅವರ ಮೊಬೈಲ್‌ಗೆ ಕರೆ ಬಂದಿದ್ದು, ಮನೆಯಿಂದ ದಿಢೀರ್ ದೌಡಾಯಿಸಿದರು. … Read more

ಈಶ್ವರಪ್ಪ ವಿರುದ್ದ FIR, ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌, ಪ್ರಕರಣದ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

Davanagere-Police-Serve-notice-to-KS-Eshwarappa

SHIVAMOGGA LIVE NEWS | 10 FEBRUARY 2024 SHIMOGA : ‘ಗುಂಡಿಕ್ಕಿ ಕೊಲ್ಲಬೇಕುʼ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ದಾವಣಗೆರೆಯ ಬಡಾವಣೆ ಠಾಣೆ ಪೊಲೀಸರು ನೊಟೀಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಶನಿವಾರ ಆಗಮಿಸಿದ್ದ ದಾವಣಗೆರೆ ಪೊಲೀಸರು, ನೊಟೀಸ್‌ ಜಾರಿ ಮಾಡಿದ್ದಾರೆ. ಈಶ್ವರಪ್ಪ ಅವರು ಖುದ್ದು ನೊಟೀಸ್‌ ಸ್ವೀಕರಿಸಿದ್ದಾರೆ. ನೊಟೀಸ್‌ನಲ್ಲಿ ಏನಿದೆ? ಬಡಾವಣೆ ಪೊಲೀಸ್‌ ಠಾಣೆ ಸಬ್‌ … Read more

‘ಸಿದ್ದರಾಮಯ್ಯ ನೇತೃತ್ವದ ನಾಟಕ ಕಂಪನಿ, ಸರ್ಕಾರದ ದುಡ್ಡಲ್ಲಿ ಶಾಸಕರನ್ನು ದೆಹಲಿಗೆ ಕರೆದೊಯ್ಯುತ್ತಿದೆʼ

KS-Eshwarappa-Press-meet

SHIVAMOGGA LIVE NEWS | 7 FEBRUARY 2024 SHIMOGA : ಸಿದ್ದರಾಮಯ್ಯ ನೇತೃತ್ವದ ನಾಟಕ ಕಂಪನಿ ಸಾಮಾನ್ಯ ಜನರ ತೆರಿಗೆ ಹಣದಲ್ಲಿ ದೆಹಲಿಗೆ ಹೋಗುತ್ತಿದೆ. ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್‌ ನಡೆಸುತ್ತಿರುವ ಕುತಂತ್ರ ಇದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ಹೋರಾಟವನ್ನು ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದೆ ಕೆ.ಎಸ್.ಈಶ್ವರಪ್ಪ, ಮಹಾತ್ಮ ಗಾಂಧೀಜಿ ಫೋಟೊ ಪಕ್ಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಭಾವಚಿತ್ರವಿರುವ ಜಾಹೀರಾತು ಪ್ರಕಟಿಸಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ಹೋರಾಟ ಹಮ್ಮಿಕೊಂಡಿದ್ದರೆ … Read more

ತುಘಲಕ್‌ನಂತೆ ಸಿದ್ದರಾಮಯ್ಯ ಕೂಡ ಹುಚ್ಚು ದೊರೆ, ಇಲ್ಲಿದೆ ಈಶ್ವರಪ್ಪ ಹೇಳಿಕೆಯ 4 ಪಾಯಿಂಟ್

231223 Eshwarappa Press meet about siddaramaiah

SHIVAMOGGA LIVE NEWS | 23 DECEMBER 2023 SHIMOGA : ಹಿಂದೆ ಮೊಹಮ್ಮದ್ ಬಿನ್ ತುಘಲಕ್ ಎಂಬ ಹುಚ್ಚು ದೊರೆ ಇದ್ದ. ಈಗ ಸಿದ್ದರಾಮಯ್ಯ ಹುಚ್ಚು ದೊರೆಯಾಗಿದ್ದಾರೆ. ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ ಪರಿ ಇದು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಸರ್ಕಾರದ ವಿರುದ್ಧ ಹರಿಹಾಯ್ದರು. ಈಶ್ವರಪ್ಪ ಹೇಳಿದ 4 ಪ್ರಮುಖಾಂಶ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸಲು ಸಜ್ಜಾಗಿವೆ. ಇದು … Read more

ಬಹಿರಂಗ ಚರ್ಚೆಗೆ ರೆಡಿ, ಈ‍ಶ್ವರಪ್ಪ, ಆರಗ ಜ್ಞಾನೇಂದ್ರಾಗೆ ಕಿಮ್ಮನೆ ಸವಾಲು, ಏನಿದು? ಇಲ್ಲಿದೆ ಪ್ರಮುಖ 5 ಪಾಯಿಂಟ್‌

081223 Kimmane Rathnakar Press meet in Shimoga

SHIVAMOGGA LIVE NEWS | 8 DECEMBER 2023 SHIMOGA :  ಮಾಜಿ ಸಚಿವರಾದ ಕೆ.ಎಸ್.ಈ‍ಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ. ಶಿವಮೊಗ್ಗದಲ್ಲಿಯೇ ಚರ್ಚೆ ನಡೆಯಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸವಾಲು ಹಾಕಿದ್ದಾರೆ. ಕಿಮ್ಮನೆ ಸವಾಲು – ಇಲ್ಲಿದೆ 5 ಪಾಯಿಂಟ್‌ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸನಾತನ ಧರ್ಮದ ಕುರಿತು ಚರ್ಚೆಗೆ ವೇದಿಕೆ ಆಗಬಾರದು ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಆದರೆ ಸನಾತನ ಧರ್ಮದ ಕುರಿತು ಚರ್ಚೆ ಯಾಕೆ ನಡೆಯಬಾರದು. … Read more

‘ಈಶ್ವರಪ್ಪಗೆ ಮಾನಸಿಕ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲಿʼ

Devendrappa-Press-meet-in-Shimoga-congress-office

SHIVAMOGGA LIVE NEWS | 21 SEPTEMBER 2023 SHIMOGA : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನೀರಿನ ಕಳ್ಳ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಮುಖಂಡರು ಮಾನಸಿಕ ವೈದ್ಯರ (doctor) ಬಳಿ ಪರೀಕ್ಷಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಪ್ರತಿ ಬಾರಿಯು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಕೂಡಲೆ ಅವರು ಮಾನಸಿಕ ವೈದ್ಯರನ್ನು … Read more