ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್‌ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್‌ ಲೆಕ್ಕಾಚಾರ ಈಗೇನಿರುತ್ತೆ?

Shimoga-Election-News-General-Image

SHIVAMOGGA LIVE NEWS | 11 APRIL 2023 SHIMOGA : ಚುನಾವಣೆ (Election) ಹೊಸ್ತಿಲಲ್ಲಿ ಅನಿರೀಕ್ಷಿತಗಳಿಗೆ ಸಾಕ್ಷಿಯಾಗಿರುವ ಶಿವಮೊಗ್ಗ ವಿಧಾನಸಭೆ ಕ್ಷೇತ್ರ ಮತ್ತೊಂದು ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಈ ಕ್ಷೇತ್ರದಲ್ಲಿನ ರಾಜಕೀಯ ಲೆಕ್ಕಾಚಾರಗಳು ಮತ್ತೊಂದು ಮಜಲು ಪಡೆದುಕೊಂಡಿದೆ. ದಿಢೀರ್‌ ರಾಜಕೀಯ ಬೆಳವಣಿಗೆ ಚುನಾವಣೆ (Election) ಕಾವು ಪಡೆಯುತ್ತಿದ್ದಂತೆ ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ದಿಢೀರ್‌ ಬೆಳವಣಿಗೆಗಳು ನಡೆಯುತ್ತಿವೆ. ಆರಂಭದಲ್ಲಿ ಅಷ್ಟೇನು ಕುತೂಹಲವಿಲ್ಲದ, ನಿರೀಕ್ಷಿತ ಫಲಿತಾಂಶದ ಕ್ಷೇತ್ರ … Read more

ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಹೈಕಮಾಂಡ್‌ ವಿರುದ್ಧ ಅಭಿಮಾನಿಗಳ ಸಿಟ್ಟು

Party-Workers-angry-over-Eshwarappa-Resignation

SHIVAMOGGA LIVE NEWS | 11 APRIL 2023 SHIMOGA : ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶ (Angry) ವ್ಯಕ್ತಪಡಿಸಿದ್ದಾರೆ. ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ತೋರಿಸಿದ್ದಾರೆ. ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಈಶ್ವರಪ್ಪ ಸುತ್ತುವರಿದ ಅಭಿಮಾನಿಗಳು ಮಧ್ಯಾಹ್ನದ ವೇಳೆಗೆ ಕೆ.ಎಸ್.ಈಶ್ವರಪ್ಪ … Read more

ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು

Followers-Near-Eshwarappa-House-in-Shimoga

SHIVAMOGGA LIVE NEWS | 11 APRIL 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿಯ ಪತ್ರ ವೈರಲ್‌ ಆಗುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಗಳು (Followers) ಗೊಂದಲಕ್ಕೀಡಾಗಿದ್ದಾರೆ. ಈಶ್ವರಪ್ಪ ಅವರ ಮನೆ ಬಳಿ ದೌಡಾಯಿಸಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈ‍ಶ್ವರಪ್ಪ ಅವರ ಮನೆ ಜಯಲಕ್ಷ್ಮಿ ನಿವಾಸದ ಮುಂದೆ ಕಾರ್ಯಕರ್ತರು (Followers) ಜಮಾಯಿಸಿದ್ದಾರೆ. ಬಹುತೇಕ ಅಭಿಮಾನಿಗಳು ರಾಜಕೀಯ ನಿವೃತ್ತಿ ನಿರ್ಧಾರದ ವಿಚಾರ ಕೇಳಿ ಶಾಕ್‌ ಆಗಿದೆ. ಇದು ಸತ್ಯವೋ ಸುಳ್ಳೊ ಗೊತ್ತಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. … Read more

ಈಶ್ವರಪ್ಪ ವಿರುದ್ಧ ಶಿವಮೊಗ್ಗ ಕಾಂಗ್ರೆಸ್ ನಾಯಕರು ಗರಂ, ಪದೇ ಪದೆ ಸಿದ್ದರಾಮಯ್ಯ ಟೀಕೆಗೆ ಕಾರಣ ಬಿಚ್ಚಿಟ್ಟ ಮುಖಂಡರು

KB-Prasanna-Kumar-Press-Meet-against-Eshwarappa

SHIVAMOGGA LIVE NEWS | 9 APRIL 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ (criticize) ಭರದಲ್ಲಿ ಅಲೆಮಾರಿ ಸಮುದಾಯಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಪಮಾನ ಮಾಡಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರು ಅಲೆಮಾರಿ ಸಮುದಾಯವನ್ನು ಅವಮಾನಿಸಿದ್ದಾರೆ. 40 ಪರ್ಸೆಂಟ್ ಕಮಿಷನ್ ಆರೋಪದಲ್ಲಿ ಅಧಿಕಾರ ಕಳೆದುಕೊಂಡಿರುವ ಈಶ್ವರಪ್ಪ ಅವರಿಗೆ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕತೆ ಇಲ್ಲ ಎಂದರು. ಇದನ್ನೂ … Read more

ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಮಿನಿಸ್ಟರ್ ಗಂಭೀರ ಆರೋಪ, ತಕ್ಕ ಪಾಠ ಕಲಿಸುವಂತೆ ಮತದಾರರಿಗೆ ಮನವಿ

KS-Eshwarappa-Press-meet

SHIVAMOGGA LIVE NEWS | 18 MARCH 2023 SHIMOGA : ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ರಾಷ್ಟ್ರದ್ರೋಹಿ ಸಂಘಟನೆಗಳ (Organisation) ಜೊತೆಗೆ ಶಾಮೀಲಾಗುತ್ತಿದೆ. ಇದು ಆ ಪಕ್ಷದ ನೀಚತನಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶರಪ್ಪ ಅಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರದ್ರೋಹಿ ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ (Organisation) ಜೊತೆಗೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ. ರಾಷ್ಟ್ರದ್ರೋಹಿ ಚಟುವಟಿಕೆ ಹಿನ್ನೆಲೆ ಪಿಎಫ್ಐ … Read more

ಮಾಜಿ ಸಚಿವ ಈಶ್ವರಪ್ಪ ಗಡಿಪಾರಿಗೆ ಆಗ್ರಹ, ಶಿವಮೊಗ್ಗದಲ್ಲಿ ಹೋರಾಟ, ಕಾರಣವೇನು?

SDPI-Protest-Against-KS-Eshwarappa

SHIVAMOGGA LIVE NEWS | 15 MARCH 2023 SHIMOGA : ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು (Expel) ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು … Read more

ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಈಶ್ವರಪ್ಪಗೆ ಕಾಂಗ್ರೆಸ್ ಮುಖಂಡರ ಪ್ರತಿಸವಾಲು, ಏನದು?

HC-Yogesh-and-KB-Prasanna-Kumar-Press-Meet-in-Shimoga

SHIVAMOGGA LIVE NEWS | 1 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಸ್ಪರ್ಧಿಸಲಿ ಎಂದು ಸವಾಲು  (Challenge) ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರತಿಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಅವರ ವಿರುದ್ಧ ಬಿಜೆಪಿಯಿಂದ ಈಶ್ವರಪ್ಪ ಸ್ಪರ್ಧೆ ಮಾಡಲು ಸಾಧ್ಯವಿದೆಯೇ ಎಂದು ಸವಾಲು (Challenge) ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆಗೆ … Read more

ಗೋಪಾಳ ನಾಗರಿಕರು ಗರಂ | ಫೆ.8ರಂದು ಶಿವಮೊಗ್ಗಕ್ಕೆ ಸಿಎಂ | ನಗರದಲ್ಲಿ ತೈಪೂಸಂ ಉತ್ಸವ | ಸಿಟಿಯ 3 ಪ್ರಮುಖ ನ್ಯೂಸ್

SHIMOGA-CITY-COMPLETE-NEWS-TV-TOWER

SHIVAMOGGA LIVE NEWS |6 FEBRUARY 2023 ಗೋಪಾಳದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ವಿರೋಧ GOPALA : ಇಲ್ಲಿನ 100 ಅಡಿ ರಸ್ತೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆಗೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಸ್ಥಳೀಯರು ಅಬಕಾರಿ ಆಯುಕ್ತರು ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗೋಪಾಳ ಬಸ್ ನಿಲ್ದಾಣ ಸಮೀಪ 100 ಅಡಿ ರಸ್ತೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಆರಂಭಿಸಲಾಗುತ್ತಿದೆ. ಸಮೀಪದಲ್ಲೇ ಶಾಲೆಗಳು, ದೇವಸ್ಥಾನ, ಬ್ಯಾಂಕ್ ಸೇರಿದಂತೆ ಜನ ಸಂಚಾರ ಹೆಚ್ಚಿರುತ್ತದೆ. ಬಾರ್ ಅಂಡ್ ರೆಸ್ಟೋರೆಂಟ್ … Read more

‘ಶಾಸಕ ಈಶ್ವರಪ್ಪ ಯಾವುದಾದರೂ ಮಠದ ಧರ್ಮದರ್ಶಿಯಾಗಲಿ’

YH-Nagaraj-Comment-about-KS-Eshwarappa

SHIVAMOGGA LIVE NEWS | 17 JANUARY 2023 SHIMOGA | ಅಭಿವೃದ್ಧಿಗಿಂತಲು ಧರ್ಮವೆ ದೊಡ್ಡದು ಎಂದು ಹೇಳುವ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಯಾವುದಾರು ಮಠದ ಧರ್ಮದರ್ಶಿಯಾಗಲಿ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಟೀಕಿಸಿದರು. (comment) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈ.ಹೆಚ್.ನಾಗರಾಜ್ ಅವರು, ಬ್ರಿಟೀಷರ ಕಾಲದಿಂದಲು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ ಧರ್ಮ ಉಳಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ. ಧರ್ಮ ಉಳಿಸುವ ಆಸಕ್ತಿ ಇದ್ದರೆ ಈಶ್ವರಪ್ಪ ಅವರು ಯಾವುದಾದರು ಮಠಕ್ಕೆ ಧರ್ಮದರ್ಶಿಯಾಗಲಿದೆ ಎಂದರು. (comment) … Read more

ಸಾಮಾನ್ಯ ಕಾರ್ಯಕರ್ತನನ್ನು ಅವರ ವಿರುದ್ಧ ನಿಲ್ಲಿಸಿ ಗೆಲ್ಲಿಸಿಕೊಳ್ಳುತ್ತೇವೆ

-KS-Eshwarappa-Press-Meet

SHIVAMOGGA LIVE NEWS | 3 JANUARY 2023 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲ ತಮಗಿಲ್ಲ. ಆದರೆ ಅವರನ್ನು ಸೋಲಿಸುವ ವಿಚಾರದಲ್ಲಿ ತಮಗೆ ಆಸಕ್ತಿ ಇದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮಲ್ಲೇಶ್ವರ ನಗರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ (siddaramaiah) ಅವರು ಯಾವುದೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಅವರನ್ನು ಸೋಲಿಸುತ್ತೇವೆ ಎಂದರು. ಇದನ್ನೂ … Read more