ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ ಈಶ್ವರಪ್ಪ, ಮಾಜಿ ಶಾಸಕ ಆಕ್ರೋಶ, ಇಲ್ಲಿದೆ 4 ಪ್ರಮುಖ ಆರೋಪ
SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಕ್ಷೇತ್ರದ ಜನರು ಈಶ್ವರಪ್ಪ ಅವರು ಮಂತ್ರಿಗಿರಿ ಅನುಭವಿಸುತ್ತಲೇ ಇರಲಿ ಎಂದು ಆಯ್ಕೆ ಮಾಡಿದ್ದಲ್ಲ. ಜನರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚೆ ಮಾಡಿ, ಪರಿಹಾರ ಒದಗಿಸಬೇಕು. ಆದರೆ ಈಶ್ವರಪ್ಪ ಅವರು ಶಿವಮೊಗ್ಗದ ಜನರಿಗೆ ದ್ರೋಹ ಬಗೆದಿದ್ದಾರೆ. ಪಕ್ಷಕ್ಕೆ ಬ್ಲ್ಯಾಕ್ ಮೇಲ್ (black mail) ಮಾಡುತ್ತ, ಜನರಿಗೂ ಟೋಪಿ ಹಾಕುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ … Read more