ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ ಈಶ್ವರಪ್ಪ, ಮಾಜಿ ಶಾಸಕ ಆಕ್ರೋಶ, ಇಲ್ಲಿದೆ 4 ಪ್ರಮುಖ ಆರೋಪ

KB-Prasanna-Kumar-Press-Meet-against-Eshwarappa

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಕ್ಷೇತ್ರದ ಜನರು ಈಶ್ವರಪ್ಪ ಅವರು ಮಂತ್ರಿಗಿರಿ ಅನುಭವಿಸುತ್ತಲೇ ಇರಲಿ ಎಂದು ಆಯ್ಕೆ ಮಾಡಿದ್ದಲ್ಲ. ಜನರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚೆ ಮಾಡಿ, ಪರಿಹಾರ ಒದಗಿಸಬೇಕು. ಆದರೆ ಈಶ್ವರಪ್ಪ ಅವರು ಶಿವಮೊಗ್ಗದ ಜನರಿಗೆ ದ್ರೋಹ ಬಗೆದಿದ್ದಾರೆ. ಪಕ್ಷಕ್ಕೆ ಬ್ಲ್ಯಾಕ್ ಮೇಲ್ (black mail) ಮಾಡುತ್ತ, ಜನರಿಗೂ ಟೋಪಿ ಹಾಕುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ … Read more

ಕ್ಷೇತ್ರ ಪರಿಚಯ | ಶಿವಮೊಗ್ಗ ಕ್ಷೇತ್ರ, ಜಾತಿ ಲೆಕ್ಕಾಚಾರ ತಲೆ ಕೆಳಗಾಗಿಸಿದ ಕ್ಷೇತ್ರ, ಹಿನ್ನೆಲೆ ಏನು?

Kshetra-Parichaya-Shimoga-City-Assembly-Constituency

SHIVAMOGGA LIVE NEWS | 6 DECEMBER 2022 ಶಿವಮೊಗ್ಗ : ಜಿಲ್ಲೆಯ ಅತ್ಯಂತ ಪ್ರಮುಖ ಕ್ಷೇತ್ರ ಶಿವಮೊಗ್ಗ ನಗರ. ಜಿಲ್ಲಾ ಕೇಂದ್ರವಾಗಿರುವುದರಿಂದ ಎಲ್ಲಾ ರಾಜಕೀಯ ಚಟುವಟಿಕೆಗು ಈ ಕ್ಷೇತ್ರ ವೇದಿಕೆಯಾಗಿದೆ. ಪ್ರಸ್ತುತ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೇರಾನೇರ ಹೋರಾಟವಿದೆ. ಜೆಡಿಎಸ್, ಆಮ್ ಆದ್ಮಿ ಪಕ್ಷಗಳು ಜನರನ್ನು ತಲುಪಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. (Shimoga Legislative Assembly) ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಶಿವಮೊಗ್ಗ ನಗರ ಈಚೆಗೆ ಬಿಜೆಪಿ ತೆಕ್ಕೆಗೆ ಜಾರಿದೆ. ಕೆ.ಎಸ್.ಈಶ್ವರಪ್ಪ … Read more

ಶಿವಮೊಗ್ಗಕ್ಕೆ ರಾಜ್ಯಪಾಲರ ಭೇಟಿ, ಆರ್ಧ ಗಂಟೆ ವಿಶ್ರಾಂತಿ, ಶಾಸಕ ಈಶ್ವರಪ್ಪ ಜೊತೆ ಚರ್ಚೆ

Governor-Thawar-Chand-Gehlot-visit-Shimoga

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ರಾಜ್ಯಪಾಲರನ್ನು (governor visit) ಸ್ವಾಗತಿಸಿದರು. ಕಾರವಾರದಲ್ಲಿ ನೌಕ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು (governor visit) ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಶಿವಮೊಗ್ಗದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಮಾಜಿ ಸಚಿವ … Read more

‘ಸ್ಮಾರ್ಟ್ ಸಿಟಿ ಕಾಮಗಾರಿ ಸಂತೃಪ್ತಿ ತಂದಿದೆ, ಎಲ್ಲಿಯೂ ಕಳಪೆಯಾಗಿಲ್ಲ’

KS-Eshwarappa-Press-meet

SHIVAMOGGA LIVE NEWS | 18 NOVEMBER 2022 SHIMOGA | ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗೆ 817 ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೆ 780 ಕೋಟಿ ಹಣ ಖರ್ಚಾಗಿದೆ. ಈವರೆಗೆ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳೆಲ್ಲ ಕಳಪೆಯಾಗದೆ ಸಂತೃಪ್ತಿ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. (smart city work perfect) ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. (smart city … Read more

ಒಂದು ವೇಳೆ ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರೆ

-KS-Eshwarappa-Press-Meet

SHIVAMOGGA LIVE NEWS | 9 NOVEMBER 2022 SHIMOGA | ಹಿಂದು ಧರ್ಮದ (hindu) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸತೀಶ್ ಜಾರಿಕಿಹೊಳ್ಳಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸದ ಸುರ್ಜೇವಾಲಾ ಅವರು ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ಧಾರೆ. ಹೀಗಿದ್ದೂ ತಮ್ಮ ಮಾತಿಗೆ ಬದ್ದ ಎನ್ನುವ ಮೂಲಕ ಜಾರಕಿಹೊಳಿ ಸೊಕ್ಕಿನ ಹೆಜ್ಜೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ … Read more

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ, ಶಿವಮೊಗ್ಗದಲ್ಲಿ ಈಶ್ವರಪ್ಪ ಮೊದಲ ಪ್ರತಿಕ್ರಿಯೆ

041122 Eshwarappa about Renukacharya Brother Son

SHIVAMOGGA LIVE NEWS | 4 NOVEMBER 2022 SHIMOGA | ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. (renukacharya brother son issue) ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಚಂದ್ರಶೇಖರ್ ಮೃತ ದೇಹ ಪತ್ತೆಯಾಗಿದ್ದು, ಘಟನೆ ಹಿಂದೆ ಷಡ್ಯಂತ್ರವಿದೆ ಎಂದು ರೇಣುಕಾಚಾರ್ಯ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರು‌. (renukacharya brother … Read more

‘ಈಶ್ವರಪ್ಪ ರಾಜಕೀಯ ದಾಹಕ್ಕೆ ಶಿವಮೊಗ್ಗದಲ್ಲಿ ಇನ್ನೆಷ್ಟು ಹೆಣ ಬೀಳಬೇಕು’

02112 HS Sundaresh Press Meet in Shimoga

SHIVAMOGGA LIVE NEWS | 2 NOVEMBER 2022 ಶಿವಮೊಗ್ಗ | ಈಶ್ವರಪ್ಪ ಅವರು ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು. (angry over eshwarappa) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು … Read more

‘ತಕ್ಷಣ ಅವರನ್ನ ಗಲ್ಲಿಗೇರಿಸಬೇಕು, ಅಂತಹ ಕಾನೂನು ರೂಪಿಸುವಂತೆ ಪ್ರಧಾನಿಗೆ ಮನವಿ ಮಾಡ್ತೀನಿ’

-KS-Eshwarappa-Press-Meet

SHIMOGA | ರಾಮ ಮಂದಿರ (RAM MANDIR) ಸ್ಫೋಟಿಸಲು ನಿಷೇಧಿತ ಪಿಎಫ್ಐ ಸಂಘಟನೆ ಸಂಚು ರೂಪಿಸಿದ ವಿಚಾರ ಬಯಲಾಗಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಸ್ಪೋಟದ ಸಂಚು ರೂಪಿಸಿದವರನ್ನು ತಕ್ಷಣ ಗಲ್ಲಿಗೇರಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ (RAM MANDIR)  ನಿರ್ಮಾಣ ಮಾಡಲಾಗುತ್ತಿದೆ. ಇದು ಹಿಂದೂ ಸಮಾಜದ ಬಹು ವರ್ಷದ ಕನಸಾಗಿತ್ತು. ಬಹಳ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ಆದರೆ ಇದನ್ನು ಸ್ಪೋಟಿಸಲು ರಾಷ್ಟ್ರದ್ರೋಹಿ … Read more

20 ವರ್ಷದಿಂದ ಖಾಲಿ ಬಿಟ್ಟ ಸೈಟಲ್ಲಿ ಮನೆ ಕಟ್ಟಲು 3 ತಿಂಗಳು ಗಡುವು, ತಪ್ಪಿದರೆ ಏನಾಗುತ್ತೆ?

HIVAMOGGA-NEWS- map

SHIMOGA | ಬೊಮ್ಮನಕಟ್ಟೆಯಲ್ಲಿ ಎ ಯಿಂದ ಜಿ ಬ್ಲಾಕ್‌ವರೆಗೆ 20 ವರ್ಷಗಳಾದರೂ ಮನೆ ಕಟ್ಟಿಕೊಳ್ಳದ ಹಿನ್ನಲೆಯಲ್ಲಿ 543 ಖಾಲಿ ನಿವೇಶನಗಳನ್ನು  (site cancel) ಆಶ್ರಯ ಸಮಿತಿ ಇತ್ತೀಚೆಗೆ ರದ್ದುಗೊಳಿಸಿತ್ತು. ಆದರೆ, ಸಂತ್ರಸ್ತರು ಶಾಸಕರ ಎದುರು ಅಳಲು ತೋಡಿಕೊಂಡ ಹಿನ್ನಲೆ ಮೂರು ತಿಂಗಳ ಕಾಲವಕಾಶ ನೀಡುವಂತೆ ಅಧಿಕಾರಿಗಳಿಗೆ ಕೆ.ಎಸ್.ಈಶ್ವರಪ್ಪ ಸೂಚಿಸಿದರು. ಶಿವಮೊಗ್ಗದಲ್ಲಿ ಆಶ್ರಯ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ, ಹಂಚಿಕೆಯಾದ ಆ ನಿವೇಶನದಲ್ಲಿ ಮೂರು ತಿಂಗಳೊಳಗೆ ಮನೆಗಳನ್ನು ಕಟ್ಟಿಕೊಳ್ಳಬೇಕು. ಇಲ್ಲವಾದರೆ ಆ ನಿವೇಶನವನ್ನು (site cancel) ಬೇರೆಯವರಿಗೆ … Read more

ಪಿಎಫ್ಐ ಸಂಘಟನೆ ನಿಷೇಧ, ಶಿವಮೊಗ್ಗದಲ್ಲಿ ಈಶ್ವರಪ್ಪ ಪ್ರತಿಕ್ರಿಯೆ, ಹೇಳಿದ್ದೇನು?

KS-Eshwarappa-Press-meet

SHIMOGA | ಇವತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಹುಟ್ಟುಹಬ್ಬ. ರಾಷ್ಟ್ರದ್ರೋಹಿ ಚಟುವಟಿಕೆ ಮಾಡುತ್ತಿದ್ದ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಇದೆ ದಿನ ನಿಷೇಧ (BAN) ಮಾಡಿರುವುದು ಭಗತ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಬೆಳವಣಿಗೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಪಿಎಫ್ಐ ಸಂಘಟನೆ ಕಾನೂನು ಬಾಹಿರ ಚಟುವಟಿಕೆ, ಉಗ್ರರ ಜೊತೆ ಸಂಬಂಧ, ಹತ್ಯೆ, ಹವಾಲ ದಂಧೆ, ವಿದೇಶದಿಂದ ಆರ್ಥಿಕ … Read more