ರಾಗಿಗುಡ್ಡದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾಧಿಕಾರಿ ಹೇಳಿದ್ದೇನು?
SHIVAMOGGA LIVE NEWS | BLAST| 3 ಜೂನ್ 2022 ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ಸ್ಥಳದಲ್ಲಿ ಎಂಟು ಸ್ಪೋಟ ಕುರಿತು ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಿವಮೊಗ್ಗ ಲೈವ.ಕಾಂ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸ್ಥಳದಲ್ಲಿ ಹೆಚ್ಚು ತೀವ್ರತೆಯ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬರುವವರೆಗೆ ಯಾವುದೆ ಸ್ಪೋಟ ನಡೆಸದಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ. ಯಾವೆಲ್ಲ ಸ್ಪೋಟಕ … Read more